ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
sports
sports
ಬಿಸಿಸಿಐನ ಕೊಟ್ಟ ₹125 ಕೋಟಿ ಹಣದಲ್ಲಿ ಭಾರತದ ಆಟಗಾರರಿಗೆ ಸಿಕ್ಕಿದ್ದೆಷ್ಟು ಗೊತ್ತಾ?
ಟೂರ್ನಿಯಲ್ಲಿ ಒಂದೂ ಪಂದ್ಯ ಆಡದಿರುವ ಸಂಜು ಸ್ಯಾಮ್ಸನ್, ಯಜುವೇಂದ್ರ ಚಹಲ್, ಯಶಸ್ವಿ ಜೈಸ್ವಾಲ್, ಮುಖ್ಯ ಕೋಚ್ ರಾಹುಲ್ ದ್ರಾವಿಡ್ಗೆ ತಲಾ 5 ಕೋಟಿ ರು. ಸಿಗಲಿದೆ ಎನ್ನಲಾಗುತ್ತಿದೆ.
ಶ್ರೀಲಂಕಾ ವಿರುದ್ಧ ಏಕದಿನ ಸರಣಿ: ರೋಹಿತ್, ವಿರಾಟ್, ಬೂಮ್ರಾಗೆ ವಿಶ್ರಾಂತಿ ಸಾಧ್ಯತೆ
ಸೆಪ್ಟೆಂಬರ್ನಿಂದ 2025ರ ಜನವರಿ ವರೆಗೆ ಭಾರತ ತಂಡ ಬಾಂಗ್ಲಾ ನ್ಯೂಜಿಲೆಂಡ್, ಆಸ್ಟ್ರೇಲಿಯಾ ವಿರುದ್ಧ ಒಟ್ಟು 10 ಟೆಸ್ಟ್ ಪಂದ್ಯಗಳನ್ನಾಡಲಿವೆ. ಹೀಗಾಗಿ ರೋಹಿತ್, ಕೊಹ್ಲಿಗೆ ಲಂಕಾ ಸರಣಿಗೆ ವಿಶ್ರಾಂತಿ ನೀಡುವ ಸಾಧ್ಯತೆ.
ಸಂಭ್ರಮಾಚರಣೆಗೆ ಬನ್ನಿ: ಭಾರತ ಕ್ರಿಕೆಟಿಗರಿಗೆ ಮಾಲ್ಡೀವ್ಸ್ ಆಹ್ವಾನ!
ಭಾರತ ತಂಡಕ್ಕೆ ಆತಿಥ್ಯ ವಹಿಸುವುದು ನಮಗೆ ಗೌರವ ಎಂದು ಮಾಲ್ಡೀವ್ಸ್ ಪ್ರವಾಸೋದ್ಯಮ ಇಲಾಖೆ, ಮಾರುಕಟ್ಟೆ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ತಿಳಿಸಿದೆ.
ಇಂದು ಕೊನೆ ಟಿ 20: ಭಾರತಕ್ಕೆ ವನಿತಾ ತಂಡಕ್ಕೆ ಸರಣಿ ಸಮಬಲದ ವಿಶ್ವಾಸ
ದಕ್ಷಿಣ ಆಫ್ರಿಕಾ ವಿರುದ್ಧ 3ನೇ ಟಿ20 ಪಂದ್ಯ. ಸರಣಿಯಲ್ಲಿ 1-0 ಮುನ್ನಡೆಯಲ್ಲಿರುವ ಪ್ರವಾಸಿ ದಕ್ಷಿಣ ಆಫ್ರಿಕಾ ಈ ಪಂದ್ಯದಲ್ಲಿ ಗೆಲುವಿನೊಂದಿಗೆ ಸರಣಿ ಕೈವಶಪಡಿಸಿಕೊಳ್ಳುವ ಕಾತರದಲ್ಲಿದೆ.
ವಿಂಬಲ್ಡನ್ ಗ್ರ್ಯಾನ್ಸ್ಲಾಂ: ವಿಶ್ವ ನಂ.1 ಸಿನ್ನರ್ ಕ್ವಾರ್ಟರ್ಗೆ, ಗಾಫ್ ಔಟ್
ಟೆನಿಸ್ ಪಂದ್ಯಾವಳಿ. ಪ್ರಿ ಕ್ವಾರ್ಟರ್ನಲ್ಲಿ ಬ್ರಿಟನ್ನ ಶೆಲ್ಟರ್ ವಿರುದ್ಧ ಜಯ. ಮೆಡ್ವೆಡೆವ್ ಕೂಡಾ ಕ್ವಾರ್ಟರ್ ಫೈನಲ್ಗೆ. ಅಂತಿಮ 8ರ ಘಟ್ಟದಲ್ಲಿ ಸಿನ್ನರ್ vs ಮೆಡ್ವೆಡೆವ್ ಸೆಣಸು.
ಭಾರತ ತಂಡಕ್ಕೆ ಸಿಕ್ಕ ಹೊಸ ಸೂಪರ್ ಸ್ಟಾರ್ ಅಭಿಷೇಕ್!
