ನಗರದಲ್ಲಿ ಈವರೆಗೆ 22 ಲಕ್ಷ ಆಸ್ತಿಗಳು ಖಾತಾ ಹೊಂದಿದ್ದು, ಈ ಪೈಕಿ ಖಾತೆ ಹೊಂದಿರದ ಸುಮಾರು 5 ಲಕ್ಷ ಆಸ್ತಿಗಳು ಆಸ್ತಿ ತೆರಿಗೆ ಪಾವತಿಸಿ, ಆಸ್ತಿ ಗುರುತು ಸಂಖ್ಯೆ ಪಡೆದ ಬಳಿಕ ಅವರಿಗೆ ಖಾತಾ ನೀಡುವ ಕುರಿತಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದ ಬಿಬಿಎಂಪಿ
ಭಾರತವು ಬುಡಕಟ್ಟು ನಾಯಕ ಮತ್ತು ಸ್ವಾತಂತ್ರ್ಯ ಹೋರಾಟಗಾರ ಪೂಜ್ಯ ಭಗವಾನ್ ಬಿರ್ಸಾ ಮುಂಡಾ ಅವರ ಪರಂಪರೆಯನ್ನು ಆಚರಿಸಲು ಮೀಸಲಾಗಿರುವ ಜನ ಜಾತಿಯ ಗೌರವ ದಿನವನ್ನು ನ.15ರಂದು ಪ್ರತಿ ವರ್ಷ ಆಚರಿಸುತ್ತದೆ.
ಹಲವು ದಶಕಗಳ ಕಾಲ ಹುಟ್ಟಿ ಬೆಳೆದ ಮನೆ, ಬಿತ್ತಿದ ಭೂಮಿ, ಮಠ, ಮಂದಿರದ ಜಾಗವನ್ನು ಇದ್ದಕ್ಕಿದ್ದಂತೆ ತನ್ನದೆನ್ನುವ ವಕ್ಫ್ ಮಂಡಳಿ ವಾದ ಕರ್ನಾಟಕದಲ್ಲಿ ಮಾತ್ರ ನಡೆಯುತ್ತಿಲ್ಲ, ಹಿಂದುಗಳು ಮಾತ್ರ ಆತಂಕಗೊಂಡಿಲ್ಲ. ನೆರೆಯ ಕೇರಳ ರಾಜ್ಯದಲ್ಲಿರುವ ಬಡ ಕ್ರಿಶ್ಚಿಯನ್ ಕುಟುಂಬಗಳಿಗೂ ಈ ಬಿಸಿ ತಟ್ಟಿದೆ.