ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
sports
sports
ರಣಜಿ ಟ್ರೋಫಿ ಫೈನಲ್: ಇನ್ನಿಂಗ್ಸ್ ಮುನ್ನಡೆಗೆ ಮುಂಬೈ, ವಿದರ್ಭ ಫೈಟ್
ರಣಜಿ ಟ್ರೋಫಿ ಫೈನಲ್ನಲ್ಲಿ ಮೊದಲ ಇನ್ನಿಂಗ್ಸ್ ಮುನ್ನಡೆಗೆ ಮುಂಬೈ, ವಿದರ್ಭ ಸೆಣಸಾಟ. ಶಾರ್ದೂಲ್ ಠಾಕೂರ್ ಆಲ್ರೌಂಡ್ ಆಟದ ನೆರವಿನಿಂದ ಭಾರಿ ಸಂಕಷ್ಟಕ್ಕೆ ಸಿಲುಕುವುದರಿಂದ ಪಾರಾದ ಮುಂಬೈ.
ಫ್ರೆಂಚ್ ಓಪನ್ ಬ್ಯಾಡ್ಮಿಂಟನ್ ಟೂರ್ನಿ ಗೆದ್ದ ಸಾತ್ವಿಕ್-ಚಿರಾಗ್
ಫ್ರೆಂಚ್ ಓಪನ್ ಸೂಪರ್ 750 ಬ್ಯಾಡ್ಮಿಂಟನ್ ಟೂರ್ನಿಯ ಪುರುಷರ ಡಬಲ್ಸ್ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ ಭಾರತದ ಸಾತ್ವಿಕ್ ಸಾಯಿರಾಜ್-ಚಿರಾಗ್ ಶೆಟ್ಟಿ. ವಿಶ್ವ ನಂ.1 ಜೋಡಿಗೆ ಈ ವರ್ಷ ಮೊದಲನೇ ಪ್ರಶಸ್ತಿ.
ಪ್ಯಾರಿಸ್ ಒಲಿಂಪಿಕ್ಸ್ ಆಯ್ಕೆ ರೇಸ್ನಿಂದ ಕುಸ್ತಿಪಟು ಬಜರಂಗ್ ಔಟ್!
ಪ್ಯಾರಿಸ್ ಒಲಿಂಪಿಕ್ಸ್ ಅರ್ಹತಾ ರೇಸ್ನಿಂದ ಹೊರಬಿದ್ದ ಟೋಕಿಯೋ ಒಲಿಂಪಿಕ್ಸ್ ಪದಕ ವಿಜೇತ ಕುಸ್ತಿಪಟುಗಳಾದ ಬಜರಂಗ್ ಪೂನಿಯಾ, ರವಿ ದಹಿಯಾ. ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್ಐ) ಆಯೋಜಿಸಿದ್ದ ಆಯ್ಕೆ ಟ್ರಯಲ್ಸ್ನಲ್ಲಿ ತಾರಾ ಕುಸ್ತಿಪಟುಗಳಿಬ್ಬರಿಗೂ ಸೋಲು.
‘ನೆಕ್ಸ್ಟ್ ಜೆನ್’ ಟೀಂ ಇಂಡಿಯಾ ಅನಾವರಣ!
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅಬ್ಬರಿಸಿದ ಭಾರತದ ಯುವ ಆಟಗಾರರು. ಭವಿಷ್ಯದ ತಾರೆಗಳಾಗಿ ಮಿನುಗುವ ಭರವಸೆ ಮೂಡಿಸಿರುವ ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ಸರ್ಫರಾಜ್ ಖಾನ್, ದೇವದತ್ ಪಡಿಕ್ಕಲ್, ಆಕಾಶ್ದೀಪ್.
ತಡಿಯಂಡಮೊಲ್ ಬೆಟ್ಟದ ಸಾಲಿಗೆ ಬೆಂಕಿ: ನೂರಾರು ಎಕ್ರೆ ಕಾಡು ಭಸ್ಮ
ಮರಂದೋಡ-ಯವಕಪಾಡಿ ಗ್ರಾಮಗಳ ಅಂಚಿನಲ್ಲಿ ಬೆಟ್ಟಕ್ಕೆ ಬೆಂಕಿ ಬಿದ್ದಿದ್ದು ವ್ಯಾಪಕವಾಗಿ ಹೊತ್ತಿ ಉರಿಯತೊಡಗಿ ಕಾಡು ಭಸ್ಮವಾಗಿದೆ.
ಬೆಳ್ಳಂಬೆಳಗ್ಗೆ ಪೊನ್ನಂಪೇಟೆ ಪಟ್ಟಣಕ್ಕೆ ನುಗ್ಗಿದ ಕಾಡಾನೆ, ಬೆಚ್ಚಿದ ಜನತೆ
ಕಾಡಾನೆಯೊಂದು ಪಟ್ಟಣದಲ್ಲಿ ಕಾಣಿಸಿಕೊಂಡು ಓಡಾಡುವ ಮೂಲಕ ಜನರಲ್ಲಿ ಆತಂಕ ಉಂಟು ಮಾಡಿತು.
ಕಾರ್ಮಿಕ ಮನೆ ನೆಲಸಮ ಸಿಐಟಿಯು ಖಂಡನೆ: 11ರಂದು ಪ್ರತಿಭಟನೆ
ಕಾರ್ಮಿಕರಿಗೆ ಯಾವುದೇ ನೋಟೀಸ್ ನೀಡದೆ ಏಕಾಏಕಿ ಗುಡಿಸಲುಗಳನ್ನು ನೆಲಸಮ ಮಾಡಿದ್ದು ಖಂಡನೀಯ
ಕೊಡಗು ಹೆಗ್ಗಡೆ ಸಮಾಜದ ನಿವೇಶನದಲ್ಲಿ ಸಾಂಸ್ಕೃತಿಕ ಭವನ: ಸ್ಥಳ ಪರಿಶೀಲನೆ
ಸಮುದಾಯ ಭವನ ನಿರ್ಮಾಣಕ್ಕೆ ಅಂದಾಜು ಇಪ್ಪತ್ತೆಂಟು ಲಕ್ಷ ರುಪಾಯಿಗಳ ನೀಲಿ ನಕಾಶೆ ತಯಾರಿಸಲಾಗಿದೆ
ನವಜಾತ ಶಿಶುವಿನ ಹತ್ಯೆ ಆರೋಪಿಗಳ ಬಂಧನ
ಕುಮಾರ ಮತ್ತು ಆತನ ತಾಯಿ ಯಮುನಾ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ.
ಸುಂಟಿಕೊಪ್ಪ: ವಿವಿಧೆಡೆ ಶಿವರಾತ್ರಿ, ವಿಶೇಷ ಪೂಜೆ
ಹಲವೆಡೆ ಶ್ರದ್ಧಾಭಕ್ತಿಯಿಂದ ವಿಶೇಷ ಪೂಜಾ ಕೈಂಕಾರ್ಯಗಳು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು
< previous
1
...
181
182
183
184
185
186
187
188
189
...
247
next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?