ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
sports
sports
ರಣಜಿ ಟ್ರೋಫಿ: ಗರಿಷ್ಠ ರನ್ ಚೇಸ್ ದಾಖಲೆ ನಿರ್ಮಿಸಿದ ರೈಲ್ವೇಸ್
ರಣಜಿ ಟ್ರೋಫಿ ಇತಿಹಾಸದಲ್ಲೇ ಗರಿಷ್ಠ ರನ್ ಬೆನ್ನತ್ತಿ ಗೆದ್ದ ದಾಖಲೆನ್ನು ರೈಲ್ವೇಸ್ ತಂಡ ತನ್ನ ಹೆಸರಿಗೆ ಬರೆದುಕೊಂಡಿದೆ.
ಬ್ಯಾಡ್ಮಿಂಟನ್ ಜಗತ್ತನ್ನು ಬೆರಗಾಗಿಸಿದ ಅನ್ಮೋಲ್!
17 ವರ್ಷದ ಅನ್ಮೋಲ್ ಖಾರ್ಬ್ ಕಳೆದ ಡಿಸೆಂಬರ್ನಲ್ಲಷ್ಟೇ ರಾಷ್ಟ್ರೀಯ ಚಾಂಪಿಯನ್ ಆಗಿ ಹೊರಹೊಮ್ಮಿದ್ದ ಪ್ರತಿಭೆ. ಏಷ್ಯಾ ಬ್ಯಾಡ್ಮಿಂಟನ್ ಟೀಂ ಚಾಂಪಿಯನ್ಶಿಪ್ಗೂ ಮುನ್ನ ಭಾರತ ಪರ ಯಾವುದೇ ಅಂ.ರಾ. ಟೂರ್ನಿಯಲ್ಲಿ ಆಡಿರಲಿಲ್ಲ.
ಎಲ್ಲಾ ಪಿಚ್ಗಳಲ್ಲೂ ನಾವು ಗೆಲ್ಲಬಲ್ಲೆವು: ರೋಹಿತ್ ಶರ್ಮಾ
ಪಿಚ್ ಯಾವುದೇ ಆಗಿರಲಿ, ನಮ್ಮ ತಂಡಕ್ಕೆ ಗೆಲ್ಲುವ ಸಾಮರ್ಥ್ಯವಿದೆ ಎಂದು ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ.
ಬೆಂಗಳೂರು ಓಪನ್: ಸ್ಟೆಫಾನೊ ಸಿಂಗಲ್ಸ್ ಚಾಂಪಿಯನ್
ಇಟಲಿಯ ಸ್ಟೆಫಾನೊ ನಪೊಲಿಟಾನೊ ಬೆಂಗಳೂರು ಓಪನ್ ಟೆನಿಸ್ ಟೂರ್ನಿಯಲ್ಲಿ ಸಿಂಗಲ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.
ಯಶಸ್ವಿ ಜೈಸ್ವಾಲ್ ದಾಖಲೆಗಳ ಸುರಿಮಳೆ
ಯಶಸ್ವಿ ಜೈಸ್ವಾಲ್ ಟೆಸ್ಟ್ ಕ್ರಿಕೆಟ್ಗೆ ಕಾಲಿಟ್ಟು ಇನ್ನೂ 8 ತಿಂಗಳಾಗಿದೆಯಷ್ಟೇ, ಆಗಲೇ 22 ವರ್ಷದ ಮುಂಬೈ ಬ್ಯಾಟರ್ ಹಲವು ದಾಖಲೆಗಳನ್ನು ಬರೆದಿದ್ದಾರೆ.
ಬಾಜ್ಬಾಲ್ ವೀರರನ್ನು ಫುಟ್ಬಾಲ್ ಆಡಿದ ಭಾರತ!
