ಪ್ರಸ್ತಕ ಡಬ್ಲ್ಯುಪಿಎಲ್ನಲ್ಲಿ ಸತತ ಸೋಲಿನಿಂದ ಕಂಗೆಟ್ಟಿರುವ ಹಾಲಿ ಐಪಿಎಲ್ ಚಾಂಪಿಯನ್ ಆರ್ಸಿಬಿ ತಂಡ ಸದ್ಯ ಮಾಡು ಇಲ್ಲವೇ ಮಡಿ ಪರಿಸ್ಥಿತಿಗೆ ತಲುಪಿದೆ. ಶನಿವಾರ ತವರು ನೆಲದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕೊನೆಯ ಪಂದ್ಯವನ್ನಾಡಲಿದ್ದು, ಗೆಲ್ಲಲೇಬೇಕಾದ ಒತ್ತಡದಲ್ಲಿದೆ.
ಮಾಜಿ ಚಾಂಪಿಯನ್ ಆಸ್ಟ್ರೇಲಿಯಾ ತಂಡ ಈ ಬಾರಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಸೆಮಿಫೈನಲ್ಗೆ ಅಧಿಕೃತ ಪ್ರವೇಶ ಪಡೆದಿದೆ. ಅಫ್ಘಾನಿಸ್ತಾನ ವಿರುದ್ಧ ಶುಕ್ರವಾರದ ಪಂದ್ಯ ಮಳೆಯಿಂದಾಗಿ ರದ್ದುಗೊಂಡಿತು.
ಐಸಿಸಿ ಚಾಂಪಿಯನ್ಸ್ ಟ್ರೋಫಿ: ಸತತ 2 ಗೆಲುವಿನೊಂದಿಗೆ ಸೆಮಿಫೈನಲ್ನತ್ತ ಭಾರತ । ಪಾಕ್ ವಿರುದ್ಧ 6 ವಿಕೆಟ್ ಭರ್ಜರಿ ಗೆಲುವುಪಾಕ್ 241 ಆಲೌಟ್ । ಭಾರತಕ್ಕೆ 42.3 ಓವರಲ್ಲೇ ಜಯ । ವಿರಾಟ್ ಏಕದಿನದಲ್ಲಿ 51ನೇ ಸೆಂಚುರಿ, ಔಟಾಗದೆ100 । ಶ್ರೇಯಸ್ 56
ಭಾರತದ ತಾರಾ ಕ್ರಿಕೆಟಿಗ ಯಜುವೇಂದ್ರ ಚಹಲ್ ಮತ್ತು ನಟಿ ಧನಶ್ರೀ ವರ್ಮಾ ನಡುವಿನ 4 ವರ್ಷಗಳ ದಾಂಪತ್ಯ ಜೀವನ ಮುರಿದು ಬಿದ್ದಿದ್ದು, ಬಾಂದ್ರಾ ಕೌಟುಂಬಿಕ ನ್ಯಾಯಾಲಯದಿಂದ ವಿಚ್ಛೇದನ ಪಡೆದುಕೊಂಡಿದ್ದಾರೆ.