ಆಸ್ಟ್ರೇಲಿಯಾದ ವಿಕ್ಟೋರಿಯಾ ರಾಜ್ಯವು 2026 ರ ಕಾಮನ್ವೆಲ್ತ್ ಕ್ರೀಡಾಕೂಟದಿಂದ ಹಿಂದೆ ಸರಿದ ನಂತರ, ಸ್ಕಾಟ್ಲೆಂಡ್ ಆತಿಥ್ಯ ವಹಿಸಲು ಮುಂದೆ ಬಂದಿದೆ. ಈ ಕ್ರೀಡಾಕೂಟವು ಗ್ಲಾಸ್ಗೋದಲ್ಲಿ ನಡೆಯುವ ನಿರೀಕ್ಷೆಯಿದೆ
ಅ.11ರಿಂದ ಆರಂಭಗೊಳ್ಳಲಿರುವ 2024-25ರ ರಣಜಿ ಟ್ರೋಫಿಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಸಂಭವನೀಯ ಆಟಗಾರರ ಪಟ್ಟಿಯನ್ನು ಪ್ರಕಟ ಮಾಡಿದೆ. 36 ಆಟಗಾರರ ಪಟ್ಟಿಯಲ್ಲಿ ಭಾರತ ತಂಡದ ಮಾಜಿ ಕೋಚ್ ರಾಹುಲ್ ದ್ರಾವಿಡ್ರ ಪುತ್ರ ಸಮಿತ್ ದ್ರಾವಿಡ್ ಸ್ಥಾನ ಪಡೆದಿದ್ದಾರೆ.
2021ರ ಚಾಂಪಿಯನ್ ದಕ್ಷಿಣ ಕೊರಿಯಾ ವಿರುದ್ಧ 4-1 ಗೋಲುಗಳ ಅಧಿಕಾರಯುತ ಗೆಲುವು ಸಾಧಿಸಿ, ಭಾರತ ಏಷ್ಯಾ ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿಯ ಫೈನಲ್ಗೆ ಲಗ್ಗೆಯಿಟ್ಟಿದೆ.