ಯುವರಾಜ್ ಸಿಂಗ್ ಗರಡಿಯಲ್ಲಿ ಪಳಗಿದ ಪಂಜಾಬ್ ಬ್ಯಾಟರ್. ಭವಿಷ್ಯದ ಓಪನಿಂಗ್ ಸ್ಟಾರ್ ಆಗ್ತಾರಾ ಅಭಿಷೇಕ್. ಅಭಿಮಾನಿಗಳಲ್ಲಿ ಕುತೂಹಲ. ಐಪಿಎಲ್ ಬಳಿಕ ಭಾರತ ತಂಡದಲ್ಲೂ ಸ್ಫೋಟಕ ಆಟ.
ವಾಂಖೇಡೆಗಿಂತ ದೊಡ್ಡ ಸ್ಟೇಡಿಯಂ ಮುಂಬೈನಲ್ಲಿ ನಿರ್ಮಿಸಲು ಪ್ಲ್ಯಾನ್!
ವಾಂಖೇಡೆ ಕ್ರೀಡಾಂಗಣದಿಂದ 68 ಕಿ.ಮೀ. ದೂರದ ಥಾಣೆ ಜಿಲ್ಲೆಯ ಅಮಾನೆ ಎಂಬಲ್ಲಿ ಹೊಸ ಕ್ರೀಡಾಂಗಣ ನಿರ್ಮಿಸಲು ಎಂಸಿಎ ಚಿಂತನೆ ನಡೆಸುತ್ತಿದೆ. ಇದಕ್ಕಾಗಿ 50 ಎಕರೆ ಜಾಗವನ್ನೂ ಗುರುತಿಸಲಾಗಿದೆ.
2ನೇ ಟಿ20: ಅಭಿಷೇಕ್ ಸೂಪರ್ ಸೆಂಚುರಿಗೆ ನಡುಗಿದ ಜಿಂಬಾಬ್ವೆ
ಟೀಂ ಇಂಡಿಯಾಕ್ಕೆ 100 ರನ್ ಬೃಹತ್ ಗೆಲುವು. 5 ಪಂದ್ಯಗಳ ಸರಣಿ 1-1 ಸಮ. ಅಭಿಷೇಕ್ ಶರ್ಮಾ ಸ್ಫೋಟಕ ಶತಕ ಋತುರಾಜ್, ರಿಂಕು ಅಮೋಘ ಆಟ. ಭಾರತ 2 ವಿಕೆಟ್ಗೆ 234 ರನ್. ಭಾರತದ ದಾಳಿ ಎದುರಿಸಲು ಪೇಚಾಡಿದ ಜಿಂಬಾಬ್ವೆ 134ಕ್ಕೆ ಆಲೌಟ್
ರೋಹಿತ್ ನಾಯಕತ್ವದಲ್ಲೇ ಟೆಸ್ಟ್ ವಿಶ್ವ ಕೂಟ, ಚಾಂಪಿಯನ್ಸ್ ಟ್ರೋಫಿ ಗೆಲ್ತೇವೆ: ಜಯ್ ಶಾ
ರೋಹಿತ್ ನಾಯಕತ್ವದಲ್ಲಿ ನಮಗೆ ತುಂಬಾ ವಿಶ್ವಾಸವಿದೆ. ಕಳೆದ ವರ್ಷ ಹೇಳಿದಂತೆ ಟಿ20 ವಿಶ್ವಕಪ್ ಗೆದ್ದಿದ್ದೇವೆ ಎಂದ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ.
ಭಾರತ vs ದ.ಆಫ್ರಿಕಾ ಮಹಿಳಾ 2ನೇ ಟಿ20 ಪಂದ್ಯ ಮಳೆಯಿಂದ ರದ್ದು
ಮಳೆಯಿಂದಾಗಿ ತಡವಾಗಿ ಆರಂಭಗೊಂಡ ಪಂದ್ಯ. ದಕ್ಷಿಣ ಆಫ್ರಿಕಾ ಇನ್ನಿಂಗ್ಸ್ ಬಳಿಕ ಮತ್ತೆ ಮಳೆ ಅಡ್ಡಿ. ಹೀಗಾಗಿ ಪಂದ್ಯ ಸ್ಥಗಿತ. ಬಳಿಕ ಪಂದ್ಯ ರದ್ದುಗೊಳಿಸಲು ರೆಫ್ರಿಗಳ ನಿರ್ಧಾರ.
< previous
1
...
106
107
108
109
110
111
112
113
114
...
247
next >
Top Stories
ಕಾಪ್ಟರ್ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್.ಸಂತೋಷ್ ಚಪ್ಪಾಳೆ
ಎಂಎಂ ಹಿಲ್ಸ್ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
ಎಲ್ರಿಗೂ ನ್ಯಾಯ ಸಿಕ್ಕಿದೆಯೇ, ಗೊತ್ತಾಗಬೇಕು : ಸಿಎಂ ಸಿದ್ದರಾಮಯ್ಯ