ಐಪಿಎಲ್ ಹರಾಜು ಪ್ರಕ್ರಿಯೆ ನಡೆದಿದ್ದು ಕೆಲ ಆಟಗಾರರು ಕೋಟಿ ಮೊತ್ತದಲ್ಲಿ ಬಿಕರಿಯಾಗಿದ್ದಾರೆ. ರಿಷಬ್ ಪಂತ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್ ಭಾರೀ ಮೊತ್ತಕ್ಕೆ ಸೇಲ್ ಆಗಿದ್ದಾರೆ. ಇನ್ನು ಇದೇ ವೇಳೆ ಆರ್ಸಿಬಿ ತಂಡದ ಮೇಲೆ ಅಭಿಮಾನಿಗಳು ಗರಂ ಆಗಿದ್ದಾರೆ.
ಮಿನಿ ಒಲಿಂಪಿಕ್ಸ್ ಪರಿಕಲ್ಪನೆ ಹುಟ್ಟಿದ್ದು ಹೇಗೆ?, ಉದ್ದೇಶ, ಇಷ್ಟು ದೊಡ್ಡ ಮಟ್ಟದ ಕ್ರೀಡಾಕೂಟ ಆಯೋಜಿಸುವಾಗ ಬೇಕಿರುವ ಸಿದ್ಧತೆ, ಹಣಕಾಸಿನ ವ್ಯವಸ್ಥೆ, ವಿವಿಧ ಕ್ರೀಡಾ ಸಂಸ್ಥೆಗಳ ಸಹಕಾರ, ಸರ್ಕಾರ ಹಾಗೂ ಕ್ರೀಡಾ ಇಲಾಖೆಯ ಪಾತ್ರ ಹೀಗೆ ಹಲವು ವಿಚಾರಗಳ ಬಗ್ಗೆ ಗೋವಿಂದರಾಜು ವಿವರವಾಗಿ ಹಂಚಿಕೊಂಡಿದ್ದಾರೆ.