*ಕೇಂದ್ರ ಬಿಜೆಪಿ ಸರ್ಕಾರ ಬೇಕಾಬಿಟ್ಟಿ ಬೆಲೆ ಏರಿಕೆ ಮಾಡಿದೆ
*ರಾಜ್ಯಕ್ಕೆ ನ್ಯಾಯಯುತ ಪಾಲು ನೀಡದೆ ಅನ್ಯಾಯ ಎಸಗಿದೆ
*ಈಗ ನಾವೆಲ್ಲ ರಾಜ್ಯದ ತೆರಿಗೆ ಬಾಕಿಯನ್ನು ಪ್ರಶ್ನಿಸಬೇಕಿದೆ
ಮನವಿಯ ಮೇರೆಗೆ ಆಸ್ತಿ ತೆರಿಗೆಯೊಂದಿಗೆ ವಸೂಲಿ ಮಾಡಲಾಗುತ್ತಿದ್ದ ವಾಹನ ಪಾರ್ಕಿಂಗ್ ಸ್ಥಳದ ತೆರಿಗೆ ದರ ಪರಿಷ್ಕರಣೆಗೆ ಬಿಬಿಎಂಪಿ ಮುಂದಾಗಿತ್ತು. ಈ ಕುರಿತು ಪುನರ್ ಪರಿಶೀಲನೆ ನಡೆಸುವುದಾಗಿ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.