ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
sports
sports
ಎರಡನೇ ಮಗುವಿಗೆ ತಂದೆಯಾದ ವಿರಾಟ್ ಕೊಹ್ಲಿ
ಭಾರತದ ತಾರಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪತ್ನಿ, ಖ್ಯಾತ ಬಾಲಿವುಡ್ ನಟಿ ಅನುಷ್ಕಾ ಶರ್ಮಾ 2ನೇ ಮಗುವಿಗೆ ಜನ್ಮ ನೀಡಿದ್ದಾರೆ.
ವಿಮಾನದಲ್ಲಿ ನೀರಿನ ಬಾಟಲಿ ಜತೆ ಮಯಾಂಕ್ ಅಗರ್ವಾಲ್ ಸೆಲ್ಫಿ
ಇತ್ತೀಚೆಗಷ್ಟೇ ವಿಮಾನದಲ್ಲಿ ದ್ರವ ಪದಾರ್ಥ ಕುಡಿದು ಅಸ್ವಸ್ಥಗೊಂಡಿದ್ದ ಕರ್ನಾಟಕ ಕ್ರಿಕೆಟಿಗ ಮಯಾಂಕ್ ಅಗರ್ವಾಲ್ ಈ ಬಾರಿ ವಿಮಾನ ಪ್ರಯಾಣಕ್ಕೆ ಸ್ವಂತ ನೀರಿನ ಬಾಟಲಿ ಕೊಂಡೊಯ್ದಿದ್ದಾರೆ.
17ನೇ ಆವೃತ್ತಿ ಐಪಿಎಲ್ಗೆ ಮಾ.22ರಂದು ಚಾಲನೆ
ಕೋಟ್ಯಂತರ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಬಹು ನಿರೀಕ್ಷಿತ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಯಾವಾಗ ಶುರುವಾಗಲಿದೆ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಲಭಿಸಿದೆ.
ಈಕ್ವೆಸ್ಟ್ರಿಯನ್ನಲ್ಲಿ ಭಾರತದ ಅನುಶ್ ಅಗರ್ವಾಲ್ಗೆ ಒಲಿಂಪಿಕ್ಸ್ ಟಿಕೆಟ್
ಏಷ್ಯನ್ ಗೇಮ್ಸ್ ಪದಕ ವಿಜೇತ ಭಾರತದ ಅನುಶ್ ಅಗರ್ವಾಲ್ ಈಕ್ವೆಸ್ಟ್ರಿಯನ್(ಕುದುರೆ ರೇಸ್)ನಲ್ಲಿ ಪ್ಯಾರಿಸ್ ಒಲಿಂಪಿಕ್ಸ್ಗೆ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ.
ರಣಜಿ ಕ್ವಾರ್ಟರ್ ಫೈನಲ್ಗೆ ಕರ್ನಾಟಕ ಲಗ್ಗೆ
ದಶಕದ ಬಳಿಕ ರಣಜಿ ಟ್ರೋಫಿ ಎತ್ತಿ ಹಿಡಿಯುವ ನಿರೀಕ್ಷೆಯೊಂದಿಗೆ ಈ ಬಾರಿ ಟೂರ್ನಿಯಲ್ಲಿ ಕಣಕ್ಕಿಳಿದಿರುವ ಕರ್ನಾಟಕ ತಂಡ ಕ್ವಾರ್ಟರ್ ಫೈನಲ್ ಪ್ರವೇಶಿಸಿದೆ.
ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯಕ್ಕೆ ಬೂಮ್ರಾಗೆ ವಿಶ್ರಾಂತಿ?
ರಾಂಚಿಯಲ್ಲಿ ಫೆ.23ರಿಂದ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯಕ್ಕೆ ಭಾರತದ ಪ್ರಮುಖ ವೇಗಿ ಜಸ್ಪ್ರೀತ್ ಬೂಮ್ರಾಗೆ ಬಿಸಿಸಿಐ ವಿಶ್ರಾಂತಿ ನೀಡುವ ಸಾಧ್ಯತೆಯಿದೆ
ಲೋಕಸಭೆ ಚುನಾವಣೆಗೆ ಶುಭಮನ್ ಗಿಲ್ ಪಂಜಾಬ್ನ ಐಕಾನ್
ಮುಂಬರುವ ಲೋಕಸಭಾ ಚುನಾವಣೆಗೆ ಪಂಜಾಬ್ನ ‘ರಾಜ್ಯ ಐಕಾನ್’ ಆಗಿ ಜನಪ್ರಿಯ ಕ್ರಿಕೆಟಿಗ ಶುಭಮನ್ ಗಿಲ್ ಅವರನ್ನು ನೇಮಕ ಮಾಡಲಾಗಿದೆ.
ಸೋಲಿನಿಂದ ಕುಗ್ಗಬೇಡಿ, ಪಾಠ ಕಲಿಯಿರಿ: ಪ್ರಧಾನಿ ಮೋದಿ
ಖೇಲೋ ಇಂಡಿಯಾ ವಿವಿ ಗೇಮ್ಸ್ ಉದ್ಘಾಟನಾ ಸಮಾರಂಭದಲ್ಲಿ ವಿಡಿಯೋ ಸಂದೇಶ ನೀಡಿದ ಪ್ರಧಾನಿ ನರೇಂದ್ರ ಮೋದಿ ಯುವ ಕ್ರೀಡಾಪಟುಗಳನ್ನು ಹುರಿದುಂಬಿಸಿದ್ದಾರೆ.
ಫೆ.23ಕ್ಕೆ ಬೆಂಗಳೂರಿನಲ್ಲಿ ಡಬ್ಲ್ಯುಪಿಎಲ್ನ ಅದ್ಧೂರಿ ಉದ್ಘಾಟನಾ ಸಮಾರಂಭ
2ನೇ ಆವೃತ್ತಿ ವುಮೆನ್ಸ್ ಪ್ರೀಮಿಯರ್ ಲೀಗ್(ಡಬ್ಲ್ಯುಪಿಎಲ್) ಫೆ.23ರಂದು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರಂಭಗೊಳ್ಳಲಿದ್ದು, ಅದೇ ದಿನ ಸಂಜೆ ಅದ್ಧೂರಿ ಉದ್ಘಾಟನಾ ಸಮಾರಂಭ ನಡೆಯಲಿದೆ.
ದೇಸಿ ಕ್ರಿಕೆಟ್ಗಿಂತ ಐಪಿಎಲ್ಗೆ ಆದ್ಯತೆ ಬೇಡ: ಬಿಸಿಸಿಐ ಎಚ್ಚರಿಕೆ
ದೇಸಿ ಕ್ರಿಕೆಟ್ ಆಡಿ, ಇಲ್ಲದಿದ್ದರೆ ತೀವ್ರ ಪರಿಣಾಮ ಎದುರಿಸಿ ಎಂದು ಭಾರತೀಯ ಕ್ರಿಕೆಟಿಗರಿಗೆ ಬಿಸಿಸಿಐ ಕಾರ್ಯದರ್ಶಿ ಜಯ್ಶಾ ಎಚ್ಚರಿಕೆ ನೀಡಿದ್ದಾರೆ.
< previous
1
...
197
198
199
200
201
202
203
204
205
...
247
next >
Top Stories
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