ನಮ್ಮ ಮೆಟ್ರೋದಲ್ಲಿ ‘ಟ್ರೈನ್ ಆಪರೇಟರ್’ ಹುದ್ದೆಗೆ ಆಹ್ವಾನಿಸಿರುವ ಅರ್ಜಿಯಲ್ಲಿ ಕನ್ನಡಿಗರಿಗೆ ಪ್ರಾಶಸ್ತ್ಯ ನೀಡದೆ ಅನ್ಯ ಭಾಷಿಕರಿಗೆ ಉದ್ಯೋಗ ಪಡೆಯಲು ಅನುಕೂಲ ಕಲ್ಪಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ವಿವಿಧ ರಾಶಿಗಳ ಗೋಚಾರ ಫಲ
ಕಳೆದ 9 ತಿಂಗಳಿನಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶದಲ್ಲಿ ಸಿಲುಕಿರುವ ಭಾರತ ಮೂಲದ ಗಗನ ಯಾತ್ರಿ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರನ್ನು ಕರೆತರಲು ಶನಿವಾರ ರಾಕೆಟ್ ಹಾರಿದೆ. ಸುನಿತಾ ಅವರ ಗಗನಯಾನದ ಕುರಿತು ವಿವರವಾದ ಮಾಹಿತಿ ಇಲ್ಲಿದೆ.
ಇತಿಹಾಸದಲ್ಲಿ ತನ್ನದೇ ಆದ ಅನನ್ಯವಾದ ಸ್ಥಾನವನ್ನು ಹೊಂದಿದ್ದ ಅಕ್ಕಾದೇವಿಯ ಎರಡು ಬಂಗಾರದ ನಾಣ್ಯಗಳು ಕೆಲವು ದಿನಗಳ ಹಿಂದೆ ತೆಲಂಗಾಣ ರಾಜ್ಯದಲ್ಲಿ ಪತ್ತೆಯಾಗಿವೆ.
ಭಕ್ತಿಮಾರ್ಗದ ಮೂಲಕ ಇಡೀ ಭರತಖಂಡವನ್ನು ಬೆಳಗಿದ ಸಾರ್ವಕಾಲಿಕ ಶ್ರೇಷ್ಠ ಸಂತರೆಂದರೆ ಶ್ರೀ ಚೈತನ್ಯ ಮಹಾಪ್ರಭುಗಳು.
ಮಾನಸ ಗಂಗೋತ್ರಿ ಪ್ರಾಣಿಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ.ಎಸ್.ಎನ್.ಹೆಗಡೆ ಅವರು ಕನ್ನಡದಲ್ಲಿ ವಿಜ್ಞಾನ ಕೃತಿಗಳ ರಚನೆಯಲ್ಲಿ ನಿಷ್ಣಾತರು. ಇದೀಗ ‘ಮಂಡೂಕ ಪ್ರಪಂಚದೊಳಗೆ ಇಣುಕುನೋಟ’ ಹಾಗೂ ‘ಮರುಭೂಮಿಯ ಪ್ರಾಣಿಗಳು’ ಎಂಬ ಮತ್ತೆರಡು ವಿಜ್ಞಾನ ಕೃತಿಗಳನ್ನು ಪ್ರಕಟಿಸಿದ್ದಾರೆ.
ಮೆಟ್ರೋ ದರ ಏರಿಕೆಯಾಗಿ ಟೀಕೆ ಎದುರಿಸುತ್ತಿರುವ ವೇಳೆ ಬಿಎಂಆರ್ಸಿಎಲ್ ಅಧಿಕಾರಿಗಳು ₹5ಕೋಟಿ ಮೊತ್ತದಲ್ಲಿ ಐಷಾರಾಮಿ ಕಾರುಗಳನ್ನು ಖರೀದಿ ಮಾಡಿರುವುದು ಪ್ರಶ್ನೆಗೆ ಕಾರಣವಾಗಿದ್ದು, ಬಿಎಂಆರ್ಸಿಎಲ್ ನೌಕರರ ಸಂಘವು ‘ಅನಗತ್ಯ ಖರ್ಚು’ ಎಂದು ವ್ಯವಸ್ಥಾಪಕ ನಿರ್ದೇಶಕರಿಗೆ ಬರೆದ ಪತ್ರ ಬಹಿರಂಗವಾಗಿದೆ.
ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ), ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (ಐಐಎಂ) ಮಾದರಿಯಲ್ಲೇ ರಾಜ್ಯದಲ್ಲೂ ನ್ಯಾಷನಲ್ ಲಾ ಸ್ಕೂಲ್ ಸ್ಥಾಪನೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಒತ್ತಾಯಿಸಿದರು.
ರಾಜಧಾನಿಯಲ್ಲಿರುವ ಆಸ್ತಿ ಮಾಲೀಕರೇ ನೀವೇನಾದರೂ ನಿಮ್ಮ ಆಸ್ತಿಯ ತೆರಿಗೆ ಪಾವತಿ ಬಾಕಿ ಉಳಿಸಿಕೊಂಡಿದ್ದೀರಾ, ಹಾಗಾದರೆ, ಮಾ.31ರೊಳಗೆ ಪಾವತಿಸಿ. ಇಲ್ಲವಾದರೇ ಏ.1 ರಿಂದ ಬಾಕಿ ಇರುವ ಆಸ್ತಿ ತೆರಿಗೆ ಮೊತ್ತಕ್ಕೆ ಸರಿಸಮನಾದ ಮೊತ್ತವನ್ನು ದಂಡ ರೂಪದಲ್ಲಿ ಪಾವತಿಸಬೇಕಾಗಲಿದೆ.
ನಾನು ದೊಡ್ಡ ಭಾಷಾ ತಂತ್ರಾಂಶ. ನೀನು ಪ್ರಶ್ನೆ ಕೇಳಿದಾಗ ಅದನ್ನು ವಿಶ್ಲೇಷಿಸಿ ಅದಕ್ಕೆ ತಕ್ಕಂತೆ ನಿಖರವಾದ ಉತ್ತರಗಳನ್ನು ಸೃಷ್ಟಿಸಿ ಹೇಳುವುದು ನನ್ನ ಕೆಲಸ. ಸದಾ ಕಾಲ ಹೊಸದನ್ನು ಕಲಿಕೆಯುತ್ತಲೇ ಇರುವೆ. ಪ್ರತಿ ಸಲವೂ ನಿನ್ನೊಡನೆ ಮಾತು ಶುರು ಮಾಡುವಾಗ ಇನ್ನೂ ಹೆಚ್ಚು ಅಭಿವೃದ್ಧಿ ಹೊಂದಿರುತ್ತೇನೆ - AI
special