ಭಾರೀ ಕುತೂಹಲ, ಹೋರಾಟ, ವಿವಾದ ಹಾಗೂ ನಾಟಕೀಯ ಬೆಳವಣಿಗೆಗಳಿಗೆ ಸಾಕ್ಷಿಯಾದ ಈ ಬಾರಿಯ ತೆಂಡುಲ್ಕರ್-ಆ್ಯಂಡರ್ಸನ್ ಸರಣಿ ಅಷ್ಟೇ ರೋಚಕವಾಗಿ ಕೊನೆಗೊಂಡಿದೆ
ಎರಡೂವರೆ ಗಂಟೆ ಸಿನಿಮಾವೊಂದು ಇನ್ನೇನು ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಾಗ ಥಿಯೇಟರ್ನಲ್ಲಿ ಕರೆಂಟ್ ಹೋದಾಗ ಪರಿಸ್ಥಿತಿ ಹೇಗಿರುತ್ತದೆಯೋ, ಭಾರತ ಹಾಗೂ ಇಂಗ್ಲೆಂಡ್ ನಡುವಿನ ತೆಂಡುಲ್ಕರ್-ಆ್ಯಂಡರ್ಸನ್ ಸರಣಿಯ ಕಥೆಯೂ ಅದೇ ರೀತಿ ಆಗಿದೆ.
ಬಿಕ್ಕಟ್ಟಿನಿಂದ ಇಂಡಿಯನ್ ಸೂಪರ್ ಲೀಗ್(ಐಎಸ್ಎಲ್) ಮುಂದೂಡಲ್ಪಟ್ಟ ಬೆನ್ನಲ್ಲೇ ಒಡಿಶಾ ಫುಟ್ಬಾಲ್ ಕ್ಲಬ್ (ಒಎಫ್ಸಿ) ಸೇರಿ ಹಲವು ಕ್ಲಬ್ಗಳು ತನ್ನ ಆಟಗಾರರು ಹಾಗೂ ಸಿಬ್ಬಂದಿ ಜತೆಗಿನ ಒಪ್ಪಂದವನ್ನು ರದ್ದುಗೊಳಿಸಿವೆ ಎನ್ನುವ ಸುದ್ದಿ ಹೊರಬಿದ್ದಿದೆ.
ತೆಂಡುಲ್ಕರ್-ಆ್ಯಂಡರ್ಸನ್ ಟೆಸ್ಟ್ ಸರಣಿಯನ್ನು ಡ್ರಾ ಮಾಡಿಕೊಳ್ಳಲು ಭಾರತ ದಿಟ್ಟ ಹೋರಾಟ ಮುಂದುವರಿಸಿದ್ದು, 2ನೇ ಇನ್ನಿಂಗ್ಸ್ನಲ್ಲಿ ಆಕರ್ಷಕ ಬ್ಯಾಟಿಂಗ್ ನಡೆಸಿ ಇಂಗ್ಲೆಂಡ್ಗೆ ಗೆಲ್ಲಲು 374 ರನ್ಗಳ ಬೃಹತ್ ಗುರಿ ನೀಡಿದೆ.
ಭಾರತ ಹಾಗೂ ಇಂಗ್ಲೆಂಡ್ ನಡುವಿನ 5ನೇ ಟೆಸ್ಟ್ನ ಮೊದಲ ದಿನ ಮಳೆ ಮೇಲುಗೈ ಸಾಧಿಸಿದೆ. ಪದೇ ಪದೇ ಮಳೆ ಅಡ್ಡಿಪಡಿಸಿದ ಕಾರಣ ಬಹುತೇಕ ಓವರ್ಗಳು ಕಡಿತಗೊಂಡವು.