ದಶಕಗಳಿಂದ ನನೆಗುದಿಗೆ ಬಿದ್ದಿದ್ದ ಬೆಂಗಳೂರು ಬಿಸಿನೆಸ್ ಕಾರಿಡಾರ್ (ಪಿಆರ್ಆರ್) ನಿರ್ಮಾಣ ಯೋಜನೆ ಪ್ರಕ್ರಿಯೆಗೆ ಚಾಲನೆ ಸಿಕ್ಕಿದೆ. ಆದರೆ, ಭೂಮಿ ಕೊಡುವ ರೈತರಿಗೆ ಏನು ಪರಿಹಾರ ಕೊಡಬೇಕೆಂಬುದು ಇನ್ನೂ ನಿಗದಿಯಾಗಿಲ್ಲ.
ಬೆಂಗಳೂರಿನ ಸ್ಟಾರ್ಟ್ಅಪ್ ಕಂಪನಿ ಸರ್ವೇ
- 2022ರ ಹಾವೇರಿ ಸಾಹಿತ್ಯ ಸಮ್ಮೇಳನದ ಸಾಹಿತ್ಯಾಸಕ್ತರ ಸಮೀಕ್ಷೆ ನಡೆಸಿ ವರದಿ
- ಕನ್ನಡ ಭಾಷೆಯಲ್ಲಿಯೇ ಜ್ಞಾನಸಂಪತ್ತು, ಮಾಹಿತಿ ಸಿಗಬೇಕು ಎಂಬ ಅಂಶ ವರದಿಯಲ್ಲಿ ಬಹಿರಂಗ
ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆರಂಭಕ್ಕೆ ಮುನ್ನವೇ ಚರ್ಚಾಗೋಷ್ಠಿ ಆರಂಭವಾಗಿದೆ. ಬಾಡೂಟ ಕುರಿತ ಬೇಕು? ಬೇಡಗಳೇ ಚರ್ಚೆಯ ಪ್ರಧಾನ ವಿಷಯ ಎಂಬುದು ಈ ಬಾರಿಯ ವಿಶೇಷ.
ಬಿಎಂಟಿಸಿ ಚಾಲಕನ ಮೇಲೆ ಹಲ್ಲೆ ನಡೆಸಿರುವ ಮಹಿಳೆ ಬಂಧಿಸದಿದ್ದರೆ ಕರ್ತವ್ಯಕ್ಕೆ ಹಾಜರಾಗುವುದಿಲ್ಲ ಎಂದು ಪಟ್ಟು ಹಿಡಿದಿರುವ ಬಿಎಂಟಿಸಿ ಇವಿ (ಎಲೆಕ್ಟ್ರಿಕ್ ವೆಹಿಕಲ್) ಬಸ್ ಚಾಲಕರು 110ಕ್ಕೂ ಹೆಚ್ಚು ಬಸ್ಗಳನ್ನು ಪೀಣ್ಯ ಡಿಪೋದಲ್ಲಿ ನಿಲ್ಲಿಸುವ ಮೂಲಕ ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಜ್ಞಾನ, ವೈದ್ಯಕೀಯ ಸೇರಿ ಹಲವು ಕ್ಷೇತ್ರ ಹಾಗೂ ವಿಷಯಗಳ ಬಗ್ಗೆ ಈವರೆಗೆ ಕನ್ನಡದಲ್ಲಿ ಯಾವುದೇ ಸೂಕ್ತ ಪುಸ್ತಕಗಳೇ ಇಲ್ಲ. ಕನ್ನಡ ಸಾಹಿತ್ಯದ ಅಧ್ಯಯನ ಕೈಗೊಂಡು ವಿಷಯ ತಜ್ಞರ ನೆರವಿನಲ್ಲಿ ಕೃತಿಗಳು ರಚನೆಯಾಗುವ ಅಗತ್ಯವಿದೆ ಎಂದು ಕನ್ನಡದ ರಸಪ್ರಶ್ನೆ ಮಾಸ್ಟರ್ ಡಾ.ನಾ ಸೋಮೇಶ್ವರ್ ಪ್ರತಿಪಾದಿಸಿದರು.