ಪ್ರಸಿದ್ಧ ಇತಿಹಾಸಕಾರ ವಿಕ್ರಮ್ ಸಂಪತ್ ಬರೆದಿರುವ ವಿನಾಯಕ ದಾಮೋದರ ಸಾವರ್ಕರ್ ಅವರ ಜೀವನ ಚರಿತ್ರೆ ‘ಸಾವರ್ಕರ್’ ಇಂದು ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ಕಲ್ಚರ್ನಲ್ಲಿ ಬಿಡುಗಡೆಯಾಗಲಿದೆ. ಸಾಹಿತ್ಯ ಪ್ರಕಾಶನ ಪ್ರಕಟಿಸಿರುವ ಈ ಪುಸ್ತಕ ಒಂದು ಅಧ್ಯಾಯ ಇಲ್ಲಿದೆ.
ಫೆಬ್ರವರಿ 18 ರಿಂದ 24ರವರೆಗಿನ ವಾರ ಭವಿಷ್ಯ ಇಲ್ಲಿದೆ ನೋಡಿ.
ರಾಜ್ಯಸಭಾ ಸದಸ್ಯತ್ವ ಮುಕ್ತಾಯದ ಹಂತದಲ್ಲೇ ಸಂಸದರಾಗಿ 18 ವರ್ಷಗಳ ಅವಧಿಯಲ್ಲಿ ಕೈಗೊಂಡ ನಿರ್ಧಾರಗಳು, ಈ ಅವಧಿಯಲ್ಲಿ ಸರ್ಕಾರದ ಸಾಧನೆಗಳು, ಸಾರ್ವಜನಿಕ ಯೋಜನೆಗಳು, ಕರ್ನಾಟಕ ಹಾಲಿ ರಾಜಕೀಯದಲ್ಲಿನ ದುರಾಡಳಿತದ ಬಗ್ಗೆ ರಾಜೀವ್ ಚಂದ್ರಶೇಖರ್ ‘ಕನ್ನಡಪ್ರಭ’ದೊಂದಿಗೆ ಮಾತನಾಡಿದ್ದಾರೆ.