ಆಸ್ಟ್ರೇಲಿಯಾದ ವಿಕ್ಟೋರಿಯಾ ರಾಜ್ಯವು 2026 ರ ಕಾಮನ್ವೆಲ್ತ್ ಕ್ರೀಡಾಕೂಟದಿಂದ ಹಿಂದೆ ಸರಿದ ನಂತರ, ಸ್ಕಾಟ್ಲೆಂಡ್ ಆತಿಥ್ಯ ವಹಿಸಲು ಮುಂದೆ ಬಂದಿದೆ. ಈ ಕ್ರೀಡಾಕೂಟವು ಗ್ಲಾಸ್ಗೋದಲ್ಲಿ ನಡೆಯುವ ನಿರೀಕ್ಷೆಯಿದೆ
ಅ.11ರಿಂದ ಆರಂಭಗೊಳ್ಳಲಿರುವ 2024-25ರ ರಣಜಿ ಟ್ರೋಫಿಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಸಂಭವನೀಯ ಆಟಗಾರರ ಪಟ್ಟಿಯನ್ನು ಪ್ರಕಟ ಮಾಡಿದೆ. 36 ಆಟಗಾರರ ಪಟ್ಟಿಯಲ್ಲಿ ಭಾರತ ತಂಡದ ಮಾಜಿ ಕೋಚ್ ರಾಹುಲ್ ದ್ರಾವಿಡ್ರ ಪುತ್ರ ಸಮಿತ್ ದ್ರಾವಿಡ್ ಸ್ಥಾನ ಪಡೆದಿದ್ದಾರೆ.
2021ರ ಚಾಂಪಿಯನ್ ದಕ್ಷಿಣ ಕೊರಿಯಾ ವಿರುದ್ಧ 4-1 ಗೋಲುಗಳ ಅಧಿಕಾರಯುತ ಗೆಲುವು ಸಾಧಿಸಿ, ಭಾರತ ಏಷ್ಯಾ ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿಯ ಫೈನಲ್ಗೆ ಲಗ್ಗೆಯಿಟ್ಟಿದೆ.
ಲೋಕ್ ಅದಾಲತ್ ನಲ್ಲಿ ಜಿಲ್ಲಾ ಕೌಟುಂಬಿಕ ನ್ಯಾಯಾಲಯಗಳಿಗೆ ವಿಚ್ಛೇದನ ಮತ್ತು ಜೀವನಾಂಶಕ್ಕೆ ಬಂದಿದ್ದ ದಂಪತಿಗಳನ್ನು ಪುನಃ ಒಂದು ಮಾಡಿ ಬುದ್ಧಿ ಹೇಳಿ ಸಿಹಿ ನೀಡಿ ಮನೆಗೆ ಕಳಿಸಿದರು.
ಭಾರತ ‘ಡಿ’ ವಿರುದ್ಧ ಭಾರತ ‘ಎ’ಗೆ 186 ರನ್ಗಳ ಭರ್ಜರಿ ಗೆಲುವು. 488 ರನ್ ಗುರಿ ಬೆನ್ನತ್ತಿದ್ದ ಭಾರತ ‘ಡಿ’ 301 ರನ್ಗೆ ಆಲೌಟ್. ಭಾರತ ‘ಎ’ಗೆ ಮೊದಲ ಜಯ, ಭಾರತ ‘ಡಿ’ಗೆ ಸತತ 2ನೇ ಸೋಲು. ಭಾರತ ‘ಬಿ’-ಭಾರತ ‘ಸಿ’ ಪಂದ್ಯ ಡ್ರಾನಲ್ಲಿ ಮುಕ್ತಾಯ.