ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
sports
sports
ನನ್ನ ನಿವೃತ್ತಿ ಕೇವಲ ಊಹಾಪೋಹ: ಮೇರಿ ಕೋಮ್ ಸ್ಪಷ್ಟನೆ
ನಾನು ಇನ್ನೂ ನಿವೃತ್ತಿ ಘೋಷಿಸಿಲ್ಲ. ಆ ಸಮಯ ಬಂದಾಗ ನಾನು ನಿಮ್ಮ ಮುಂದೆ ಬರುತ್ತೇನೆ. ನಿವೃತ್ತಿ ಕೇವಲ ಊಹಾಪೋಹಾ ಎಂದು ಮೇರಿ ಕೋಮ್ ಹೇಳಿದ್ದಾರೆ
ರಣಜಿ: ಇಂದಿನಿಂದ ಕರ್ನಾಟಕ vs ತ್ರಿಪುರಾ ಸೆಣಸಾಟ
ರಣಜಿ ಪಂದ್ಯಾವಳಿಯಲ್ಲಿ ಪಂಜಾಬ್ ವಿರುದ್ಧದ ಗೆಲುವಿನೊಂದಿಗೆ ಟೂರ್ನಿಗೆ ಕಾಲಿರಿಸಿದ್ದ ಕರ್ನಾಟಕ, ಬಳಿಕ 2 ಪಂದ್ಯಗಳಲ್ಲಿ ತಲಾ 1 ಡ್ರಾ, ಸೋಲು ಕಂಡಿದ್ದು, 2ನೇ ಜಯದ ಕಾತರದಲ್ಲಿದೆ.
ಇಂಡೋನೆಷ್ಯಾ ಮಾಸ್ಟರ್ಸ್: ಸೇನ್, ಪ್ರಿಯಾನ್ಶುಗೆ ಸೋಲು
ಭಾರತದ ತಾರಾ ಬ್ಯಾಡ್ಮಿಂಟನ್ ಆಟಗಾರರಾದ ಲಕ್ಷ್ಯ ಸೇನ್ ಹಾಗೂ ಪ್ರಿಯಾಂನ್ಶು ರಾಜಾವತ್ ಇಂಡೋನೆಷ್ಯಾ ಮಾಸ್ಟರ್ಸ್ ಸೂಪರ್ 500 ಬ್ಯಾಡ್ಮಿಂಟನ್ ಪಂದ್ಯಾವಳಿಯಿಂದ ಹೊರಬಿದ್ದಿದ್ದಾರೆ.
ಸ್ಪಿನ್ ಬಾಲ್ ಮುಂದೆ ಠುಸ್ಸಾದ ಬಾಜ್ಬಾಲ್!
ಮೊದಲ ಟೆಸ್ಟ್ ಪಂದ್ಯದಲ್ಲಿ ನಡೆಯದ ಇಂಗ್ಲೆಂಡ್ನ ಬಾಜ್ಬಾಲ್ ಆಟ. ಮೊದಲ ದಿನವೇ ಭಾರತ ಬಿಗಿ ಹಿಡಿತ ಸಾಧಿಸಿದೆ. ಇಂಗ್ಲೆಂಡ್ ಮೊದಲ ಇನ್ನಿಂಗ್ಸ್ 246ರನ್ಗೆ ಅಲೌಟ್ ಆಗಿದೆ. ಭಾರತೀಯ ಸ್ಪಿನ್ನರ್ಸ್ಗೆ ಒಟ್ಟು 8 ವಿಕೆಟ್ ಕಬಳಿಸಿದ್ದಾರೆ. ‘ಜೈಸ್ಬಾಲ್’ ಆಟಕ್ಕೆ ಇಂಗ್ಲೆಂಡ್ ಕಂಗಾಲಾಗಿದ್ದು, ದಿನದಂತ್ಯಕ್ಕೆ ಭಾರತ 1 ವಿಕೆಟ್ಗೆ 119 ರನ್ ಗಳಿಸಿದೆ.
ಹಾಕಿ ಫೈವ್ಸ್ ವಿಶ್ವಕಪ್: ಕ್ವಾರ್ಟರ್ಗೇರಿದ ಭಾರತ ವನಿತೆಯರ ತಂಡ
ಚೊಚ್ಚಲ ಆವೃತ್ತಿ ಮಹಿಳಾ ಹಾಕಿ ಫೈವ್ಸ್ ವಿಶ್ವಕಪ್ನಲ್ಲಿ ಭಾರತ ವನಿತೆಯರ ತಂಡ ನಮೀಬಿಯಾ ವಿರುದ್ಧ ಗೆದ್ದು, ಕ್ವಾರ್ಟರ್ ಫೈನಲ್ ಪ್ರವೇಶಿಸಿದೆ.
