ಈ ಬಾರಿ ಐಪಿಎಲ್ನಲ್ಲಿ ತವರಿನ 2 ಪಂದ್ಯಗಳಲ್ಲೂ ಸೋತರೂ, ತವರಿನಾಚೆ ಕ್ರೀಡಾಂಗಣಗಳಲ್ಲಿ ಆರ್ಸಿಬಿ ಗೆಲುವಿನ ಜೈತ್ರಯಾತ್ರೆ ಮುಂದುವರಿದಿದೆ. ಕೋಲ್ಕತಾ, ಚೆನ್ನೈ ಹಾಗೂ ಮುಂಬೈ ಬಳಿಕ ಜೈಪುರದಲ್ಲೂ ಬೆಂಗಳೂರು ತಂಡ ಜಯಭೇರಿ ಮೊಳಗಿಸಿದೆ.
ಈ ಬಾರಿ ಕೋಲ್ಕತಾ, ಚೆನ್ನೈ, ಮುಂಬೈ ಭದ್ರಕೋಟೆಗಳನ್ನು ಬೇಧಿಸಿ ಗೆದ್ದಿರುವ ಆರ್ಸಿಬಿ, ತವರಿನಾಚೆ ತನ್ನ ಗೆಲುವಿನ ನಾಗಾಲೋಟ ಮುಂದುವರಿಸುವ ನಿರೀಕ್ಷೆಯಲ್ಲಿದೆ.
3 ಜಯ ಸಾಧಿಸಿರುವ ಗುಜರಾತ್ ಟೈಟಾನ್ಸ್ ಹಾಗೂ ಸತತ 2 ಪಂದ್ಯಗಳಲ್ಲಿ ಗೆದ್ದಿರುವ ರಾಜಸ್ಥಾನ ರಾಯಲ್ಸ್ ಬುಧವಾರ ಪರಸ್ಪರ ಮುಖಾಮುಖಿಯಾಗಲಿದ್ದು, ಗೆಲುವಿನ ಲಯ ಕಾಯ್ದುಕೊಳ್ಳಲು ಎದುರು ನೋಡುತ್ತಿವೆ.
ಐಪಿಎಲ್ ಆಟಗಾರರ ಹರಾಜಿನಲ್ಲಿ 3.4 ಕೋಟಿ ರು.ಗೆ ಬಿಕರಿಯಾಗಿ ಭಾರೀ ಅಚ್ಚರಿ ಮೂಡಿಸಿದ್ದ ದೆಹಲಿ ಮೂಲದ 19 ವರ್ಷದ ಪ್ರಿಯಾನ್ಶ್ ಆರ್ಯಾ, ಐಪಿಎಲ್ನಲ್ಲಿ ತಾವಾಡಿದ ಕೇವಲ 4ನೇ ಪಂದ್ಯದಲ್ಲೇ ತಮ್ಮ ಸಾಮರ್ಥ್ಯ ಸಾಬೀತು ಪಡಿಸಿದ್ದಾರೆ.
ಸೋಲಿನೊಂದಿಗೆ ಈ ಬಾರಿ ಟೂರ್ನಿಯಲ್ಲಿ ಅಭಿಯಾನ ಆರಂಭಿಸಿದ್ದರೂ ಬಳಿಕ ಗೆಲುವಿನ ಲಯಕ್ಕೆ ಮರಳಿರುವ ಹಾಲಿ ಚಾಂಪಿಯನ್ ಕೋಲ್ಕತಾ ಹಾಗೂ ಲಖನೌ ಸೂಪರ್ ಜೈಂಟ್ಸ್ ಮಂಗಳವಾರ ಪರಸ್ಪರ ಮುಖಾಮುಖಿಯಾಗಲಿವೆ.
ಕಳೆದ 10 ವರ್ಷಗಳಲ್ಲಿ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಗೆಲುವಿಗೆ ಹಾತೊರೆಯುತ್ತಿದ್ದ ಆರ್ಸಿಬಿಗೆ ಕೊನೆಗೂ ಯಶಸ್ಸು ಸಿಕ್ಕಿದೆ. ಸೋಮವಾರ ಮುಂಬೈ ವಿರುದ್ಧ ಆರ್ಸಿಬಿ 12 ರನ್ ಗೆಲುವು ಸಾಧಿಸಿತು