ಎಐ ಅನ್ನು ಸಮರ್ಥವಾಗಿ ಬಳಸಿಕೊಳ್ಳುತ್ತಿರುವ ಸಂಸ್ಥೆಗಳಲ್ಲಿ ಸ್ಯಾಮ್ಸಂಗ್ ಕೂಡ ಒಂದು. ಗ್ಯಾಲಕ್ಸಿ ಎಐ ಮೂಲಕ ಬಜೆಟ್ ಫ್ರೆಂಡ್ಲಿ ಸ್ಮಾರ್ಟ್ಫೋನ್ಗಳನ್ನೂ ಅತ್ಯಂತ ಆಕರ್ಷಕವಾಗಿ ರೂಪಿಸುತ್ತಿದ್ದಾರೆ. ಅದಕ್ಕೆ ಉತ್ತಮ ನಿದರ್ಶನ ಗ್ಯಾಲಕ್ಸಿ ಎ17 5ಜಿ.
ಇಂದು ಭಾರತ ಜಗತ್ತಿನ ದೈತ್ಯ ಶಕ್ತಿಯಾಗುವತ್ತ ದಾಪುಗಾಲಿಡುತ್ತಿದೆ. 2047ರ ವೇಳೆಗೆ ‘ವಿಕಸಿತ ಭಾರತ’ವಾಗುವ ಮಹತ್ತರವಾದ ಸಂಕಲ್ಪ ನಮ್ಮ ಕಣ್ಣಮುಂದಿದೆ. ಆದರೆ ಭಾರತದ ಪ್ರತಿಭೆಗಳು ಇಲ್ಲಿನ ಕೈತಪ್ಪುತ್ತಿರುವುದು ಅಪಾಯಕಾರಿ.
ಇನ್ನೊಮ್ಮೆ ಪ್ರೀತಿಯಲ್ಲಿ ಬೀಳೋದು, ಮದುವೆ ಆಗೋದು ನನ್ನ ಇಚ್ಛೆ. ಮದುವೆಯಾಗದೆಯೇ ಒಬ್ಬರ ಜತೆಗಿರುವ ಆಯ್ಕೆಯೂ ನನಗಿದೆ. ನನ್ನ ಕೆಲಸ, ನೃತ್ಯ, ದೈಹಿಕ ಸ್ವಾಸ್ಥ್ಯದ ಬಗ್ಗೆ ಬೇಕಿದ್ದರೆ ಮಾತನಾಡಿ. ಆದರೆ, ನನಗೆ ನಾನೇ ಪ್ರಾಶಸ್ತ್ಯ ಕೊಟ್ಟುಕೊಂಡು ತೆಗೆದುಕೊಳ್ಳುವ ನಿರ್ಧಾರಗಳ ಆಧಾರದಲ್ಲಿ ನನ್ನನ್ನು ಅಳೆಯಬೇಡಿ.
ಕೇಂದ್ರ ಸರ್ಕಾರದ ನೀತಿಗಳಿಂದ ದೇಶದಲ್ಲಿ ನಿರುದ್ಯೋಗವು ಐತಿಹಾಸಿಕ ಮಟ್ಟಕ್ಕೆ ಏರಿದೆ ಇದಕ್ಕೆ ವ್ಯತಿರಿಕ್ತವಾಗಿ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಬಂಡವಾಳ ಆಕರ್ಷಣೆ, ಸರ್ಕಾರಿ ಹುದ್ದೆಗಳ ಭರ್ತಿ ಯುವ ನಿಧಿ ಯೋಜನೆಯಂತಹ ಕ್ರಮಗಳ ಮೂಲಕ ನಿರುದ್ಯೋಗ ದರ ಗಣನೀಯವಾಗಿ ಕಡಿಮೆ ಮಾಡಿದೆ
ಗ್ರಾಪಂ ಅಧ್ಯಕ್ಷರೊಬ್ಬರಿಗೆ ಸ್ಪರ್ಧಿಗಳಿಗೆ ನೀಡುವ ಪ್ರಮಾಣಪತ್ರಕ್ಕೆ ಸಹಿ ಮಾಡುವಂತೆ ಸಂಘಟಕರು ಕೋರಿ, ತಮ್ಮ ಬಳಿ ಇದ್ದ ನೀಲಿ ಇಂಕಿನ ಪೆನ್ ನೀಡಿದರು. ಆದರೆ ಅದನ್ನು ಪಡೆಯಲು ನಿರಾಕರಿಸಿದ ಗ್ರಾಪಂ ಅಧ್ಯಕ್ಷರು ತಮ್ಮ ಜೇಬಿನಲ್ಲಿದ್ದ ಹಸಿರು ಇಂಕಿನ ಪೆನ್ ತೆಗೆದು ಸಹಿ ಮಾಡಿದರು
ನಗರದ ಕಾಳೇನ ಅಗ್ರಹಾರ - ನಾಗವಾರ ಸಂಪರ್ಕಿಸುವ ನಮ್ಮ ಮೆಟ್ರೋದ ಗುಲಾಬಿ ಮಾರ್ಗಕ್ಕಾಗಿ ಬೆಂಗಳೂರಿನಲ್ಲೇ ಬಿಇಎಂಎಲ್ (ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್) ನಿರ್ಮಿಸಿರುವ ಚಾಲಕ ರಹಿತ ರೈಲಿನ ಪ್ರೊಟೊಟೈಪ್ (ಮೂಲಮಾದರಿ) ರೈಲು ಶೀಘ್ರ ಬಿಡುಗಡೆ ಆಗುವ ಸಾಧ್ಯತೆಯಿದೆ.
