ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
special
special
ನಕಲಿ ಪತ್ರಕರ್ತನ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹ
ತಾಲೂಕಿನಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದವರನ್ನು ಗುರಿಯಾಗಿಸಿಕೊಂಡು ಕಿರುಕುಳ ನೀಡುತ್ತಿರುವ ನಕಲಿ ಪತ್ರಕರ್ತ ದಿನೇಶ ಎಂಬ ವ್ಯಕ್ತಿ ವಿರುದ್ಧ ಪೊಲೀಸರು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ದಲಿತ ಮುಖಂಡ ಹಾಗೂ ಸರ್ಕಾರಿ ನ್ಯಾಯಬೆಲೆ ಅಂಗಡಿ ಮಾಲೀಕರ ಸಂಘದ ತಾಲೂಕಾಧ್ಯಕ್ಷ ಚಿಕ್ಕರಂಗಯ್ಯ ತಿಳಿಸಿದರು.
ಪಂ. ನೆಹರು ಅವರ ‘ಆದಿವಾಸಿ ಪತ್ನಿ’ ವಿಧಿವಶ
ದೇಶದ ಮೊದಲ ಪ್ರಧಾನಿ ಜವಹರಲಾಲ್ ನೆಹರು ಅವರು ಮಾಲೆ ತೊಡಿಸಿದರು ಎಂಬ ಕಾರಣಕ್ಕೆ, ತಮ್ಮ ಬುಡಕಟ್ಟಿನಿಂದ ಬಹಿಷ್ಕಾರಕ್ಕೆ ತುತ್ತಾಗಿ, ನೆಹರು ಅವರ ‘ಬುಡಕಟ್ಟು ಪತ್ನಿ’ ಎಂದೇ ಖ್ಯಾತರಾಗಿದ್ದ ಬುಧನಿ ಮಾಂಝಿಯೈನ್ ಇತ್ತೀಚೆಗೆ ನಿಧನರಾಗಿದ್ದಾರೆ.
ಸುರಂಗದಲ್ಲಿ ಸಿಲುಕಿದ ಕಾರ್ಮಿಕರ ರಕ್ಷಣೆಗೆ ರೋಬೋಟ್
ಉತ್ತರಾಖಂಡದ ಸಿಲ್ಕ್ಯಾರಾ ಎಂಬಲ್ಲಿ ಸಂಭವಿಸಿದ ಸುರಂಗ ಭೂಕುಸಿತ ಸ್ಥಳದಲ್ಲಿ ರಕ್ಷಣಾ ಕಾರ್ಯಕ್ಕೆ ನೆರವಾಗಲು ಭಾರತೀಯ ರಕ್ಷಣಾ ಮತ್ತು ಸಂಶೋಧನಾ ಸಂಸ್ಥೆ (ಡಿಆರ್ಡಿಒ) 2 ರೋಬೋಟ್ಗಳನ್ನು ಸೋಮವಾರ ಕಳಿಸಿಕೊಟ್ಟಿದೆ.
ರಾಮಮಂದಿರದ 20 ಅರ್ಚಕ ಹುದ್ದೆಗೆ 3000 ಜನರ ಅರ್ಜಿ
2024ರ ಜನವರಿಯಲ್ಲಿ ಉದ್ಘಾಟನೆಗೆ ಸಜ್ಜಾಗಿರುವ ಇಲ್ಲಿನ ರಾಮಮಂದಿರಕ್ಕೆ ನೇಮಿಸಿಕೊಳ್ಳಲು ಉದ್ದೇಶಿಸಲಾಗಿರುವ 20 ಅರ್ಚಕರ ಹುದ್ದೆಗೆ ದೇಶವ್ಯಾಪಿ 3000 ಜನರು ಅರ್ಜಿ ಹಾಕಿದ್ದಾರೆ.
ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗೋಣ
ದುಶ್ಚಟ ಮುಕ್ತ ಸಮಾಜ ನಿರ್ಮಿಸಲು ವಿದ್ಯಾರ್ಥಿಗಳ ಪಾತ್ರ ಮುಖ್ಯವಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕು ಯೋಜನಾಧಿಕಾರಿ ಸುನಿತಾಪ್ರಭು ಅಭಿಪ್ರಾಯಪಟ್ಟರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವತಿಯಿಂದ ಹೆಬ್ಬೂರು ವಲಯದ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಮಾತನಾಡಿದರು.
