ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
sports
sports
ವಿಶ್ವ ಟಿಟಿ ಚಾಂಪಿಯನ್ಶಿಪ್: ಭಾರತ ಪುರುಷ, ಮಹಿಳಾ ತಂಡಗಳು ನಾಕೌಟ್ಗೆ
ವಿಶ್ವ ಟೇಬಲ್ ಟೆನಿಸ್ ಟೀಂ ಚಾಂಪಿಯನ್ಶಿಪ್ನ ಗುಂಪು ಹಂತದ ಕೊನೆ ಪಂದ್ಯಗಳಲ್ಲಿ ಗೆಲುವು ಸಾಧಿಸಿದ ಭಾರತದ ಪುರುಷ ಹಾಗೂ ಮಹಿಳಾ ತಂಡಗಳು ನಾಕೌಟ್ ಪ್ರವೇಶಿಸಿವೆ.
ಎರಡನೇ ಮಗುವಿಗೆ ತಂದೆಯಾದ ವಿರಾಟ್ ಕೊಹ್ಲಿ
ಭಾರತದ ತಾರಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪತ್ನಿ, ಖ್ಯಾತ ಬಾಲಿವುಡ್ ನಟಿ ಅನುಷ್ಕಾ ಶರ್ಮಾ 2ನೇ ಮಗುವಿಗೆ ಜನ್ಮ ನೀಡಿದ್ದಾರೆ.
ವಿಮಾನದಲ್ಲಿ ನೀರಿನ ಬಾಟಲಿ ಜತೆ ಮಯಾಂಕ್ ಅಗರ್ವಾಲ್ ಸೆಲ್ಫಿ
ಇತ್ತೀಚೆಗಷ್ಟೇ ವಿಮಾನದಲ್ಲಿ ದ್ರವ ಪದಾರ್ಥ ಕುಡಿದು ಅಸ್ವಸ್ಥಗೊಂಡಿದ್ದ ಕರ್ನಾಟಕ ಕ್ರಿಕೆಟಿಗ ಮಯಾಂಕ್ ಅಗರ್ವಾಲ್ ಈ ಬಾರಿ ವಿಮಾನ ಪ್ರಯಾಣಕ್ಕೆ ಸ್ವಂತ ನೀರಿನ ಬಾಟಲಿ ಕೊಂಡೊಯ್ದಿದ್ದಾರೆ.
17ನೇ ಆವೃತ್ತಿ ಐಪಿಎಲ್ಗೆ ಮಾ.22ರಂದು ಚಾಲನೆ
ಕೋಟ್ಯಂತರ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಬಹು ನಿರೀಕ್ಷಿತ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಯಾವಾಗ ಶುರುವಾಗಲಿದೆ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಲಭಿಸಿದೆ.
ಈಕ್ವೆಸ್ಟ್ರಿಯನ್ನಲ್ಲಿ ಭಾರತದ ಅನುಶ್ ಅಗರ್ವಾಲ್ಗೆ ಒಲಿಂಪಿಕ್ಸ್ ಟಿಕೆಟ್
ಏಷ್ಯನ್ ಗೇಮ್ಸ್ ಪದಕ ವಿಜೇತ ಭಾರತದ ಅನುಶ್ ಅಗರ್ವಾಲ್ ಈಕ್ವೆಸ್ಟ್ರಿಯನ್(ಕುದುರೆ ರೇಸ್)ನಲ್ಲಿ ಪ್ಯಾರಿಸ್ ಒಲಿಂಪಿಕ್ಸ್ಗೆ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ.
ರಣಜಿ ಕ್ವಾರ್ಟರ್ ಫೈನಲ್ಗೆ ಕರ್ನಾಟಕ ಲಗ್ಗೆ
ದಶಕದ ಬಳಿಕ ರಣಜಿ ಟ್ರೋಫಿ ಎತ್ತಿ ಹಿಡಿಯುವ ನಿರೀಕ್ಷೆಯೊಂದಿಗೆ ಈ ಬಾರಿ ಟೂರ್ನಿಯಲ್ಲಿ ಕಣಕ್ಕಿಳಿದಿರುವ ಕರ್ನಾಟಕ ತಂಡ ಕ್ವಾರ್ಟರ್ ಫೈನಲ್ ಪ್ರವೇಶಿಸಿದೆ.
ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯಕ್ಕೆ ಬೂಮ್ರಾಗೆ ವಿಶ್ರಾಂತಿ?
ರಾಂಚಿಯಲ್ಲಿ ಫೆ.23ರಿಂದ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯಕ್ಕೆ ಭಾರತದ ಪ್ರಮುಖ ವೇಗಿ ಜಸ್ಪ್ರೀತ್ ಬೂಮ್ರಾಗೆ ಬಿಸಿಸಿಐ ವಿಶ್ರಾಂತಿ ನೀಡುವ ಸಾಧ್ಯತೆಯಿದೆ
ಲೋಕಸಭೆ ಚುನಾವಣೆಗೆ ಶುಭಮನ್ ಗಿಲ್ ಪಂಜಾಬ್ನ ಐಕಾನ್
ಮುಂಬರುವ ಲೋಕಸಭಾ ಚುನಾವಣೆಗೆ ಪಂಜಾಬ್ನ ‘ರಾಜ್ಯ ಐಕಾನ್’ ಆಗಿ ಜನಪ್ರಿಯ ಕ್ರಿಕೆಟಿಗ ಶುಭಮನ್ ಗಿಲ್ ಅವರನ್ನು ನೇಮಕ ಮಾಡಲಾಗಿದೆ.
ಸೋಲಿನಿಂದ ಕುಗ್ಗಬೇಡಿ, ಪಾಠ ಕಲಿಯಿರಿ: ಪ್ರಧಾನಿ ಮೋದಿ
ಖೇಲೋ ಇಂಡಿಯಾ ವಿವಿ ಗೇಮ್ಸ್ ಉದ್ಘಾಟನಾ ಸಮಾರಂಭದಲ್ಲಿ ವಿಡಿಯೋ ಸಂದೇಶ ನೀಡಿದ ಪ್ರಧಾನಿ ನರೇಂದ್ರ ಮೋದಿ ಯುವ ಕ್ರೀಡಾಪಟುಗಳನ್ನು ಹುರಿದುಂಬಿಸಿದ್ದಾರೆ.
ಫೆ.23ಕ್ಕೆ ಬೆಂಗಳೂರಿನಲ್ಲಿ ಡಬ್ಲ್ಯುಪಿಎಲ್ನ ಅದ್ಧೂರಿ ಉದ್ಘಾಟನಾ ಸಮಾರಂಭ
2ನೇ ಆವೃತ್ತಿ ವುಮೆನ್ಸ್ ಪ್ರೀಮಿಯರ್ ಲೀಗ್(ಡಬ್ಲ್ಯುಪಿಎಲ್) ಫೆ.23ರಂದು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರಂಭಗೊಳ್ಳಲಿದ್ದು, ಅದೇ ದಿನ ಸಂಜೆ ಅದ್ಧೂರಿ ಉದ್ಘಾಟನಾ ಸಮಾರಂಭ ನಡೆಯಲಿದೆ.
< previous
1
...
178
179
180
181
182
183
184
185
186
...
228
next >
Top Stories
ದೇಶಾದ್ಯಂತ ವಾರ್ ಸೈರನ್ ಮೊಳಗುತ್ತೆ, ಗಮನವಿಟ್ಟು ಕೇಳಿಸಿಕೊಳ್ಳಿ- ಅಲರ್ಟ್ ಆಗಿರಿ
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್