ಬಿಬಿಎಂಪಿಯು ಗ್ರೇಟರ್ ಬೆಂಗಳೂರು ಪ್ರಾಧಿಕಾರವಾಗಿ (ಜಿಬಿಎ) ಬದಲಾಗುತ್ತಿದ್ದಂತೆ ರಾಜಧಾನಿಯ ಬೀದಿ ನಾಯಿಗಳಿಗೆ ಅದೃಷ್ಟ ದ್ವಿಗುಣಗೊಂಡಿದ್ದು, ದಿನಕ್ಕೊಂದು ಬಾರಿ ಬದಲು ಎರಡು ಬಾರಿ ‘ಚಿಕನ್ ರೈಸ್ ಭಾಗ್ಯ’ ನೀಡುವುದಕ್ಕೆ ಸಿದ್ಧತೆ ನಡೆಸಲಾಗಿದೆ.
ಮೈಸೂರು ರಸ್ತೆ ಕಡೆಯಿಂದ ಕೆಂಗೇರಿ ಸೇರಿ ಇತರೆ ಕಡೆ ಪ್ರಯಾಣಿಸುವ ವಾಹನ ಸವಾರರಿಗೆ ಸದ್ಯದಲ್ಲಿಯೇ ಗುಡ್ ನ್ಯೂಸ್ ನೀಡಲಿರುವ ನೈಸ್ ಸಂಸ್ಥೆ ದೀಪಾಂಜಲಿ ನಗರ ಜಂಕ್ಷನ್ನಲ್ಲಿ (ಬಿಎಚ್ಇಎಲ್) ಬಳಿ ನಿರ್ಮಾಣವಾಗಿರುವ ಒಂದೂವರೆ ಕಿ.ಮೀ ಉದ್ದದ ರಸ್ತೆ ಶೀಘ್ರದಲ್ಲಿಯೇ ಸಾರ್ವಜನಿಕರ ಬಳಕೆಗೆ ಮುಕ್ತವಾಗಲಿದೆ.
ಕರ್ನಾಟಕ ಆರ್ಯವೈಶ್ಯ ಮಹಾಸಭಾದಿಂದ ಮುಂದಿನ 2026ರ ಡಿಸೆಂಬರ್ 24 ರಿಂದ 27ರವರೆಗೆ ನಡೆಯಲಿರುವ ಜಾಗತಿಕ ಆರ್ಯವೈಶ್ಯ ಶೃಂಗಸಭೆಯ ಲಾಂಛನ, ಧ್ಯೇಯೋದ್ದೇಶವನ್ನು ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಬಿಡುಗಡೆ ಮಾಡಲಾಯಿತು.
ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಅಪೋಲೋ ಹಾಸ್ಪಿಟಲ್ ವಿಶೇಷ ಹೃದಯ ಮತ್ತು ಶ್ವಾಸಕೋಶ ಕಸಿ ಘಟಕ ಹಾಗೂ ಮೆಕ್ಯಾನಿಕಲ್ ಸರ್ಕ್ಯುಲೇಟರಿ ಸಪೋರ್ಟ್ (ಎಂಸಿಎಸ್) ಘಟಕ ಉದ್ಘಾಟಿಸಿದೆ. ಈ ಕುರಿತ ವಿವರ ಇಲ್ಲಿದೆ.
special