ಗಣರಾಜ್ಯೋತ್ಸವ ಪ್ರಯುಕ್ತ ಪ್ರತಿವರ್ಷ ಆಯೋಜಿಸುವ ಲಾಲ್ಬಾಗ್ ಪುಷ್ಪ ಪ್ರದರ್ಶನದಲ್ಲಿ ಈ ಬಾರಿ ರಾಮಾಯಣ ಮಹಾಕಾವ್ಯ ಬರೆದ ಮಹರ್ಷಿ ವಾಲ್ಮೀಕಿ ಅವರ ಜೀವನ ಚಿತ್ರಣ ಪುಷ್ಪಗಳಲ್ಲಿ ಅನಾವರಣಗೊಳ್ಳಲಿದೆ.
ಹೊಸ ವರ್ಷಾಚರಣೆಗೆ ರಾಜಧಾನಿ ಬೆಂಗಳೂರಿನ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ ಹಾಗೂ ಸುತ್ತಮುತ್ತಲಿನ ರಸ್ತೆಗಳಲ್ಲಿ ವಿದ್ಯುತ್ ದೀಪಾಲಂಕಾರ ಹಾಗೂ ಬ್ಯಾರಿಕೇಟ್ ಅಳವಡಿಕೆ ಸೇರಿದಂತೆ ಮೊದಲಾದ ಸಿದ್ಧತೆಗೆ ಬಿಬಿಎಂಪಿ ವತಿಯಿಂದ ಬರೋಬ್ಬರಿ 25 ಲಕ್ಷ ರು.ಗೂ ಅಧಿಕ ಮೊತ್ತ ವೆಚ್ಚ ಮಾಡಲಾಗಿದೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಉದ್ದೇಶಿತ ‘ಬೆಂಗಳೂರು ಬಿಸಿನೆಸ್ಕಾರಿಡಾರ್’ (ಬಿಬಿಸಿ) ನಿರ್ಮಾಣಕ್ಕೆ 27 ಸಾವಿರ ಕೋಟಿ ರು.ಸಾಲ ನೀಡಲು ವಸತಿ ಮತ್ತು ನಗರಾಭಿವೃದ್ಧಿ ಕಾರ್ಪೊರೇಷನ್(ಹುಡ್ಕೊ) ಒಪ್ಪಿಗೆ ನೀಡಿದೆ. ಶೀಘ್ರದಲ್ಲೇ ಈ ಸಂಬಂಧ ಈ ಎರಡೂ ಸಂಸ್ಥೆಗಳು ಒಡಂಬಡಿಕೆ ಮಾಡಿಕೊಳ್ಳಲಿವೆ.
2025ನ್ನು ಸ್ವಾಗತಿಸಲು ಸಿಲಿಕಾನ್ ಸಿಟಿ ತುದಿಗಾಲಲ್ಲಿ ನಿಂತಿದ್ದು, ಪಾರ್ಟಿ ಮೂಡ್ಗೆ ಜಾರಿ ತಡರಾತ್ರಿವರೆಗೆ ಭರ್ಜರಿ ಮೋಜು ಮಸ್ತಿಯಲ್ಲಿ ತೇಲಲು ಜನ ಕಾತುರರಾಗಿದ್ದಾರೆ. ನೂತನ ವರ್ಷಾಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಇದಕ್ಕಾಗಿ ರಾಜಧಾನಿಯ ಪ್ರತಿಷ್ಠಿತ ತಾಣಗಳು ಸಜ್ಜಾಗಿವೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2024ನೇ ಸಾಲಿನಲ್ಲಿ ಎರಡು ಪಿಎಸ್ಐ, ಕೆ-ಸೆಟ್ ಸೇರಿ ಒಟ್ಟು 17 ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಿ, 6,052 ಮಂದಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ತಿಳಿಸಿದ್ದಾರೆ.
-ಎರಡು ಸಣ್ಣ ನಿಲ್ದಾಣದ ಮಾದರಿಗಳನ್ನು ಬಾಹ್ಯಾಕಾಶಕ್ಕೆ ಹಾರಿಸಿ ಒಂದಕ್ಕೊಂದು ಸೇರಿಸುವ ಪ್ರಯೋಗ । ಸಂಕೀರ್ಣ ಯೋಜನೆಯ ಯಶಸ್ಸಿನಲ್ಲಿದೆ ಭಾರತದ ಶ್ರೇಯಸ್ಸು
ಯತ್ನಾಳ ಅವರು, ಹಿಂದೆ ರಾಜರ ಆಸ್ಥಾನದಲ್ಲಿ ಹೊಗಳುಭಟರನ್ನು ಇಟ್ಟುಕೊಂಡಂತೆ, ನೀವು ಸಾಹಿತಿಗಳನ್ನು ಇಟ್ಟಕೊಂಡಿದ್ದೀರಿ ಎಂದು ಎರಡೆರಡು ಬಾರಿ ಹೇಳಿದರು.
ಗತಿಸಿದ ಸಾಹಿತಿ ಎಂ ಟಿ ವಾಸುದೇವನ್ ನಾಯರ್ ಬದುಕು ಬರಹಗಳ ಅವಲೋಕನ
ನಗರದ ವಿವಿಧೆಡೆ ಸಂಚಾರ ಪೊಲೀಸರು ಡಿ.31 ಮತ್ತು ಜ.1ರ ಮುಂಜಾನೆ ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ, ಕೋರಮಂಗಲ, ಇಂದಿರಾನಗರ 100 ಅಡಿ ರಸ್ತೆ ಸೇರಿ ಕೆಲ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ, ವಾಹನ ನಿಲುಗಡೆ ನಿಷೇಧ ಸೇರಿದಂತೆ ಕೆಲ ಬದಲಾವಣೆಗಳನ್ನು ಮಾಡಿದ್ದಾರೆ.
ಜೇಬಲ್ಲೇ ರಾಜೀನಾಮೆ ಪತ್ರ ಇಟ್ಟುಕೊಂಡು ಓಡಾಡುತ್ತಿದ್ದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಮೌನದಿಂದಲೇ ಜಗತ್ತನ್ನು ಗೆದ್ದವರು
special