ಆಗಸದಲ್ಲಿ ನಿಗೂಢ ವಸ್ತುಹಾರಾಟ: ಇಂಫಾಲದಲ್ಲಿವಿಮಾನ ಸಂಚಾರ ವಿಳಂಬ
ಕೋಮು ಸಂಘರ್ಷದಿಂದ ನಲುಗಿರುವ ಮಣಿಪುರದ ರಾಜಧಾನಿ ಇಂಫಾಲದ ವಿಮಾನ ನಿಲ್ದಾಣದ ಬಳಿಯ ಆಗಸದಲ್ಲಿ ಭಾನುವಾರ ನಿಗೂಢ ವಸ್ತುವಿನ ಸಂಚಾರ ಕಂಡುಬಂದಿದೆ
ನ್ಯಾಯಾಲಯ ಕಲಾಪ ವೀಕ್ಷಿಸಿದ ವಿದ್ಯಾರ್ಥಿನಿಯರು
ಎಲ್ಲರಲ್ಲಿಯೂ ಕಾನೂನು ಅರಿವು ಮೂಡಿದಲ್ಲಿ ಸಮಾಜದಲ್ಲಿ ಶಾಂತಿ ಹಾಗೂ ನೆಮ್ಮದಿಯ ಬದುಕು ಸಾಧ್ಯವಾಗುವ ಜೊತೆಗೆ ಉತ್ತಮ ಸಾಮಾಜಿಕ ಬಾಂಧವ್ಯಗಳನ್ನು ರೂಪಿಸಿಕೊಳ್ಳಲು ಸಾಧ್ಯವಾಗುವುದು ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶೆ ಉಂಡಿ ಮಂಜುಳ ಶಿವಪ್ಪ ತಿಳಿಸಿದರು.
ಶಿರಾ ಮಾರ್ಗದ ಸಿಮೆಂಟ್ ರಸ್ತೆ ಪ್ರಗತಿ ಪರಿಶೀಲನೆ
ಶಾಸಕ ಎಚ್.ವಿ.ವೆಂಕಟೇಶ್ ಭಾನುವಾರ ಲೋಕೋಪಯೋಗಿ ಇಲಾಖೆ ಹಾಗೂ ಪುರಸಭೆಯ ಅಧಿಕಾರಿಗಳ ಜತೆ ತೆರಳಿ ಪ್ರಗತಿಯಲ್ಲಿರುವ 2.50ಕೋಟಿ ವೆಚ್ಚದ ಶಿರಾ ಸಿಮೆಂಟ್ ರಸ್ತೆ ಹಾಗೂ 50ಲಕ್ಷ ವೆಚ್ಚದ ಚರಂಡಿ ನಿರ್ಮಾಣ ಕಾಮಗಾರಿಯ ಪರಿಶೀಲನೆ ನಡೆಸಿದರು.
ಮೆಕ್ಕಾ ಮದಿನಾಗಳಲ್ಲಿ ಪ್ಯಾಲೆಸ್ತೀನ್ ಪರ ಪ್ರಾರ್ಥನೆ ಮಾಡುವಂತಿಲ್ಲ: ಸೌದಿ
ಅಮೆರಿಕದ ಸಾಕುನಾಯಿಗಳಲ್ಲಿ ವಿನೂತನ ರೀತಿಯಲ್ಲಿ ದಿಢೀರ್ ಉಸಿರಾಟ ಸಂಬಂಧಿ ಖಾಯಿಲೆ ಕಾಣಿಸಿಕೊಂಡಿದೆ.
ಕೆಪಿಎಸ್ಸಿಗೆ ಒಂದೇ ಸಲ ದಾಖಲೆ ಸಲ್ಲಿಸಿ
ಪ್ರತಿ ಪರೀಕ್ಷೆಗೂ ಶೈಕ್ಷಣಿಕ ದಾಖಲೆ ಅಪ್ಲೋಡ್ ಮಾಡಬೇಕಾಗಿಲ್ಲ. ಕೆಪಿಎಸ್ಸಿ ಉದ್ಯೋಗ್ ತಂತ್ರಾಂಶದಿಂದ ಒಂದು ಬಾರಿ ನೋಂದಣಿ.
< previous
1
...
72
73
74
75
76
77
78
79
80
...
87
next >
Top Stories
₹100ರ ಸನಿಹಕ್ಕೆ ತಲುಪಿದ ಕೇಜಿ ತೆಂಗಿನಕಾಯಿ ದರ !
ಕೇಂದ್ರ ಬಿಜೆಪಿಯಿಂದ ಬೆಲೆ ಹೊರೆ ಅಷ್ಟೇ : ಸುರ್ಜೆವಾಲಾ
‘ನನ್ನ ಪತಿಗೆ ಧರ್ಮ ಕೇಳಿ ಶೂಟ್ ಮಾಡಿಲ್ಲ’ : ಪಲ್ಲವಿ ಬೇಸರ
ಬಿರು ಬೇಸಿಗೆಗೆ ಕೆರೆ, ಜಲಾಶಯ ಖಾಲಿ ಖಾಲಿ : ರಾಜ್ಯದ 17,000 ಕೆರೆಗಳಲ್ಲಿ ಶೇ.30ಕ್ಕಿಂತ ಕಡಿಮೆ ನೀರು
ಬ್ಯಾಂಕ್ ಕೆಲಸ ಬಿಟ್ಟು ಆಡಿ ಕಾರಿನಲ್ಲಿ ಹಾಲು ಮಾರಾಟ!