ಆರ್ಸಿಬಿ ಖರೀದಿಗೆ ಸಿದ್ಧ ಎನ್ನುವ ಅರ್ಥದಲ್ಲಿ ಮಾಡಿದ್ದ ಟ್ವೀಟ್ ಭಾರೀ ವೈರಲ್ ಆಗಿತ್ತು. ಇದೀಗ, ಆರ್ಸಿಬಿ ಖರೀದಿಗೆ ಬರೀ ಪೂನಾವಾಲಾ ಮಾತ್ರವಲ್ಲ, ಅವರನ್ನೂ ಸೇರಿ ಒಟ್ಟು 6 ಸಂಸ್ಥೆಗಳು ಆಸಕ್ತಿ ತೋರಿವೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.
: ಸೌರಾಷ್ಟ್ರ ವಿರುದ್ಧದ ರಣಜಿ ಟ್ರೋಫಿ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್ ಮುನ್ನಡೆಗಾಗಿ ಕರ್ನಾಟಕ ಹೋರಾಟ ನಡೆಸುತ್ತಿದೆ. ಮೊದಲ ಇನ್ನಿಂಗ್ಸ್ನಲ್ಲಿ 372 ರನ್ಗೆ ಆಲೌಟ್ ಆದ ಕರ್ನಾಟಕ, ಬಳಿಕ ಬೌಲಿಂಗ್ನಲ್ಲಿ ಆರಂಭಿಕ ಯಶಸ್ಸು ಸಾಧಿಸಲು ವಿಫಲವಾಯಿತು.
2025-26ನೇ ಸಾಲಿನ, 91ನೇ ಆವೃತ್ತಿಯ ರಣಜಿ ಟ್ರೋಫಿಗೆ ಬುಧವಾರ ಚಾಲನೆ ದೊರೆಯಲಿದೆ. ಎಲೈಟ್ ವಿಭಾಗದಲ್ಲಿ 32 ತಂಡಗಳು ಪ್ರಶಸ್ತಿಗಾಗಿ ಸೆಣಸಲಿದ್ದು, ಪ್ಲೇಟ್ ಚಾಂಪಿಯನ್ಶಿಪ್ಗೆ 6 ತಂಡಗಳು ಹೋರಾಟ ನಡೆಸಲಿವೆ. ಒಟ್ಟಾರೆ 138 ಪಂದ್ಯಗಳು ನಡೆಯಲಿದೆ.
2ನೇ ಟೆಸ್ಟ್ ಪಂದ್ಯವನ್ನು ಮೂರೇ ದಿನಕ್ಕೆ ಗೆಲ್ಲುವ ಹುಮ್ಮಸ್ಸಿನಲ್ಲಿದ್ದ ಭಾರತ, ಕೊನೆಗೂ ಪಂದ್ಯದ ಕೊನೆಯ ದಿನ 7 ವಿಕೆಟ್ಗಳಿಂದ ಗೆದ್ದುಕೊಂಡು, 2 ಪಂದ್ಯಗಳ ಸರಣಿಯನ್ನು 2-0 ಅಂತರದಲ್ಲಿ ತನ್ನದಾಗಿಸಿಕೊಂಡಿತು. ಶುಭ್ಮನ್ ಗಿಲ್ರ ನಾಯಕತ್ವದಲ್ಲಿ ತಂಡಕ್ಕೆ ದೊರೆತ ಮೊದಲ ಟೆಸ್ಟ್ ಸರಣಿ ಗೆಲುವು
ಪ್ರೊ ಕಬಡ್ಡಿ 12ನೇ ಆವೃತ್ತಿಯು ರೋಚಕ ಘಟ್ಟ ತಲುಪಿರುವ ಸಮಯದಲ್ಲಿ ಬೆಂಗಳೂರು ಬುಲ್ಸ್ ಹ್ಯಾಟ್ರಿಕ್ ಗೆಲುವಿನೊಂದಿಗೆ ನೇರವಾಗಿ ಪ್ಲೇ-ಆಫ್ಗೆ ಅರ್ಹತೆ ಪಡೆಯುವ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.
ವೆಸ್ಟ್ಇಂಡೀಸ್ ತಂಡ ಮೊದಲ ಟೆಸ್ಟ್ಗಿಂತಲೂ ಸುಧಾರಿತ ಬ್ಯಾಟಿಂಗ್ ಪ್ರದರ್ಶನ ತೋರುತ್ತಿದೆಯಾದರೂ, 2ನೇ ಟೆಸ್ಟ್ ಮೇಲೆ ಭಾರತ ಬಿಗಿ ಹಿಡಿತ ಹೊಂದಿದೆ. ನಾಯಕ ಶುಭ್ಮನ್ ಗಿಲ್ ಟೆಸ್ಟ್ನಲ್ಲಿ 10ನೇ ಶತಕ ದಾಖಲಿಸಿ, ತಂಡದ ಮೊತ್ತಕ್ಕೆ 500 ರನ್ಗೆ ಹಿಗ್ಗಿಸಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡರು.