ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
sports
sports
16 ವರ್ಷ ಬಳಿಕ ಸಿಕ್ಕಿ ಬಿದ್ದ ಆರೋಪಿ
ಕಳೆದ 16 ವರ್ಷಗಳ ಹಿಂದೆ ಹಸುಗಳನ್ನು ಸಾಗಾಣೆ ಮಾಡಿ ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಕೊಳ್ಳೇಗಾಲ ಉಪವಿಭಾಗ ಅಪರಾಧ ಪತ್ತೆದಳದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ತಮ್ಮ ದಾಖಲೆಗಳನ್ನು ಯಾರೂ ಮುರಿಯುವ ನಿರೀಕ್ಷೆ ಇಲ್ಲ : ಉಸೇನ್ ಬೋಲ್ಟ್
ಸತತ 3 ಒಲಿಂಪಿಕ್ಸ್ಗಳಲ್ಲಿ 100 ಮೀ., 200 ಮೀ., ಓಟದಲ್ಲಿ ಚಿನ್ನ ಗೆದ್ದ ಏಕೈಕ ಅಥ್ಲೀಟ್ ಎನ್ನುವ ದಾಖಲೆಯೂ ಉಸೇನ್ ಬೋಲ್ಟ್ ಹೆಸರಿನಲ್ಲಿದೆ.
ಐಪಿಎಲ್ನಲ್ಲಿ ಪಡಿಕ್ಕಲ್ ಸೂಪರ್ ಪ್ಲಾಫ್: 7 ಪಂದ್ಯದಲ್ಲಿ ಕೇವಲ 38 ರನ್!
ಶುಕ್ರವಾರ ಮುಂಬೈ ಇಂಡಿಯನ್ಸ್ ವಿರುದ್ಧ ಆಡುವ ಅವಕಾಶ ಪಡೆದರೂ ದೇವದತ್ ಪಡಿಕ್ಕಲ್ ಅವರು ಖಾತೆ ತೆರೆಯಲು ವಿಫಲರಾದರು.
ಆರ್ಸಿಬಿ vs ಚೆನ್ನೈ ಪಂದ್ಯಕ್ಕೆ ಮಳೆ ಭೀತಿ: ಮಳೆ ಬಂದ್ರೆ ಪ್ಲೇ-ಆಫ್ ಲೆಕ್ಕಾಚಾರ ಹೇಗೆ?
ಪಂದ್ಯಕ್ಕೆ ಮಳೆ ಭೀತಿ ಇದ್ದು, ಆರ್ಸಿಬಿ ಆಟಗಾರರು ಹಾಗೂ ಅಭಿಮಾನಿಗಳಲ್ಲಿ ಆತಂಕ ಸೃಷ್ಟಿಸಿದೆ. ಮಳೆಯಿಂದ ಪಂದ್ಯ ರದ್ದಾದರೆ ಚೆನ್ನೈ ಪ್ಲೇ-ಆಫ್ ಪ್ರವೇಶಿಸಲಿದೆ.
ಡೋಪ್ನಲ್ಲಿ ಸಿಕ್ಕಿ ಬಿದ್ರೆ ಕ್ರೀಡಾಪಟುವಿನ ಜತೆ ಇನ್ನು ಕೋಚ್ಗೂ ಶಿಕ್ಷೆ!
ಅಥ್ಲೀಟ್ ಸಿಕ್ಕಿ ಬಿದ್ದರೆ ಅವರನ್ನು ಅಮಾನತು ಮಾಡಿ, ಕೋಚ್ಗೆ ಕ್ರೀಡಾಂಗಣ ಪ್ರವೇಶಿಸದಂತೆ ನಿಷೇಧ ಹೇರುತ್ತೇವೆ. ಅವರ ಸರ್ಕಾರಿ ಹುದ್ದೆಗಳನ್ನೂ ಕಿತ್ತು ಹಾಕಲಾಗುವುದು ಎಂದು ಎಎಫ್ಐ ಎಚ್ಚರಿಸಿದೆ.
ಬಾಕ್ಸರ್ ಪರ್ವೀನ್ ಅಮಾನತು: ಒಲಿಂಪಿಕ್ಸ್ ಕೋಟಾ ಕಳೆದುಕೊಂಡ ಭಾರತ!
ಕಳೆದ ವರ್ಷ ಏಷ್ಯನ್ ಗೇಮ್ಸ್ನಲ್ಲಿ ಕಂಚು ಗೆಲ್ಲುವ ಮೂಲಕ ಒಲಿಂಪಿಕ್ಸ್ ಕೋಟಾ ಗಿಟ್ಟಿಸಿಕೊಂಡಿದ್ದರು. ಆದರೆ 12 ತಿಂಗಳಲ್ಲಿ 3 ಬಾರಿ ವಾಡಾ ನಿಯಮ ಉಲ್ಲಂಘಿಸಿದ್ದಕ್ಕೆ ಅಮಾನತುಗೊಂಡಿದ್ದಾರೆ.
ಭಾರತೀಯ ಅಥ್ಲೆಟಿಕ್ಸ್ ಜತೆ ಪೂಮಾ ಒಪ್ಪಂದ: ನೀರಜ್ಗೂ ಇನ್ನು ಪೂಮಾ ಉಪಕರಣ
ಭಾರತೀಯ ಅಥ್ಲೆಟಿಕ್ಸ್ನ ಅಧಿಕೃತ ಕಿಟ್ ಪ್ರಾಯೋಜಕತ್ವ ಪಡೆದಿರುವ ಹಿನ್ನೆಲೆಯಲ್ಲಿ ಅಗ್ರ ಅಥ್ಲೀಟ್ಗಳಾದ ನೀರಜ್ ಚೋಪ್ರಾ, ಶ್ರೀಶಂಕರ್ ಮುರಳಿ, ಪಾರುಲ್ ಚೌಧರಿ ಸಹ ಇದೇ ಸಂಸ್ಥೆಯ ಉಪಕರಣಗಳನ್ನು ಬಳಸಲಿದ್ದಾರೆ.
ಧೋನಿ ಇನ್ನೂ ಎರಡು ವರ್ಷ ಆಡುವ ವಿಶ್ವಾಸವಿದೆ: ಸಿಎಸ್ಕೆ ಕೋಚ್ ಹಸ್ಸಿ!
ಧೋನಿಯ ದೇಹ ಸ್ಪಂದಿಸಿದರೆ ಇನ್ನೆರಡು ವರ್ಷ ಆಡಬಹುದು. ಐಪಿಎಲ್ನಲ್ಲಿ ಮುಂದುವರಿಯಬೇಕೋ ಬೇಡವೋ ಎನ್ನುವ ನಿರ್ಧಾರ ಅವರದ್ದೇ ಆಗಿರಲಿದೆ ಎಂದು ಹಸ್ಸಿ ತಿಳಿಸಿದ್ದಾರೆ.
ಆರ್ಸಿಬಿ ಸ್ಟಾರ್ ಆಟಗಾರರಿಂದ ನಿಪ್ಪಾನ್ ಪೈಂಟ್ಸ್ ಹೊಸ ಉತ್ಪನ್ನ ಅನಾವರಣ
ಸಮಾರಂಭದಲ್ಲಿ ಪಾಲ್ಗೊಂಡ ಅಭಿಮಾನಿಗಳು ತಮ್ಮ ನೆಚ್ಚಿನ ಆರ್ಸಿಬಿ ಕ್ರಿಕೆಟಿಗರನ್ನು ಭೇಟಿಯಾಗಿ, ಅವರ ಜೊತೆ ಫೋಟೋ ಕೂಡಾ ಕ್ಲಿಕ್ಕಿಸಿಕೊಂಡರು.
ನಿವೃತ್ತಿಯ ಬಳಿಕ ಕೆಲ ಕಾಲ ಕಣ್ಮರೆಯಾಗುತ್ತೇನೆ: ಕೊಹ್ಲಿ ಶಾಕಿಂಗ್ ಹೇಳಿಕೆ
2022ರ ಟಿ20 ವಿಶ್ವಕಪ್ ಬಳಿಕ ಕೊಹ್ಲಿ ಟಿ20 ಕ್ರಿಕೆಟ್ನಿಂದ ವಿಶ್ರಾಂತಿ ಪಡೆಯುವ ಬಗ್ಗೆ ಸುದ್ದಿಗಳು ಹರಿದಾಡಿತ್ತು. ಆದರೆ ಅವರು 2024 ಟಿ20 ವಿಶ್ವಕಪ್ನಲ್ಲೂ ಆಡಲು ಸಜ್ಜಾಗಿದ್ದಾರೆ.
< previous
1
...
119
120
121
122
123
124
125
126
127
...
229
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!