ನಮ್ಮ ಜಿಲ್ಲೆ ಕೃಷಿ ಕ್ಷೇತ್ರಕ್ಕೆ ಸ್ವಾತಂತ್ರ್ಯ ಪೂರ್ವದಿಂದಲೂ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿದೆ. ಆದರೆ, ಈವರೆಗೂ ಜಿಲ್ಲೆಯಿಂದ ಯಾರೂ ಕೃಷಿ ಸಚಿವರಾಗಿರಲಿಲ್ಲ. ನನಗೆ ಲಭಿಸಿರುವ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು, ಜಿಲ್ಲೆಯ ರೈತ ಸಮುದಾಯವನ್ನು ಸಬಲೀಕರಣಗೊಳಿಸಬೇಕು - ಚಲುವರಾಯಸ್ವಾಮಿ,
ಕೇಂದ್ರಕ್ಕೆ ನೀಟ್ ನಡೆಸುವ ಸಾಮರ್ಥ್ಯವೇ ಇಲ್ಲ! -ಈ ಬಾರಿಯೂ ಸರಿಯಾಗಿ ಪರೀಕ್ಷೆ ನಡೆಯದಿದ್ದರೆ ಆಕ್ರೋಶ ವ್ಯಕ್ತ । ನನಗೆ ಕೆಪಿಸಿಸಿ ಅಧ್ಯಕ್ಷನಾಗಬೇಕೆಂಬ ಹುಚ್ಚು ಹಂಬಲಗಳಿಲ್ಲ: ಡಾ। ಶರಣ ಪ್ರಕಾಶ್ ಡಾ.ಶರಣಪ್ರಕಾಶ್ ಪಾಟೀಲ್, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