ಆರ್ಸಿಬಿಯ ಹೊಡೆತಕ್ಕೆ ನಲುಗಿರುವ ಚೆನ್ನೈ ಸೂಪರ್ ಕಿಂಗ್ಸ್, ಸೋಲಿನ ಆಘಾತದಿಂದ ಹೊರಬರುವ ಮೊದಲೇ ಚೆನ್ನೈನಿಂದ ಗುವಾಹಟಿಗೆ ಪ್ರಯಾಣಿಸಿ ಮತ್ತೊಂದು ಕಠಿಣ ಸವಾಲು ಎದುರಿಸಬೇಕಾದ ಅನಿವಾರ್ಯತೆ
ತಮಿಳುನಾಡಿನ ಎಡಗೈ ಬ್ಯಾಟರ್ ಬಿ.ಸಾಯಿ ಸುದರ್ಶನ್, 2025ರ ಐಪಿಎಲ್ನಲ್ಲೂ ತಮ್ಮ ಮಿಂಚಿನಾಟ ಮುಂದುವರಿಸಿದ್ದಾರೆ. ಆ ಮೂಲಕ 2027ರ ಏಕದಿನ ವಿಶ್ವಕಪ್ಗೆ ಭಾರತ ತಂಡದಲ್ಲಿ ಸ್ಥಾನ ಪಡೆಯಲು ಬೇಕಿರುವ ಎಲ್ಲಾ ಪ್ರಯತ್ನ ನಡೆಸಿದ್ದಾರೆ.
ಐಪಿಎಲ್ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಆರ್ಸಿಬಿಯನ್ನು ದಕ್ಷಿಣ ಆಫ್ರಿಕಾ ಕ್ರಿಕೆಟಿಗ, ಆರ್ಸಿಬಿ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ಕೊಂಡಾಡಿದ್ದು, ‘ಈ ಹಿಂದಿನ ಆವೃತ್ತಿಗಳಿಗೆ ಹೋಲಿಸಿದರೆ ಆರ್ಸಿಬಿ ಈ ಬಾರಿ 10 ಪಟ್ಟು ಹೆಚ್ಚು ಸಮತೋಲನದಿಂದ ಕೂಡಿದೆ ಎಂದಿದ್ದಾರೆ.
ಬರೋಬ್ಬರಿ 17 ವರ್ಷಗಳ ಬಳಿಕ ಚೆನ್ನೈ ಕ್ರೀಡಾಂಗಣದಲ್ಲಿ ಆರ್ಸಿಬಿ ಗೆಲುವಿನ ನಗೆ ಬೀರಿದೆ. ಶುಕ್ರವಾರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಆರ್ಸಿಬಿ 50 ರನ್ ಗೆಲುವು ಸಾಧಿಸಿತು.
ಐಪಿಎಲ್ನ ಅತಿ ದೊಡ್ಡ ಹಾಗೂ ಬಹುನಿರೀಕ್ಷಿತ ಪಂದ್ಯಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ, ಸಾಂಪ್ರದಾಯಿಕ ಎದುರಾಳಿಗಳಾದ ಆರ್ಸಿಬಿ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಹೈವೋಲ್ಟೆಜ್ ಪಂದ್ಯ ಶುಕ್ರವಾರ ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ಈ ಬಾರಿ ಟೂರ್ನಿಗೆ ಆರ್ಸಿಬಿ ರಾಯಲ್ ಎಂಟ್ರಿ ಕೊಟ್ಟಿದೆ. ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧದ ಉದ್ಘಾಟನಾ ಪಂದ್ಯದಲ್ಲಿ ಆರ್ಸಿಬಿ 7 ವಿಕೆಟ್ ಗೆಲುವು ಸಾಧಿಸಿತು.
ಮಳೆ ಭೀತಿ ನಡುವೆ ಕೋಲ್ಕತಾದ ಈಡನ್ ಗಾರ್ಡನ್ನಲ್ಲಿ ಬಲಿಷ್ಠ ತಂಡಗಳಿಂದ ಪೈಪೋಟಿ
2019ರ ಬಳಿಕ ಕೋಲ್ಕತಾದಲ್ಲಿ ಮೊದಲ ಗೆಲುವಿಗೆ ಕಾಯುತ್ತಿದೆ ಆರ್ಸಿಬಿ । ಚಾಂಪಿಯನ್ ಕೆಕೆಆರ್ಗೆ ಭರ್ಜರಿ ಶುಭಾರಂಭದ ತವಕ
18ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿಂದು ಆರ್ಸಿಬಿ vs ಕೆಕೆಆರ್ ಸೆಣಸಾಟ
ಭಾರತೀಯ ಕ್ರಿಕೆಟಿಗ ಯಜುವೇಂದ್ರ ಚಹಲ್ ಹಾಗೂ ಧನಶ್ರೀ ವರ್ಮಾಗೆ ಇಲ್ಲಿ ಕೌಟುಂಬಿಕ ನ್ಯಾಯಾಲಯ ಗುರುವಾರ ವಿಚ್ಛೇದನ ಮಂಜೂರು ಮಾಡಿದೆ
ಮಾ.22ರಿಂದ ಆರಂಭಗೊಳ್ಳಲಿರುವ ಐಪಿಎಲ್ 18ನೇ ಆವೃತ್ತಿಯಲ್ಲಿ ಆಟಗಾರರು ಚೆಂಡಿಗೆ ಎಂಜಲು ಹಾಕಲು ಅವಕಾಶ ನೀಡುವ ಬಗ್ಗೆ ಬಿಸಿಸಿಐ ಚಿಂತನೆ ನಡೆಸಿದೆ.