4ನೇ ಬಾರಿ ವರ್ಷದ ಏಕದಿನ ಕ್ರಿಕೆಟಿಗ ಪ್ರಶಸ್ತಿ ಗೆದ್ದ ವಿರಾಟ್
ಭಾರತದ ತಾರಾ ಆಟಗಾರ ವಿರಾಟ್ ಕೊಹ್ಲಿ 4ನೇ ಬಾರಿ ಐಸಿಸಿ ವರ್ಷದ ಏಕದಿನ ಕ್ರಿಕೆಟಿಗ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಅಂ-19 ವಿಶ್ವಕಪ್: ಭಾರತಕ್ಕೆ ಬೃಹತ್ ಜಯಭೇರಿ
ಅಂಡರ್-19 ವಿಶ್ವಕಪ್ನಲ್ಲಿ 5 ಬಾರಿ ಚಾಂಪಿಯನ್ ಭಾರತ ಸತತ 2ನೇ ಗೆಲುವು ದಾಖಲಿಸಿದ್ದು, ಐರ್ಲೆಂಡ್ ವಿರುದ್ಧ 201 ರನ್ ಬೃಹತ್ ಗೆಲುವು ಲಭಿಸಿತು.
SFA ಚಾಂಪಿಯನ್ಶಿಪ್: ದೆಹಲಿ ಪಬ್ಲಿಕ್ ಸ್ಕೂಲ್ಗೆ ಪ್ರಶಸ್ತಿ
ಬೆಂಗಳೂರಿನ ಶಾಲಾ ಕ್ರೀಡಾಪಟುಗಳ ಪ್ರತಿಭೆ ಪ್ರದರ್ಶಿಸಲು ವೇದಿಕೆ ಒದಗಿಸಿದ್ದ SFA ಚಾಂಪಿಯನ್ಶಿಪ್ ತೆರೆ ಬಿದ್ದಿದೆ.
ಟೆನಿಸ್ ಸೂಪರ್ ಸ್ಟಾರ್ ರೋಹನ್ ಬೋಪಣ್ಣಗೆ ಪದ್ಮಶ್ರೀ ಗರಿ
ಭಾರತೀಯ ಟೆನಿಸ್ನ ಅಗ್ರಗಣ್ಯ ಆಟಗಾರ, ಕರ್ನಾಟಕದ ರೋಹನ್ ಬೋಪಣ್ಣ ಸೇರಿದಂತೆ ಕ್ರೀಡಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ದೇಶದ 7 ಮಂದಿಗೆ ಪದ್ಮಶ್ರೀ ಪ್ರಶಸ್ತಿ ಒಲಿದಿದೆ.
ಇಂದಿನಿಂದ ರಿಪಬ್ಲಿಕ್ ಡೇ ಕರಾಟೆ ಚಾಂಪಿಯನ್ಶಿಪ್
ಬೆಂಗಳೂರಿನ ಪ್ರತಿಷ್ಠಿತ ಕರಾಟೆ ಶಾಲೆ ಓಎಕೆ ಫೆಡೆರೇಷನ್ ಆಫ್ ಇಂಡಿಯಾ ವತಿಯಿಂದ ಕನಕಪುರ ರಸ್ತೆಯಲ್ಲಿರುವ ನ್ಯಾಷನಲ್ ಪಬ್ಲಿಕ್ ಸ್ಕೂಲ್ನಲ್ಲಿ 26, 27 ಹಾಗೂ 28ರಿಂದ 3 ದಿನಗಳ ಕಾಲ ರಿಪಬ್ಲಿಕ್ ಡೇ ಕರಾಟೆ ಚಾಂಪಿಯನ್ಶಿಪ್ ಆಯೋಜಿಸಲಾಗಿದೆ.
< previous
1
...
217
218
219
220
221
222
223
224
225
...
247
next >
Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್ 3 ಸಾಕ್ಷ್ಷ್ಯ
ರಾಹುಲ್ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್ ಚಿಟ್ : ಹಿಂಡನ್ಬರ್ಗ್ ಆರೋಪ ನಿರಾಧಾರ
ಸಾಫ್ಟ್ವೇರ್ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್
ಕಿಕ್ ಬ್ಯಾಕ್ : ಬಿಎಸ್ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್ಚಿಟ್