ವೇಗಿ ಮೊಹಮದ್ ಶಮಿ ಮೊಣಕಾಲು ಗಾಯದಿಂದ ಇನ್ನೂ ಚೇತರಿಸಿಕೊಂಡಿಲ್ಲ. ಹೀಗಾಗಿ ಇಂಗ್ಲೆಂಡ್ ವಿರುದ್ಧದ ಮೊದಲೆರಡು ಪಂದ್ಯಗಳಿಗೆ ಗೈರಾಗುವ ಸಾಧ್ಯತೆ ಹೆಚ್ಚು. .
ಅಮಾನತುಗೊಂಡಿರುವ ಭಾರತೀಯ ಕುಸ್ತಿ ಫೆಡರೇಷನ್ ಆಯೋಜಿಸುವ ಯಾವುದೇ ಕೂಟಗಳಿಗೆ ಮಾನ್ಯತೆ ಇಲ್ಲ ಎಂದು ಕ್ರೀಡಾ ಸಚಿವಾಲಯ ಸ್ಪಷ್ಟಪಡಿಸಿದೆ. ಈ ಮೂಲಕ ಕುಸ್ತಿ ಫೆಡರೇಷನ್ ಅಧ್ಯಕ್ಷ ಸಂಜಯ್ ಸಿಂಗ್ರ ಸವಾಲಿಗೆ ಕ್ರೀಡಾ ಸಚಿವಾಲಯ ಖಡಕ್ ವಾರ್ನಿಂಗ್ ಕೊಟ್ಟಿದೆ.
ಆಸ್ಟ್ರೇಲಿಯಾ ವಿರುದ್ಧ ಭಾರತ 2 ವಿಭಾಗದಲ್ಲೂ ಕಳಪೆ ಪ್ರದರ್ಶನ ನೀಡಿ ಸೋತಿದೆ. ಆದರೆ ನಾಯಕಿ ಹರ್ಮನ್ ಮಾತ್ರ 19ರ ಯುವ ಕ್ರಿಕೆಟರ್ ಶ್ರೇಯಾಂಕ ಪಾಟೀಲ್ ಅವರನ್ನು ಗುರಿಯಾಗಿಸಿ ಮಾತನಾಡಿದ್ದಾರೆ.