ಅ.16ರಿಂದ ಆರಂಭಗೊಳ್ಳಲಿರುವ ನ್ಯೂಜಿಲೆಂಡ್ ವಿರುದ್ಧ 3 ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟಗೊಂಡಿದ್ದು, ವೇಗಿ ಜಸ್ಪ್ರೀತ್ ಬೂಮ್ರಾ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ.
ಇಲ್ಲಿ ನಡೆಯುತ್ತಿರುವ ಕರ್ನಾಟಕ ಹಾಗೂ ಮಧ್ಯಪ್ರದೇಶ ವಿರುದ್ಧ ರಣಜಿ ಟ್ರೋಫಿ ಗುಂಪು ಹಂತದ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದೆ. ಮೊದಲ ದಿನವಾದ ಶುಕ್ರವಾರ ಆತಿಥೇಯ ಮಧ್ಯಪ್ರದೇಶ ತಂಡ 4 ವಿಕೆಟ್ಗೆ 232 ರನ್ ಗಳಿಸಿತು.
ಅಕ್ಷರಶಃ ರನ್ ಮಳೆ ಸುರಿಸಿದ ಭಾರತ ತಂಡ ಬಾಂಗ್ಲಾದೇಶ ವಿರುದ್ಧ 3ನೇ ಟಿ20 ಪಂದ್ಯದಲ್ಲಿ ಹಲವು ವಿಶ್ವ ದಾಖಲೆಗಳನ್ನು ಮುರಿದು, 00 ರನ್ ಭರ್ಜರಿ ಗೆಲುವು ಸಾಧಿಸಿದೆ