ಪುಸ್ತಕವೇ ತಮ್ಮ ಉಸಿರು, ಬದುಕು ಎಂದು ಭಾವಿಸಿ ದುಡಿಮೆಯ ಬಹುತೇಕ ಭಾಗವನ್ನು ಪುಸ್ತಕ ಸಂಗ್ರಹಕ್ಕೆ ಖರ್ಚು ಮಾಡಿ 25ಲಕ್ಷಕ್ಕೂ ಹೆಚ್ಚು ಪುಸ್ತಕ ಸಂಗ್ರಹಿಸಿ ಅಪರೂಪದ ಸಾಧನೆ ಮಾಡಿರುವ ಮಂಡ್ಯ ಜಿಲ್ಲೆ ಪಾಂಡವಪುರದ ಎಂ.ಅಂಕೇಗೌಡ ಅವರು ಪ್ರತಿಷ್ಠಿತ ‘ಪದ್ಮಶ್ರೀ’ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಅಪೋಲೊ ಆಯುರ್ವೈದ್ ಸಂಸ್ಥೆಯು ದೀರ್ಘಕಾಲದಿಂದ ಎಕ್ಸಿಮಾ ಸಮಸ್ಯೆಯಿಂದ ಬಳಲುತ್ತಿದ್ದ 9 ವರ್ಷದ ಬಾಲಕಿಗೆ ಯಶಸ್ವಿಯಾಗಿ ಚಿಕಿತ್ಸೆ ನೀಡಿ ಸಾಧನೆ ಮಾಡಿದೆ. ಆಸ್ಪತ್ರೆಯು ಕಳೆದ ಮೂರು ವರ್ಷಗಳಿಂದ ನಿರಂತರವಾಗಿ ಎಕ್ಸಿಮಾ ಸಮಸ್ಯೆಯಿಂದ ಬಳಲುತ್ತಿದ್ದ ಆಕೆಗೆ ಮತ್ತೆ ಸಂತೋಷಕರ ಬಾಲ್ಯವನ್ನು ಮರಳಿ ಪಡೆಯಲು ಸಹಾಯ
ಗುಲಾಬಿ ಹೂ ಮತ್ತು ಇತರ ಕಥೆಗಳು ಸಂಕಲನದಲ್ಲಿ 39 ಕಥೆಗಳಿವೆ. ಅವುಗಳಲ್ಲಿ ಋಣ-ಭಾರ, ಗೋದಾವರಿ, ನಾಯಿ ಬದುಕು, ಬದಲಾವಣೆ, ಭಾನುಮತಿ, ಶರ್ಮಿಷ್ಠೆ, ಸುಂದರಿ- ಇವು ದೀರ್ಘ ಕಥೆಗಳು. ಉಳಿದ 32 ಕಿರುಕಥೆಗಳು. ತಮ್ಮ ಸುತ್ತಮುತ್ತಲಿನಲ್ಲಿ ನಡೆದಿರುವ ಘಟನೆಗಳಿಗೆ ಕಥಾ ರೂಪ ನೀಡಿದ್ದಾರೆ.
ಸೋಷಿಯಲ್ ಮೀಡಿಯಾಗಳು ಮನರಂಜನೆಯ ಟೈಮ್ ಪಾಸ್ ವೇದಿಕೆಗಳಾಗಿಲ್ಲ. ಫೇಸ್ಬುಕ್, ಇನ್ಸ್ಟಾಗ್ರಾಮ್, ಯೂಟ್ಯೂಬ್, ಟ್ವಿಟ್ಟರ್ ಮುಂತಾದವು ಲಕ್ಷ, ಕೋಟಿಗಳ ಆದಾಯ ತಂದುಕೊಂಡುವ ಡಿಜಿಟಲ್ ಆಫೀಸ್ ಆಗಿಬಿಟ್ಟಿದೆ
ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಇನ್ನೂ ಹೆಚ್ಚಾಗಿದ್ದು, ಹೊಸ ವ್ಯಾಪಾರ ಪೈಪೋಟಿಗಳು ಮತ್ತು ಅಮೆರಿಕದಲ್ಲಿ ಆಕ್ರಮಣಕಾರಿ ಸುಂಕ ರಾಜಕೀಯದ ಮರಳುವಿಕೆಯಿಂದಾಗಿ ಮತ್ತೊಂದು ಸುತ್ತಿನ ವ್ಯಾಪಾರ ಯುದ್ಧಗಳ ಭಯ ಮತ್ತೆ ಹುಟ್ಟಿಕೊಂಡಿದೆ.
