ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ 3 ತಿಂಗಳ ಬಳಿಕ ಇತ್ತೀಚೆಗಷ್ಟೇ ಮೃತರ ಕುಟುಂಬಸ್ಥರಿಗೆ ತಲಾ ₹25 ಲಕ್ಷ ಪರಿಹಾರ ಘೋಷಿಸಿದ್ದ ಆರ್ಸಿಬಿ ಫ್ರಾಂಚೈಸಿಯು, ಈಗ ‘ಆರ್ಸಿಬಿ ಕೇರ್ಸ್’ನಡಿ ಭವಿಷ್ಯಕ್ಕೆ ಕೆಲ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದಾಗಿ ತಿಳಿಸಿದೆ.
ಮಹಿಳಾ ಕ್ರಿಕೆಟ್ ಉತ್ತೇಜಿಸುವ ಉದ್ದೇಶದಿಂದ ಐಸಿಸಿಯಿಂದ ಮಹತ್ವದ ನಿರ್ಧಾರ
ಪುರುಷರ ವಿಶ್ವಕಪ್ಗಿಂತಲೂ ಹೆಚ್ಚು ನಗದು । 2022ರಲ್ಲಿ ಇದ್ದಿದ್ದು ₹11.65 ಕೋಟಿ
ಪ್ರೊ ಕಬಡ್ಡಿ ಲೀಗ್ 12ನೇ ಆವೃತ್ತಿಗೆ ಶುಕ್ರವಾರ ಇಲ್ಲಿನ ವಿಶ್ವನಾಥ ಸ್ಪೋರ್ಟ್ಸ್ ಕ್ಲಬ್ನಲ್ಲಿ ಚಾಲನೆ ದೊರೆಯಲಿದೆ. 7 ವರ್ಷಗಳ ಬಳಿಕ ನಗರದಲ್ಲಿ ಪಿಕೆಎಲ್ ನಡೆಯಲಿದೆ.