ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
sports
sports
ಪ್ರೊ ಕಬಡ್ಡಿ: ತಲೈವಾಸ್ಗೆ ಮಣಿದ ಬೆಂಗಳೂರು ಬುಲ್ಸ್
10ನೇ ಆವೃತ್ತಿ ಪ್ರೊ ಕಬಡ್ಡಿಯಲ್ಲಿ ಬೆಂಗಳೂರು ಬುಲ್ಸ್ ಗೆ 9ನೇ ಸೋಲು ಎದುರಾಯಿತು. ಭಾನುವಾರದ ತಮಿಳ್ ತಲೈವಾಸ್ ವಿರುದ್ಧದ ಪಂದ್ಯದಲ್ಲಿ ಬುಲ್ಸ್ 28-45 ಅಂಕಗಳಿಂದ ಸೋಲನುಭವಿಸಿತು.
ಎಸ್ಎಫ್ಎ ಚಾಂಪಿಯನ್ಶಿಪ್: ಇಂದು ಈಜು, ಟೇಬಲ್ ಟೆನಿಸ್ ಫೈನಲ್
ಬೆಂಗಳೂರಿನ ಪಡುಕೋಣೆ ದ್ರಾವಿಡ್ ಕ್ರೀಡಾ ಅಕಾಡೆಮಿಯಲ್ಲಿ ನಡೆಯುತ್ತಿರುವ ಎಸ್ಎಫ್ಏ ಚಾಂಪಿಯನ್ಶಿಪ್ನ 7ನೇ ದಿನ ಈಜು ಮತ್ತು ಟೇಬಲ್ ಟೆನಿಸ್ನ ಫೈನಲ್ಗಳ ಜೊತೆಗೆ ಕಬಡ್ಡಿ ಮತ್ತು ಥ್ರೋಬಾಲ್ ಪಂದ್ಯಗಳು ನಡೆಯಲಿವೆ.
ಇಂಗ್ಲೆಂಡ್ ಟೆಸ್ಟ್ ಗೆಲ್ಲಲು ಭಾರತದ ಅಭ್ಯಾಸ ಶುರು
ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಆಟಗಾರರು ಅಭ್ಯಾಸ ಆರಂಭಿಸಿದ್ದಾರೆ.ತಂಡದ ನಾಯಕ ರೋಹಿತ್ ಶರ್ಮಾ ನೆಟ್ಸ್ನಲ್ಲಿ ಪ್ರಾಕ್ಟೀಸ್ ಮಾಡುತ್ತಿರುವ ಫೋಟೋಗಳು ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿದೆ.
ಕೆಲ ತಿಂಗಳುಗಳ ಹಿಂದೆಯೇ ಶೋಯೆಬ್ ಮಲಿಕ್ - ಸಾನಿಯಾ ಮಿರ್ಜಾ ವಿಚ್ಛೇದನ!
ಸಾನಿಯಾ-ಮಲಿಕ್ ದಂಪತಿ ನಡುವಿನ ವಿಚ್ಛೇದನ ಬಗ್ಗೆ ಕಳೆದೆರಡು ವರ್ಷಗಳಿಂದಲೂ ವದಂತಿ ಇದ್ದರೂ ಅಧಿಕೃತವಾಗಿರಲಿಲ್ಲ. ಇದೀಗ ಸಾನಿಯಾ ಕುಟುಂಬಸ್ಥರು ಸ್ಪಷ್ಟನೆ ನೀಡಿದ್ದಾರೆ.
58ನೇ ಬಾರಿ ಗ್ರ್ಯಾನ್ಸ್ಲಾಂ ಕ್ವಾರ್ಟರ್ಗೆ ಜೋಕೋ!
ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯಲ್ಲಿ ಕ್ವಾರ್ಟರ್ ಫೈನಲ್ಗೆ ಲಗ್ಗೆ ಇಡುವ ಮೂಲಕ ಫೆಡರರ್ ದಾಖಲೆ ಸರಿಗಟ್ಟಿದ ಸರ್ಬಿಯಾದ ದಿಗ್ಗಜ ಟೆನಿಸಿಗ ನೋವಾಕ್ ಜೋಕೋವಿಚ್.