ಇಂಗ್ಲೆಂಡ್ ವಿರುದ್ಧ 3ನೇ ಟೆಸ್ಟ್ನಲ್ಲಿ 434 ರನ್ಗಳಿಂದ ಭಾರತ ಜಯಭೇರಿ ಬಾರಿಸಿದ್ದು, 5 ಪಂದ್ಯಗಳ ಸರಣಿಯಲ್ಲಿ 2-1ರ ಮುನ್ನಡೆ ಸಾಧಿಸಿದೆ.
ಭಾರತ ಮಹಿಳಾ ಬ್ಯಾಡ್ಮಿಂಟನ್ ತಂಡಕ್ಕೆ ಐತಿಹಾಸಿಕ ಚಿನ್ನ!
ಇತಿಹಾಸ - ಏಷ್ಯಾ ಬ್ಯಾಡ್ಮಿಂಟನ್ ಟೀಂ ಚಾಂಪಿಯನ್ಶಿಪ್ ಗೆದ್ದ ಭಾರತ ತಂಡ, ಫೈನಲ್ನಲ್ಲಿ ಥಾಯ್ಲೆಂಡ್ ವಿರುದ್ಧ 3-2ರ ರೋಚಕ ಗೆಲುವು ಸಾಧಿಸಿದೆ.
ಬೆಂಗಳೂರು ಟಾರ್ಪಿಡೊಸ್ ವಿರುದ್ಧ ಡೆಲ್ಲಿ ಟೂಫಾನ್ಸ್ ಭರ್ಜರಿ ಜಯ
ರುಪೇ ಪ್ರೈಮ್ ವಾಲಿಬಾಲ್ ಲೀಗ್ ನ ಮೂರನೇ ಆವೃತ್ತಿಯಲ್ಲಿ ಡೆಲ್ಲಿ ಟೂಫಾನ್ಸ್ ತಂಡ ಬೆಂಗಳೂರು ಟಾರ್ಪಿಡೊಸ್ ತಂಡವನ್ನು 15-10, 15-13, 21-20 ಸೆಟ್ ಗಳಿಂದ ಮಣಿಸಿ ಈ ಋತುವಿನ ಮೊದಲ ಜಯ ದಾಖಲಿಸಿದೆ.
ಐಪಿಎಲ್ ಸರ್ವಕಾಲಿಕ ಶ್ರೇಷ್ಠ ತಂಡಕ್ಕೆ ಧೋನಿ ನಾಯಕ
17ನೇ ಆವೃತ್ತಿಯ ಐಪಿಎಲ್ ಮುಂದಿನ ತಿಂಗಳು ಆರಂಭಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ಈ ಹಿಂದಿನ 16 ಆವೃತ್ತಿಗಳನ್ನು ನೆನಪಿಸಿಕೊಳ್ಳುವ ಸಲುವಾಗಿ ಸ್ಟಾರ್ ಸ್ಪೋರ್ಟ್ಸ್ ವಾಹಿನಿಯು ಸಾರ್ವಕಾಲಿಕ ಶ್ರೇಷ್ಠ ತಂಡವೊಂದನ್ನು ಪ್ರಕಟಿಸಿದೆ.
ಪ್ರೊ ಲೀಗ್ ಹಾಕಿ: ಅಮೆರಿಕ ವಿರುದ್ಧ ಗೆದ್ದ ಭಾರತ ವನಿತೆಯರು
ಪ್ರೊ ಲೀಗ್ ಹಾಕಿ ಟೂರ್ನಿಯಲ್ಲಿ ಭಾರತ ಸತತ 2ನೇ ಗೆಲುವು ಸಾಧಿಸಿದೆ. ವಿಶ್ವ ನಂ.3 ಆಸ್ಟ್ರೇಲಿಯಾವನ್ನು ಸೋಲಿಸಿದ ಬಳಿಕ, ಭಾನುವಾರ ಅಮೆರಿಕದ ವಿರುದ್ಧ ಶೂಟೌಟ್ನಲ್ಲಿ 2-1 ಗೋಲುಗಳ ಗೆಲುವು ಪಡೆಯಿತು.
< previous
1
...
198
199
200
201
202
203
204
205
206
...
247
next >
Top Stories
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