ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ತಲೆದೋರಿರುವ ಸಮಸ್ಯೆಗಳನ್ನು ಮೂರು ರೀತಿಯಲ್ಲಿ ವಿಂಗಡಿಸಬಹುದು. ಶಿಕ್ಷಣ ಸಚಿವಾಲಯದ ವೈಫಲ್ಯ, ಆಡಳಿತಾತ್ಮಕ ಮತ್ತು ಅಧಿಕಾರಿ ವರ್ಗದ ವೈಫಲ್ಯ ಹಾಗೂ ರಾಜ್ಯದಲ್ಲಿ ಜಾರಿಗೆ ಬಂದಿರುವ ಶಿಕ್ಷಣಕ್ಕೆ ಸಂಬಂಧಿಸಿದ ದೋಷಪೂರಿತ ನೀತಿಗಳು
2024 ಲೋಕಸಭಾ ಚುನಾವಣೆಯ ಫಲಿತಾಂಶ ವಿಚಿತ್ರ ಸನ್ನಿವೇಶ ಸೃಷ್ಟಿಸಿದೆ. ಇಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬಂದರೂ ಅದನ್ನು ಸಂಭ್ರಮಿಸುವ ಪರಿಸ್ಥಿತಿಯಲ್ಲಿ ಕೂಟದ ನಾಯಕರಿಲ್ಲ. ಮತ್ತೊಂದೆಡೆ ಕಾಂಗ್ರೆಸ್ ನೇತೃತ್ವದ ಇಂಡಿ ಕೂಟಕ್ಕೆ ಒಂದು ರೀತಿಯಲ್ಲಿ ಸಂಭ್ರಮದ ಸನ್ನಿವೇಶ.
ಇದು ಗ್ರಹಗಳ ಮೆರವಣಿಗೆ! ಸೌರಮಂಡಲದಲ್ಲಿ ಸಂಭವಿಸುವ ಈ ಅಪೂರ್ವ ವಿದ್ಯಮಾನ ಸೋಮವಾರ ಘಟಿಸಿತು. ಆದರೆ, ಬೆಂಗಳೂರು ಸೇರಿ ರಾಜ್ಯದಲ್ಲಿ ನಸುಕಿನ ಮಳೆ, ಮೋಡವಿದ್ದ ಕಾರಣ ಕಣ್ತುಂಬಿಕೊಳ್ಳಲು ಸಾಧ್ಯವಾಗಲಿಲ್ಲ.
ಹತ್ತಾರು ಏರ್ ಪೋರ್ಟ್ಗಳು, ನೂರಾರು ಹೊಸಾ ಬ್ರಿಡ್ಜ್ಗಳು, ಟನಲ್ಗಳು, ಬಿಸಿನೆಸ್ಗಳು ಒಂದೆ, ಎರಡೆ? ಇಷ್ಟಾದರೂ ಮೋದಿ ಹಸಿವು ತಣಿದಿಲ್ಲ, ಮೂರನೆ ಟರ್ಮಿಗೆ ಭಾರತ ಸಾವಿರಾರು ವರ್ಷ ನೆನಪಲ್ಲಿರಿಸಿಕೊಳ್ಳುವಂಥದ್ದನ್ನು ಮಾಡುವ ಹುಮ್ಮಸ್ಸು.