ಕೃತಕ ಬುದ್ಧಿಮತ್ತೆಗೆ ಜಗತ್ತು ತೆರೆದುಕೊಳ್ಳುತ್ತಿರುವ ಈ ಹೊತ್ತಿನಲ್ಲಿ ಹಲವರಿಗೆ ಭವಿಷ್ಯದಲ್ಲಿ ಕೆಲಸ ಕಳೆದುಕೊಳ್ಳುವ ಚಿಂತೆ ಶುರುವಾಗಿದೆ. ಕೋಡಿಂಗ್ ಕಾರ್ಯವನ್ನು ಅದು ಕ್ಷಣಾರ್ಧದಲ್ಲಿ ಮಾಡುವುದನ್ನು ನೋಡಿ ಸಾಫ್ಟ್ವೇರ್ ಎಂಜಿನಿಯರ್ಗಳು ತಲೆ ಮೇಲೆ ಕೈ ಹೊತ್ತಿದ್ದಾರೆ.
ಹೂವು ಹಾಕದಂತೆ ಫರ್ಮಾನು ಹೊರಡಿಸಿದ್ದ ಆಯೋಜಕರು ವೇದಿಕೆಗೆ ಹೂವಿನ ಅಲಂಕಾರ ಮಾಡಿದ್ದನ್ನು ಕಂಡು ಕೆಂಡಾಮಂಡಲಗೊಂಡರು. ಹೂವು ಹಾಕದಂತೆ ಹೇಳಿದ್ದೆ. ಆದರೂ ಹಾಕಿದ್ದು ಯಾರು ಎಂದು ಬುಸಗುಡಲಾರಂಭಿಸಿದರು. ಇದನ್ನು ನೋಡಿದ ಹೂವಿನ ಅಲಂಕಾರ ಮಾಡಿದ ಹುಡುಗರು ಯಾರಿಗೂ ಕಾಣದಂತೆ ಅಲ್ಲಿಂದ ಮಾಯ ಆಗಿದ್ದರು.
77ನೇ ಗಣರಾಜ್ಯೋತ್ಸವಕ್ಕೆ ದೇಶ ಸಜ್ಜಾಗಿದೆ. ದೇಶದ ಸೇನಾ, ಸಾಂಸ್ಕೃತಿಕ ಸಾಮರ್ಥ್ಯವನ್ನು ಜಗತ್ತಿನೆದುರಿಗೆ ತೆರೆದಿಡುವ ಕಾರ್ಯಕ್ರಮಕ್ಕೆ ಈ ಬಾರಿ ವಂದೇ ಮಾತರಂ ಪರಿಕಲ್ಪನೆ ಇನ್ನಷ್ಟು ಮೆರಗು ನೀಡಲಿದೆ.
ಬೆಂಗಳೂರು ನಗರ ಜಿಲ್ಲಾಡಳಿತದಿಂದ ಸೋಮವಾರ ನಡೆಯಲಿರುವ 77ನೇ ಗಣರಾಜ್ಯೋತ್ಸವಕ್ಕೆ ಮಾಣೆಕ್ ಶಾ ಪರೇಡ್ ಮೈದಾನದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, 10 ಸಾವಿರಕ್ಕೂ ಹೆಚ್ಚು ಆಸನ ವ್ಯವಸ್ಥೆ ಮಾಡಲಾಗಿದೆ. ಬಂದೋಬಸ್ತ್ಗೆ ಎರಡು ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.
ಮೂಲತಃ ಆಯುರ್ವೇದ ವೈದ್ಯರಾದ ಡಾ.ಎಂಜಿಆರ್ ಅರಸು ಅವರು ಚುಟುಕು ಕಾವ್ಯ ಪ್ರಕಾರದಲ್ಲಿ ಇಡೀ ರಾಜ್ಯದಲ್ಲಿಯೇ ಪ್ರಮುಖವಾದ ಹೆಸರು. ರಾಜ್ಯ ಮಟ್ಟದ ಚುಟುಕು ಸಾಹಿತ್ಯ ಪರಿಷತ್ ರಚಿಸಿಕೊಂಡು ಈ ಇಳಿ ವಯಸ್ಸಿನಲ್ಲಿಯೂ ಎಲ್ಲೆಡೆ ಪಾದರಸದಂತೆ ಸಂಚರಿಸುತ್ತಾ, ಚುಟುಕು ಕವಿಗಳಿಗೆ ವೇದಿಕೆ ಒದಗಿಸಿಕೊಡುತ್ತಿದ್ದಾರೆ.
special