ಐಪಿಎಲ್ ಆಟಗಾರರ ಹರಾಜಿನಲ್ಲಿ 3.4 ಕೋಟಿ ರು.ಗೆ ಬಿಕರಿಯಾಗಿ ಭಾರೀ ಅಚ್ಚರಿ ಮೂಡಿಸಿದ್ದ ದೆಹಲಿ ಮೂಲದ 19 ವರ್ಷದ ಪ್ರಿಯಾನ್ಶ್ ಆರ್ಯಾ, ಐಪಿಎಲ್ನಲ್ಲಿ ತಾವಾಡಿದ ಕೇವಲ 4ನೇ ಪಂದ್ಯದಲ್ಲೇ ತಮ್ಮ ಸಾಮರ್ಥ್ಯ ಸಾಬೀತು ಪಡಿಸಿದ್ದಾರೆ.
ಸೋಲಿನೊಂದಿಗೆ ಈ ಬಾರಿ ಟೂರ್ನಿಯಲ್ಲಿ ಅಭಿಯಾನ ಆರಂಭಿಸಿದ್ದರೂ ಬಳಿಕ ಗೆಲುವಿನ ಲಯಕ್ಕೆ ಮರಳಿರುವ ಹಾಲಿ ಚಾಂಪಿಯನ್ ಕೋಲ್ಕತಾ ಹಾಗೂ ಲಖನೌ ಸೂಪರ್ ಜೈಂಟ್ಸ್ ಮಂಗಳವಾರ ಪರಸ್ಪರ ಮುಖಾಮುಖಿಯಾಗಲಿವೆ.
ಕಳೆದ 10 ವರ್ಷಗಳಲ್ಲಿ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಗೆಲುವಿಗೆ ಹಾತೊರೆಯುತ್ತಿದ್ದ ಆರ್ಸಿಬಿಗೆ ಕೊನೆಗೂ ಯಶಸ್ಸು ಸಿಕ್ಕಿದೆ. ಸೋಮವಾರ ಮುಂಬೈ ವಿರುದ್ಧ ಆರ್ಸಿಬಿ 12 ರನ್ ಗೆಲುವು ಸಾಧಿಸಿತು
ಸತತ 2 ಗೆಲುವಿನೊಂದಿಗೆ ಈ ಬಾರಿ ಟೂರ್ನಿಯಲ್ಲಿ ಅಭಿಯಾನ ಆರಂಭಿಸಿದ್ದರೂ ಬಳಿಕ ತನ್ನದೇ ತವರಿನಲ್ಲಿ ಎದುರಾದ ಸೋಲು ಆರ್ಸಿಬಿಯನ್ನು ಕುಗ್ಗಿಸಿದೆ. ವಾಂಖೆಡೆ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ನ ಎದುರಿಸಲಿರುವ ಆರ್ಸಿಬಿ, ಗೆಲುವಿನ ಹಳಿಗೆ ಮರಳಲು ಕಾಯುತ್ತಿದೆ.
: ಐಪಿಎಲ್ನಿಂದ ನಿವೃತ್ತಿಯಾಗುವ ಬಗ್ಗೆ ಭಾರತದ ದಿಗ್ಗಜ ಕ್ರಿಕೆಟಿಗ ಎಂ.ಎಸ್.ಧೋನಿ ಮೌನ ಮುರಿದಿದ್ದಾರೆ. ನಿವೃತ್ತಿಯ ಬಗ್ಗೆ ನಾನಲ್ಲ, ನನ್ನ ದೇಹ ನಿರ್ಧರಿಸುತ್ತದೆ ಎಂದು ಹೇಳಿದ್ದಾರೆ.
ರನ್ ಹೊಳೆ ಹರಿದ ಶುಕ್ರವಾರದ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ 12 ರನ್ ವೀರೋಚಿತ ಸೋಲನುಭವಿಸಿದೆ. ಬೌಲಿಂಗ್ ಬಳಿಕ ಬ್ಯಾಟಿಂಗ್ನಲ್ಲೂ ಫೇಲಾದ ಮುಂಬೈ ಟೂರ್ನಿಯಲ್ಲಿ 3ನೇ ಸೋಲುಂಡಿತು. ರಿಷಭ್ ಪಂತ್ ನಾಯಕತ್ವದ ಲಖನೌ 4 ಪಂದ್ಯಗಳಲ್ಲಿ 2ನೇ ಗೆಲುವು ದಾಖಲಿಸಿತು.
ಈ ಬಾರಿ ಐಪಿಎಲ್ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲವಾಗಿರುವ ಮುಂಬೈ ಇಂಡಿಯನ್ಸ್ ಹಾಗೂ ಲಖನೌ ಸೂಪರ್ ಜೈಂಟ್ಸ್ ತಂಡಗಳು ಶುಕ್ರವಾರ ಪರಸ್ಪರ ಮುಖಾಮುಖಿಯಾಗಲಿವೆ.