ಪ್ರೊ ಕಬಡ್ಡಿ 12ನೇ ಆವೃತ್ತಿಯಲ್ಲಿ ಗೆಲುವಿನ ಖಾತೆ ತೆರೆಯಲು ಬೆಂಗಳೂರು ಬುಲ್ಸ್ ಸತತ 3ನೇ ಪಂದ್ಯದಲ್ಲೂ ವಿಫಲವಾಗಿದೆ. ಯು-ಮುಂಬಾ ವಿರುದ್ಧದ ಪಂದ್ಯದಲ್ಲಿ 28-48 ಅಂಕಗಳ ಹೀನಾಯ ಸೋಲಿನಿಂದಿಗೆ ಈ ಆವೃತ್ತಿಯಲ್ಲಿ ಹ್ಯಾಟ್ರಿಕ್ ಸೋಲು ಅನುಭವಿಸಿದ ಮೊದಲ ತಂಡ ಎನ್ನುವ ಅಪಖ್ಯಾತಿಗೆ ಗುರಿಯಾಯಿತು.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ 3 ತಿಂಗಳ ಬಳಿಕ ಇತ್ತೀಚೆಗಷ್ಟೇ ಮೃತರ ಕುಟುಂಬಸ್ಥರಿಗೆ ತಲಾ ₹25 ಲಕ್ಷ ಪರಿಹಾರ ಘೋಷಿಸಿದ್ದ ಆರ್ಸಿಬಿ ಫ್ರಾಂಚೈಸಿಯು, ಈಗ ‘ಆರ್ಸಿಬಿ ಕೇರ್ಸ್’ನಡಿ ಭವಿಷ್ಯಕ್ಕೆ ಕೆಲ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದಾಗಿ ತಿಳಿಸಿದೆ.
ಮಹಿಳಾ ಕ್ರಿಕೆಟ್ ಉತ್ತೇಜಿಸುವ ಉದ್ದೇಶದಿಂದ ಐಸಿಸಿಯಿಂದ ಮಹತ್ವದ ನಿರ್ಧಾರ
ಪುರುಷರ ವಿಶ್ವಕಪ್ಗಿಂತಲೂ ಹೆಚ್ಚು ನಗದು । 2022ರಲ್ಲಿ ಇದ್ದಿದ್ದು ₹11.65 ಕೋಟಿ