ರಾಜಕೀಯ ಪಕ್ಷಗಳು ಚುನಾವಣಾ ಸಂದರ್ಭದಲ್ಲಿ ನೀಡುವ ಉಚಿತ ಘೋಷಣೆಗಳ ಕುರಿತು ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಆಲಿಸುವ ಭರವಸೆ ನೀಡಿದೆ.
ಪೊರಕೆ ಹಿಡಿದು ಕಸ ಗುಡಿಸಿ ಸ್ವಚ್ಛತೆಯ ಪಾಠ ಮಾಡಿದ ಪ್ರಧಾನಿ । ವಿದೇಶಗಳ ದೃಷ್ಟಿಯಲ್ಲಿ ಭಾರತಕ್ಕೆ ಮನ್ನಣೆ ತಂದುಕೊಟ್ಟ ಮೋದಿ
ಭ್ರಷ್ಟ ಅಧಿಕಾರಿಗಳು ತಮ್ಮ ಮನೆಗಳಲ್ಲಿ ಕೋಟಿಗಟ್ಟಲೆ ಹಣ ಮತ್ತು ಆಸ್ತಿಯನ್ನು ಹೊಂದಿದ್ದರೂ, ಅವರು ನಿಜವಾಗಿಯೂ ನೆಮ್ಮದಿಯ ನಿದ್ರೆ ಮಾಡುತ್ತಾರೆಯೇ ಎಂಬ ಪ್ರಶ್ನೆಯನ್ನು ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ಅವರು ಎತ್ತಿದ್ದಾರೆ.
ಭಾದ್ರಪದ ಶುದ್ಧ ಚೌತಿ ಅಂಗವಾಗಿ ರಾಜ್ಯದೆಲ್ಲೆಡೆ ಗಣೇಶ ಚೌತಿಯ ಸಂಭ್ರಮ ಮನೆ ಮಾಡಿದೆ. ವಿಘ್ನನಿವಾರಕ ವಿನಾಯಕನನ್ನು ಭಕ್ತರು ಸಡಗರ, ಸಂಭ್ರಮಗಳಿಂದ ಪೂಜಿಸುವ ಹಬ್ಬವಿದಾಗಿದ್ದು, ಹಬ್ಬಕ್ಕೆ ಮೆರುಗು ನೀಡುವ ವಿವಿಧ ರೂಪದ, ವಿವಿಧ ಮಾದರಿಯ ಗಣೇಶ ಮೂರ್ತಿಗಳು ಪೂಜೆಗೆ ಸಿದ್ಧ