ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
world
world
ಕಾಶ್ಮೀರಿ ಪಂಡಿತರನ್ನು ಬೆದರಿಸುತ್ತಿದ್ದ ಉಗ್ರ ಪಾಕಲ್ಲಿ ನಿಗೂಢ ಹತ್ಯೆ!
ಮಹಿಳಾ ವೈದ್ಯರು ಚಿಕಿತ್ಸೆ ನೀಡಿದ ರೋಗಿ ಸಾಯುವ ಸಾಧ್ಯತೆ ಕಡಿಮೆ!
ಪಾಕ್ ಯುವತಿಗೆ ಭಾರತೀಯ ಹೃದಯ
ಮಸ್ಕ್ರಿಂದ ಹೊಸ ವಿಡಿಯೋ ಆ್ಯಪ್: ಯೂಟ್ಯೂಬ್ಗೆ ಸವಾಲು
ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿ ಆತ್ಮಹತ್ಯೆಗೆ ಬ್ಲೂವೇಲ್ ಕಾರಣ?
ಇರಾನ್ ಮೇಲೆ ಇಸ್ರೇಲ್ ಪ್ರತೀಕಾರ?
ಚೀನಾ ಮೇಲೆ ಕಣ್ಣು: ಬ್ರಹ್ಮೋಸ್ ಕ್ಷಿಪಣಿ ಫಿಲಿಪ್ಪೀನ್ಸ್ಗೆ
ಭಾರತದ ಆರ್ಥಿಕ ಶಿಸ್ತಿಗೆ ಐಎಂಎಫ್ ಮುಕ್ತ ಪ್ರಶಂಸೆ
ನೆಸ್ಟ್ಲೆ ಸೆರಿಲ್ಯಾಕ್ನಲ್ಲಿ ಭಾರೀ ಸಕ್ಕರೆ ಪತ್ತೆ!
ಮಳೆ: ನಾಲ್ಕು ದಿನ ಕಳೆದ್ರೂ ಸಹಜ ಸ್ಥಿತಿಗೆ ಬಾರದ ದುಬೈ
ಇನ್ನಷ್ಟು ಸುದ್ದಿ
ಉಗ್ರರನ್ನು ಅವರ ಮನೆಗೆ ಹೋಗಿ ಕೊಲ್ತೇವೆ ಎಂದ ಮೋದಿಗೆ ಅಮೆರಿಕದ ಶಾಂತಿ ಪಾಠ
‘ಉಗ್ರರನ್ನು ಅವರ ಮನೆಗೇ ಹೋಗಿ ಹೊಡೆದು ಕೊಲ್ಲುತ್ತೇವೆ’ ಎಂಬ ಪ್ರಧಾನಿ ನರೇಂದ್ರ ಮೋದಿ ಹಾಗೂ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅಮೆರಿಕ, ‘ಭಾರತ-ಪಾಕ್ ಶಾಂತಿ ಮಾತುಕತೆ ಅಗತ್ಯ ಎಂದು ನಾವು ಬಯಸುತ್ತೇವೆ’ ಎಂದಿದೆ.
ಜ್ವಾಲಾಮುಖಿ ಸ್ಫೋಟ : ಸುನಾಮಿ ಆತಂಕ , 11000 ಜನರ ಸ್ಥಳಾಂತರ
ಇಂಡೋನೇಷ್ಯಾದ ದ್ವೀಪವೊಂದರಲ್ಲಿ ಬುಧವಾರ ಜ್ವಾಲಾಮುಖಿಯೊಂದು ಸ್ಫೋಟಗೊಂಡಿದೆ. ಪರಿಣಾಮ ಪರ್ವತದ ಸುತ್ತಮುತ್ತಲು ಇರುವ 11,000 ಜನರನ್ನು ಕೂಡಲೇ ಸ್ಥಳಾಂತರ ಮಾಡಲು ಇಲ್ಲಿನ ಸರ್ಕಾರ ಆದೇಶಿಸಿದೆ.