ರಣಜಿ: ನಿಕಿನ್ ಶತಕದ ಜೋಶ್, ರಾಜ್ಯಕ್ಕೆ ಇನ್ನಿಂಗ್ಸ್ ಲೀಡ್
ರಣಜಿ ಟೂರ್ನಿಯ ಪಂದ್ಯದಲ್ಲಿ ಗೋವಾ ವಿರುದ್ಧ ಕರ್ನಾಟಕ ಮೊದಲ ಇನ್ನಿಂಗ್ಸ್ 498/9ಕ್ಕೆ ಡಿಕ್ಲೇರ್ ಮಾಡಿಕೊಂಡಿದೆ. ಗೋವಾ 3ನೇ ದಿನಾಂತ್ಯಕ್ಕೆ 93/1, ಇನ್ನೂ 84 ರನ್ ಹಿನ್ನಡೆಯಲ್ಲಿದೆ.
ಬೆಂಗಳೂರು ಓಪನ್ ಟೆನಿಸ್: ಡಾರ್ಜಾಗೆ ಪ್ರಶಸ್ತಿ
ಬೆಂಗಳೂರಿನ ಕೆಎಸ್ಎಲ್ಟಿಎ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಬೆಂಗಳೂರು ಓಪನ್ ಅಂತಾರಾಷ್ಟ್ರೀಯ ಮಹಿಳಾ ಟೆನಿಸ್ ಟೂರ್ನಿಯ ಫೈನಲ್ನಲ್ಲಿ ಡಾರ್ಜಾ ಸೆಮೆನಿಸ್ಟಾಜಾ ಗೆದ್ದು ಸಿಂಗಲ್ಸ್ ಪ್ರಶಸ್ತಿ ತಮ್ಮದಾಗಿಸಿಕೊಂಡರು.
ಇಂಡಿಯಾ ಓಪನ್ ಬ್ಯಾಡ್ಮಿಂಟನ್: ಸಾತ್ವಿಕ್-ಚಿರಾಗ್ ರನ್ನರ್ ಅಪ್
ಇಂಡಿಯಾ ಓಪನ್ ಸೂಪರ್ 750 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಫೈನಲ್ನಲ್ಲಿ ಭಾರತದ ಸಾತ್ವಿಕ್ ಸಾಯಿರಾಜ್-ಚಿರಾಗ್ ಶೆಟ್ಟಿ ಜೋಡಿ ಕೊರಿಯಾ ಕಾಂಗ್ ಮಿನ್ ಹ್ಯೂಕ್- ಸ್ಯೂ ಸಂಗ್ ಜೋಡಿಗೆ ಶರಣಾಯಿತು.
ರಣಜಿ: ಕರ್ನಾಟಕಕ್ಕೆ ಮಯಾಂಕ್, ದೇದವತ್ ಶತಕದಾಸರೆ
ರಣಜಿ ಟ್ರೋಫಿ ಪಂದ್ಯದಲ್ಲಿ ಗೋವಾ ಮೊದಲ ಇನ್ನಿಂಗ್ಸ್ 321/10 ಆಗಿದೆ. ಕರ್ನಾಟಕ 2ನೇ ದಿನ 4 ವಿಕೆಟ್ ಕಳೆದುಕೊಂಡು 253 ರನ್ ಗಳಿಸಿದ್ದು, 68 ರನ್ ಹಿನ್ನಡೆಯಲ್ಲಿದೆ.
ಅಂಡರ್-19 ವಿಶ್ವಕಪ್: ಚಾಂಪಿಯನ್ ಭಾರತ ಶುಭಾರಂಭ
ಐಸಿಸಿ ಅಂಡರ್-19 ವಿಶ್ವಕಪ್ ಪಂದ್ಯಾವಳಿಯಲ್ಲಿ ಬಾಂಗ್ಲಾ ವಿರುದ್ಧ ಭಾರತ ತಂಡ 84 ರನ್ ಜಯಭೇರಿ ಭಾರಿಸಿದೆ. ಆದರ್ಶ್, ಉದಯ್ ಅರ್ಧಶಕತ ಗಳಿಸಿದರು.
< previous
1
...
201
202
203
204
205
206
207
208
209
...
227
next >
Top Stories
ವಾರದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ : ಯತ್ನಾಳ
ಗೃಹ ಲಕ್ಷ್ಮೀ ವಂಚಿತರನ್ನು ಪತ್ತೆ ಹಚ್ಚಿ ಹಣ ಸಂದಾಯಕ್ಕೆ ಸೂಚನೆ
ಮನೆಯಲ್ಲಿ ತಲ್ವಾರ್, ಬ್ಯಾಗಲ್ಲಿ ಚೂರಿ ಇಟ್ಟುಕೊಳ್ಳಿ: ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ
ರಾಜಕಾರಣದಲ್ಲಿ ಕಾಡುವ ಕೊರತೆ ಎಸ್.ಎಂ.ಕೃಷ್ಣ
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