ಬಿಜೆಪಿಯವರು ದ್ವೇಷ ಭಾಷಣ ನಿರ್ಬಂಧ ವಿಧೇಯಕವು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಎಂದು ಅಪಪ್ರಚಾರ ಮಾಡಲು ಯತ್ನಿಸುತ್ತಿದ್ದಾರೆ. ವಿಧೇಯಕದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಿಲ್ಲ. ಸಾರ್ವಜನಿಕ ಹಿತಾಸಕ್ತಿಗೆ ಧಕ್ಕೆ ಆಗದಂತೆ ಅಭಿವ್ಯಕ್ತ ಮಾಡಬೇಕಾಗಿರುವ ಮಿತಿ ಇದೆ.
ಈ ವಿಧೇಯಕ ಕೇವಲ ರಾಜಕೀಯ ನಾಯಕರಿಗಷ್ಟೇ ಅಲ್ಲ; ಸಾಮಾನ್ಯ ನಾಗರಿಕನಿಗೂ ಭೀತಿಯ ವಾತಾವರಣ ಸೃಷ್ಟಿಸುತ್ತದೆ. ಒಬ್ಬ ರೈತ, ವಿದ್ಯಾರ್ಥಿ, ಶಿಕ್ಷಕ, ಗೃಹಿಣಿ ಅಥವಾ ಉದ್ಯೋಗಿ ಯಾರಾದರೂ ಒಂದು ಸಂದೇಶವನ್ನು ತಿಳಿಯದೆ ಫಾರ್ವರ್ಡ್ ಮಾಡಿದರೂ ಅದು ‘ದ್ವೇಷ ಭಾಷಣ’ ಎಂದು ಪರಿಗಣಿಸಿದರೆ ಬಂಧನ,
ವಿದ್ವಾಂಸ ಜಿ.ಬಿ.ಹರೀಶರು ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಮಾಡಿದ ಶೈಕ್ಷಣಿಕ ಸಾಧನೆ ಮತ್ತು ನಂತರ ಪತ್ರಿಕಾರಂಗಕ್ಕೆ ಪ್ರವೇಶಿಸಿ ತಮ್ಮ ಸರಳ, ನೇರ ಹಾಗೂ ದಿಟ್ಟ ಬರವಣಿಗೆಯಿಂದ ಗುರುತಿಸಿಕೊಂಡಿದ್ದನ್ನು ಈ ಲೇಖನ ವಿವರಿಸುತ್ತದೆ. ಸಾಹಿತ್ಯ, ಪತ್ರಿಕೋದ್ಯಮ ಎರಡೂ ಕ್ಷೇತ್ರಗಳಲ್ಲಿ ಮೂಡಿಸಿದ ವಿಶಿಷ್ಟ ಛಾಪು..
ದ್ವೇಷ ಭಾಷಣ ಮಸೂದೆಯಿಂದ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಈ ಮಸೂದೆ ಸರ್ಕಾರಿ ಅಧಿಕಾರಿಗಳಿಗೆ ಜನರು ಯಾವ ಮಾತನಾಡಲು ಅನುಮತಿಸಬಹುದು ಎಂಬುದನ್ನು ನಿರ್ಧರಿಸುವ ಅಧಿಕಾರ ನೀಡುತ್ತದೆ.
ಬಾಂಧವ್ಯದ ಎಂಬುದು ಒಂದು ಹೃದಯದ ಭಾವ ಸಂಬಂಧ, ಅಂತರಂಗದಿಂದ ಹೊರಹೊಮ್ಮುವ ಮಧುರಾನುಭೂತಿ. ಇಲ್ಲಿ ಚಿತ್ರಗೀತೆಗಳ ಜೊತೆಗೆ ಡಾ.ರಾಜ್ಕುಮಾರ್ ಅವರ ಭವ್ಯ ವ್ಯಕ್ತಿತ್ವ, ಚಿತ್ರಗೀತೆಗಳ ಸಮನ್ವಯತೆ ಇದೆ.
ಈ ವರ್ಷ ದಕ್ಷಿಣ ಭಾರತದಲ್ಲೇ ಒಂದು ಲಕ್ಷದ ಆರು ಸಾವಿರ ಟೊಯೋಟಾ ಕಾರುಗಳು ಮಾರಾಟವಾಗಿದ್ದು, ಅದರಲ್ಲಿ ಬೆಂಗಳೂರಿನ ಪಾಲು ಶೇ.31ರಷ್ಟಿದೆ ಎಂದು ಟೊಯೋಟಾ ಕಂಪನಿಯ ದಕ್ಷಿಣ ಭಾರತದ ಉಪಾಧ್ಯಕ್ಷ ವೈಸ್ಲೈನ್ ಸಿಗಮಣಿ ತಿಳಿಸಿದರು.
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ(ಎಂ-ನರೇಗಾ) ಹೆಸರು ಮತ್ತು ಸ್ವರೂಪವನ್ನು ಬದಲಾಯಿಸಲು ಹೊರಟಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಡವರು ಮತ್ತು ಮಹಾತ್ಮ ಗಾಂಧೀಜಿ ಬಗೆಗಿನ ತಮ್ಮ ದ್ವೇಷವನ್ನು ತಾನೇ ಬಯಲು ಮಾಡಿಕೊಂಡಿದ್ದಾರೆ.
ಅಪೋಲೋ ಆಸ್ಪತ್ರೆಯ ವೈದ್ಯರ ತಂಡವು 53 ವರ್ಷದ ಮಹಿಳಾ ರೋಗಿಯೊಬ್ಬರಿಗೆ ರೋಬೋಟಿಕ್ ತಂತ್ರಜ್ಞಾನ ಬಳಸಿ ಯಶಸ್ವಿಯಾಗಿ ಡಬಲ್ ವಾಲ್ವ್ ಬದಲಿ ಶಸ್ತ್ರಚಿಕಿತ್ಸೆ ನಡೆಸಿದ್ದು, ಈ ಸಾಧನೆಯ ವಿವರವಾದ ವರದಿ ಇಲ್ಲಿದೆ.
ಎಚ್.ಡಿ.ಕುಮಾರಸ್ವಾಮಿ ಶಾಲೆಗಳಲ್ಲಿ ಭಗವದ್ಗೀತೆ ಬೋಧಿಸಬೇಕು ಎಂದು ಕೇಂದ್ರ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದು ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ವೇಳೆ ಪ್ರಶ್ನೆಗಳಿಗೆ ಉತ್ತರಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ‘ಕನ್ನಡಪ್ರಭ’ದೊಂದಿಗೆ ಮುಖಾಮುಖಿಯಾಗಿದ್ದಾರೆ.
ಎಕ್ಸ್ಕಾನ್ 2025ರಲ್ಲಿ ಭಾಗವಹಿಸಿರುವ ಜೆಸಿಬಿ ಇಂಡಿಯಾ ತನ್ನ ವಿನೂತನ ಉತ್ಪನ್ನಗಳನ್ನು ಪ್ರದರ್ಶಿಸಿದೆ. ಈ ಕುರಿತ ವಿವರ ಇಲ್ಲಿದೆ.
special