ಕದನ ವಿರಾಮ ಕೋರಿದ್ದ ಭಾರತ: ಪಾಕ್ ಪ್ರಧಾನಿ ಬೊಗಳೆ!
ನಮ್ಮ ದಾಳಿ ತಡೆಯಲಾಗದೇ ಭಾರತದಿಂದ ಕದನವಿರಾಮಕ್ಕೆ ಮೊರೆ: ಸೇನಾ ಮುಖ್ಯಸ್ಥ
ನಮ್ಮ ದಾಳಿ ತಡೆಯದೇ ಭಾರತದಿಂದ ಕದನ ವಿರಾಮ ಕೋರಿಕೆ
ಆಪರೇಷನ್ ಸಿಂದೂರ ಮೂಲಕ ಗಡಿಯಾಚೆಗಿನ ಭಯೋತ್ಪಾದನೆ ವಿರುದ್ಧ ಪ್ರತೀಕಾರ ತೀರಿಸಿಕೊಂಡಿರುವ ಭಾರತ ಇದೀಗ ರಾಜತಾಂತ್ರಿಕ ಮಾರ್ಗಗಳ ಮೂಲಕ ಪಾಕಿಸ್ತಾನದ ಉಗ್ರ ಮುಖವಾಡ ಬಯಲು ಮಾಡಲು ಹೊರಟಿದೆ
ಅಮೆರಿಕದ ಉತ್ಪನ್ನಗಳಿಗೆ ಶೂನ್ಯ ತೆರಿಗೆ ವಿಧಿಸುವ ಪ್ರಸ್ತಾಪ ಭಾರತದಿಂದ ಬಂದಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಭಾರತದ ಆಪರೇಷನ್ ಸಿಂದೂರ ಕಾರ್ಯಾಚರಣೆಯಲ್ಲಿ ಹತರಾದ ಜೈಷ್ ಎ ಮೊಹಮ್ಮದ್ ಉಗ್ರ ಮಸೂದ್ ಅಜರ್ ಕುಟುಂಬದ 14 ಜನರಿಗೆ ಒಟ್ಟು 14 ಕೋಟಿ ರು. ಪರಿಹಾರ
ಪಾಕ್ ದಾಳಿಯಲ್ಲಿ ಚೀನಾ ನಿರ್ಮಿತ ಶಸ್ತ್ರಾಸ್ತ್ರ ಧ್ವಂಸ
- ಹೀಗಾಗಿ ಚೀನಾ ಶಸ್ತ್ರಾಸ್ತ್ರ ವ್ಯಾಪಾರಕ್ಕೆ ಏಟು ಭೀತಿ
ಪಹಲ್ಗಾಂ ಉಗ್ರ ದಾಳಿ ಬಳಿಕ ಪಾಕಿಸ್ತಾನಕ್ಕೆ ತಕ್ಕಪಾಠ ಕಲಿಸಲು ಮುಂದಾಗಿರುವ ಭಾರತವು ನೆರೆಯ ದೇಶದ ಮೇಲೆ 3 ಹೊಸ ನಿರ್ಬಂಧಗಳನ್ನು ಹೇರಿದೆ.
ವಚನಕಾರ ಬಸವಣ್ಣ ಅವರ ಜನ್ಮ ದಿನದ ಅಂಗವಾಗಿ ಲಂಡನ್ನ ಲ್ಯಾಂಬೆತ್ನಲ್ಲಿ ಬಸವೇಶ್ವರ ಪ್ರತಿಷ್ಠಾನ ಮತ್ತು ಹಿಂದೂಸ್ ಫಾರ್ ಲೇಬರ್ನ ಸಹಭಾಗಿತ್ವದಲ್ಲಿ ಬಸವ ಜಯಂತಿಯನ್ನು ಆಚರಿಸಲಾಯಿತು.