17ನೇ ಆವೃತ್ತಿ ಪ್ಯಾರಾಲಿಂಪಿಕ್ಸ್ನ ಮೊದಲ ದಿನ ಭಾರತಕ್ಕೆ ಪದಕ ಲಭಿಸದಿದ್ದರೂ, ಕೆಲ ಅಥ್ಲೀಟ್ಗಳು ತಮ್ಮ ಅಭೂತಪೂರ್ವ ಪ್ರದರ್ಶನದ ಮೂಲಕ ಪದಕ ಭರವಸೆ ಮೂಡಿಸಿದ್ದಾರೆ.
ಹರಿಹರ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ ಅವರು ಪ್ಯಾರಿಸ್ ಪ್ಯಾರಾಲಿಂಪಿಕ್ಸ್ನ ಕ್ರೀಡಾ ಜ್ಯೋತಿ ಸ್ವಾಗತ ಕಾರ್ಯಕ್ರಮದಲ್ಲಿ ಭಾಗವಹಿಸಿದರು.