ಸಕಲೇಶಪುರ ತಾಲೂಕಿನ ಕುದರಂಗಿ ಶ್ರೀ ವೀರಭದ್ರೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ ಪುಷ್ಪ ಹಾಗೂ ಬ್ರಹ್ಮರಥೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿತು.
ಸಮಾಜದ ಅಭಿವೃದ್ಧಿಯಲ್ಲಿ ಮಹಿಳೆಯರು ಪ್ರಮುಖ ಪಾತ್ರವಹಿಸುತ್ತಿದ್ದಾರೆ ಎಂದು ಶಾಸಕ ಎಚ್.ಕೆ.ಸುರೇಶ್ ಹೇಳಿದರು. ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ವತಿಯಿಂದ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಶೈಕ್ಷಣಿಕ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಜನರಿಗೆ ಕುಡಿಯುವ ನೀರಿನಂತಹ ಮೂಲ ಸೌಕರ್ಯಗಳ ಒದಗಿಸಲು ವಿಫಲರಾದ ಪಿಡಿಒ ರವರ ಮೇಲೆ ಕ್ರಮ ಜರುಗಿಸಿ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡಿ ಕೂಡಲೇ ಕೇಸು ರದ್ದುಪಡಿಸಬೇಕೆಂದು ಸರ್ಜಾಪುರ ಗ್ರಾಮಸ್ಥರು ಆಗ್ರಹಿಸಿದರು.
ಪ್ರತಿ ವರ್ಷ ಏಪ್ರಿಲ್ ಎರಡರಂದು ವಿಶ್ವದಾದ್ಯಂತ ವಿಶ್ವ ಆಟಿಸಂ ದಿನ ಆಚರಿಸಲಾಗುತ್ತದೆ. ಆಟಿಸಂ ರೋಗದ ಬಗ್ಗೆ ಇರುವ ತಪ್ಪು ಕಲ್ಪನೆಗಳು ಮತ್ತು ಮೂಢನಂಬಿಕೆಗಳನ್ನು ತೊಡೆದು ಹಾಕಿ ಜನರಲ್ಲಿ ಈ ರೋಗದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಈ ಆಚರಣೆಯನ್ನು 2007ರಲ್ಲಿ ಯುನೈಟೆಡ್ ಜನರಲ್ ಅಸೆಂಬ್ಲಿ ಜಾರಿಗೆ ತಂದಿತು.
ಸಾಮಾನ್ಯವಾಗಿ ಆನ್ಲೈನ್ ಮಾರಾಟದ ವೇಳೆ ವಿಧಿಸಲಾಗುವ ವಿವಿಧ ಶುಲ್ಕಗಳು ಸಣ್ಣ ಉದ್ಯಮಿಗಳ ಬೆಳವಣಿಗೆಗೆ ಅಡ್ಡಿಯಾಗುತ್ತಿದ್ದವು. ಇದೀಗ ಸಣ್ಣ ಉದ್ಯಮಿಗಳಿಗೆ ಆನ್ ಲೈನ್ ಮಾರುಕಟ್ಟೆಯಲ್ಲಿ ಉತ್ತೇಜನ ನೀಡುವ ನಿಟ್ಟಿನಲ್ಲಿ ಅಮೆಜಾನ್ ಇಂಡಿಯಾ ಮಹತ್ವದ ನಿರ್ಧಾರ ಕೈಗೊಂಡಿದೆ.
ಹೊಸ ಆರ್ಥಿಕ ವರ್ಷ ಆರಂಭವಾಗುತ್ತಿದೆ. ಈ ವರ್ಷ ಟ್ಯಾಕ್ಸ್, ಬ್ಯಾಂಕಿಂಗ್, ವೇತನ ಸೇರಿ ನಿತ್ಯ ಬದುಕಿನ ಮೇಲೆ ಪರಿಣಾಮ ಬೀರುವಂಥ ಏನೆಲ್ಲಾ ಬದಲಾವಣೆಗಳಾಗಿವೆ ಎಂಬುದನ್ನು ನೋಡೋಣ.ಆದಾಯ ತೆರಿಗೆಯಲ್ಲಿ ಬದಲಾವಣೆ, * ವೇತನದ ಮೇಲೆ ಪರಿಣಾಮ
ಮೆರಿಲ್ ಸಂಸ್ಥೆಯ ಹೊಸ ಅಭಿಯಾನಕ್ಕೆ ಕ್ರಿಕೆಟಿಗ ಎಂಎಸ್ ಧೋನಿ ರಾಯಭಾರಿಯಾಗಿದ್ದಾರೆ. ಈ ಕುರಿತ ವರದಿ ಇಲ್ಲಿದೆ.
ಕೋಟಕ್ ಮಹೀಂದ್ರಾ ಪ್ರೈಮ್ ಎಂಡಿ ಆಗಿ ಸೂರಜ್ ರಾಜಪ್ಪನ್ ನೇಮಕವಾಗಿದ್ದಾರೆ. ಶಾರುಖ್ ತೋಡಿವಾಲಾ ನಿವೃತ್ತಿಯಾಗಲಿದ್ದಾರೆ. ಈ ಕುರಿತ ವರದಿ.
ಬೆಂಗಳೂರಿನ ಹೊಸ್ಮಟ್ ಆಸ್ಪತ್ರೆಯು ಗೊಲ್ಡನ್ ಅವರ್ ನೆಟ್ವರ್ಕ್ ಎಂಬ ಹೊಸ ಯೋಜನೆ ಆರಂಭಿಸಿದೆ. ಈ ಕುರಿತ ವರದಿ ಇಲ್ಲಿದೆ.
ನಂತರ ಶುರುವಾಗಿದ್ದೇ ಸೆಲ್ಫೀ ಹುಲಿಗಳ ಆರ್ಭಟ. ಸೆರೆ ಸಿಕ್ಕ ಘರ್ಜಿಸುತ್ತಿದ್ದ ಹುಲಿ ಜೊತೆ ಸೆಲ್ಫಿ ತೆಗೆದುಕೊಳ್ಳಲು ನಾಮುಂದು, ತಾಮುಂದೆ ಎಂಬಂತೆ ನೂಕಾಟಕ್ಕೆ ಬಿದ್ದರು. ವಿಡಿಯೋ, ಫೋಟೊ, ಗ್ರೂಪ್ ಫೋಟೋ ಒಂದೇ ಎರಡೇ ನಾನಾ ಅವತಾರದಲ್ಲಿ ಫೋಟೋ ಶೂಟ್ ಮಾಡಲಾರಂಭಿಸಿದರು.
special