ರಣಜಿ ಟ್ರೋಫಿ ದೇಸಿ ಕ್ರಿಕೆಟ್ ಟೂರ್ನಿಯಲ್ಲಿ ಅ.15ರಿಂದ 18ರ ವರೆಗೆ ರಾಜ್ಕೋಟ್ನಲ್ಲಿ ನಡೆಯಲಿರುವ ಸೌರಾಷ್ಟ್ರ ವಿರುದ್ಧ ಪಂದ್ಯಕ್ಕೆ ಕರ್ನಾಟಕ ತಂಡ ಪ್ರಕಟಿಸಲಾಗಿದೆ. ಮಯಂಕ್ ಅಗರ್ವಾಲ್ ನಾಯಕತ್ವ ವಹಿಸಲಿದ್ದಾರೆ.
12ನೇ ಆವೃತ್ತಿಯ ಪ್ರೊ ಕಬಡ್ಡಿಯಲ್ಲಿ ದಬಾಂಗ್ ಡೆಲ್ಲಿ ಅಧಿಪತ್ಯ ಮುಂದುವರಿದಿದೆ. ತಂಡ ಆಡಿರುವ 11 ಪಂದ್ಯಗಳ ಪೈಕಿ 10ರಲ್ಲಿ ಜಯಗಳಿಸಿದ್ದು, ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಭದ್ರಪಡಿಸಿಕೊಂಡಿತು.
ಐಸಿಸಿ ಏಕದಿನ ವಿಶ್ವಕಪ್ನಲ್ಲಿ ಭಾರತ ಸತತ 2ನೇ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಭಾನುವಾರ ಬದ್ಧವೈರಿ ಪಾಕಿಸ್ತಾನ ವಿರುದ್ಧ ಭಾರತ 88 ರನ್ಗಳ ಸುಲಭ ಗೆಲುವು ದಾಖಲಿಸಿತು.
ಮಹತ್ವದ ಬೆಳವಣಿಗೆಯೊಂದರಲ್ಲಿ, ಭಾರತ ಏಕದಿನ ಕ್ರಿಕೆಟ್ ತಂಡದ ನಾಯಕತ್ವದಿಂದ ರೋಹಿತ್ ಶರ್ಮಾರನ್ನು ಕೆಳಗಿಳಿಸಲಾಗಿದ್ದು, ಯುವ ಆಟಗಾರ ಶುಭ್ಮನ್ ಗಿಲ್ಗೆ ಹೊಣೆಗಾರಿಕೆ ನೀಡಲಾಗಿದೆ. ಈ ಮೂಲಕ 2027ರ ಐಸಿಸಿ ಏಕದಿನ ವಿಶ್ವಕಪ್ನಲ್ಲಿ ಭಾರತ ಗಿಲ್ ನಾಯಕತ್ವದಲ್ಲೇ ಆಡಲಿದೆ ಎಂದ ಸಂದೇಶ ರವಾನಿಸಲಾಗಿದೆ.
ಭಾರತ-ಪಾಕ್ ಮಹಿಳಾ ತಂಡಗಳು ಈವರೆಗೂ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 27 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಭಾರತ 24ರಲ್ಲಿ ಗೆದ್ದಿದೆ. ಏಕದಿನದಲ್ಲಿ ಭಾರತ ಎಲ್ಲಾ 11 ಪಂದ್ಯಗಳಲ್ಲಿ ಗೆದ್ದಿದ್ದು, ಶೇ.100 ಗೆಲುವಿನ ದಾಖಲೆ ಹೊಂದಿದೆ.
ಕೆ.ಎಲ್.ರಾಹುಲ್, ಧ್ರುವ್ ಜುರೆಲ್ ಹಾಗೂ ರವೀಂದ್ರ ಜಡೇಜಾ ಭರ್ಜರಿ ಶತಕಗಳ ನೆರವಿನಿಂದ ವೆಸ್ಟ್ಇಂಡೀಸ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಪ್ರಾಬಲ್ಯ ಸಾಧಿಸಿದೆ. ತಂಡ ಮೊದಲ ಇನ್ನಿಂಗ್ಸ್ನಲ್ಲಿ 2ನೇ ದಿನದಂತ್ಯಕ್ಕೆ 5 ವಿಕೆಟ್ ನಷ್ಟದಲ್ಲಿ 448 ರನ್ ಕಲೆಹಾಕಿದ್ದು, 286 ರನ್ ಮುನ್ನಡೆ
ಆರ್ಸಿಬಿ ಫ್ರಾಂಚೈಸಿಯನ್ನು ಮಾರಾಟಕ್ಕೆ ಇಡಲಾಗಿದ್ದು, ತಂಡವನ್ನು ಔಷಧ ತಯಾರಕ ಕಂಪನಿ ಸೀರಮ್ ಇನ್ಸ್ಟಿಟ್ಯೂಟ್ನ ಸಿಇಒ ಆದಾರ್ ಪೂನಾವಾಲಾ ಖರೀದಿಸಲು ಆಸಕ್ತಿ ತೋರಿಸಿದ್ದಾರೆ ಎಂದು ವರದಿ
ಮೊದಲ ಟೆಸ್ಟ್ನಲ್ಲಿ ಟೀಂ ಇಂಡಿಯಾ ಪ್ರಾಬಲ್ಯ : ವೆಸ್ಟ್ಇಂಡೀಸ್ ಕೇವಲ 162 ರನ್ಗೆ ಸರ್ವಪತನ । ಸಿರಾಜ್ 4, ಬೂಮ್ರಾಗೆ 3 ವಿಕೆಟ್ಬ್ಯಾಟಿಂಗ್ನಲ್ಲೂ ಭಾರತ ಅಮೋಘ ಆಟ । ಮೊದಲ ದಿನ 2 ವಿಕೆಟ್ಗೆ 121, ಕೇವಲ 41 ರನ್ ಹಿನ್ನಡೆ । ಕನ್ನಡಿಗ ರಾಹುಲ್ ಅರ್ಧಶತಕ
ಟ್ರೋಫಿ ಹಸ್ತಾಂತರ ಹೈಡ್ರಾಮದಿಂದ ಜಾಗತಿಕ ಮಟ್ಟದಲ್ಲಿ ಟೀಕೆಗೆ ಒಳಗಾಗಿರುವ ಏಷ್ಯನ್ ಕ್ರಿಕೆಟ್ ಕೌನ್ಸಿಲ್(ಎಸಿಸಿ) ಮುಖ್ಯಸ್ಥ, ಪಾಕಿಸ್ತಾನದ ಸಚಿವರೂ ಆಗಿರುವ ಮೊಹ್ಸಿನ್ ನಖ್ವಿ ತಮ್ಮ ಉದ್ಧಟನ ಮುಂದುವರಿಸಿದ್ದಾರೆ. ‘ಭಾರತಕ್ಕೆ ಟ್ರೋಫಿ ಬೇಕಿದ್ದರೆ ನನ್ನಿಂದಲೇ ಪಡೆದುಕೊಳ್ಳಲಿ’ ಎಂದಿದ್ದಾರೆ.