75 ವರ್ಷದ ದಾಖಲೆ ಮಳೆಗೆ ದುಬೈ ತತ್ತರ
ಮರಳುಗಾಡು ಹಾಗೂ ಹೆಚ್ಚಾಗಿ ಮಳೆಯನ್ನೇ ಕಾಣದ ಗಲ್ಫ್ನ ಪ್ರಮುಖ ದೇಶವಾದ ಯುಎಇ ಈಗ ಮಳೆಯಿಂದ ತತ್ತರಿಸಿ ಹೋಗಿದೆ.
ಅಮೆರಿಕದಲ್ಲಿ ಹಿಂದೂಗಳ ಮೇಲಿನ ದಾಳಿ ಹೆಚ್ಚಳ: ಕನ್ನಡಿಗ ಸಂಸದ ಕಳವಳ
ಅಮೆರಿಕದಲ್ಲಿ ಹಿಂದೂಗಳ ಮೇಲೆ ದಾಳಿ ಹೆಚ್ಚಾಗುತ್ತಿದೆ ಎಂದು ಭಾರತೀಯ ಅಮೆರಿಕನ್ ಸಂಸದ, ಕರ್ನಾಟಕ ಮೂಲದ ಶ್ರೀ ಥಾನೇದಾರ್ ಕಳವಳ ವ್ಯಕ್ತಪಡಿಸಿದ್ದಾರೆ
ಮರುಭೂಮಿ ದೇಶಗಳಲ್ಲಿ ಭಾರಿ ಮಳೆ, ಪ್ರವಾಹ!
ಮರಳುಗಾಡಿನ ದೇಶಗಳಾದ ಯುಎಇ, ಒಮಾನ್ ಸೇರಿದಂತೆ ಕೊಲ್ಲಿ ರಾಷ್ಟ್ರಗಳ ಹಲವು ಪ್ರದೇಶಗಳಲ್ಲಿ ಕಳೆದ 2 ದಿನಗಳಲ್ಲಿ ಭಾರೀ ಪ್ರಮಾಣದ ಮಳೆ ಸುರಿದ ಕಾರಣ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು 18 ಜನರು ಸಾವನ್ನಪ್ಪಿದ್ದಾರೆ.
ಸೂಕ್ತ ಸಮಯದಲ್ಲಿ ಇರಾನ್ಗೆ ಉತ್ತರ: ಇಸ್ರೇಲ್
ತನ್ನ ಮೇಲೆ ಇರಾನ್ ದಾಳಿ ಮಾಡಿದ್ದಕ್ಕೆ ಕೆಂಡಾಮಂಡಲ ಆಗಿರುವ ಇಸ್ರೇಲ್, ಸೂಕ್ತ ಸಮಯ ನೋಡಿಕೊಂಡು ಹಾಗೂ ಸೂಕ್ತ ವಿಧಾನ ಆಯ್ಕೆ ಮಾಡಿಕೊಂಡು ತಿರುಗೇಟು ನೀಡಲಿದೆ ಎಂದು ಗುಡುಗಿದೆ.
ಇಸ್ರೇಲ್ ಮೇಲೆ ಇರಾನ್ ದಾಳಿಗೆ ಜಾಗತಿಕ ಖಂಡನೆ
ಮಧ್ಯಪ್ರಾಚ್ಯದಲ್ಲಿ ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧ ಆರಂಭವಾಗಿರುವ ನಡುವೆಯೇ ಜಾಗತಿಕ ಸಮುದಾಯದಿಂದ ಇಸ್ರೇಲ್ಗೆ ಬೆಂಬಲ ವ್ಯಕ್ತವಾಗಿದ್ದು, ಇರಾನ್ ದಾಳಿಗೆ ಖಂಡನೆ ವ್ಯಕ್ತವಾಗಿದೆ.
ಇಸ್ರೇಲ್ ಮೇಲೆ ಇರಾನ್ ದಾಳಿ: ಭಾರತ ಖಂಡನೆ
ಇರಾನ್ ದೇಶವು ಇಸ್ರೇಲ್ ಮೇಲೆ ಭಾನುವಾರ ವಾಯುದಾಳಿ ಮಾಡಿದ್ದನ್ನು ಭಾರತ ಖಂಡಿಸಿದೆ ಹಾಗೂ ಕೂಡಲೇ ಪರಿಸ್ಥಿತಿ ತಿಳಿಗೊಳಿಸಬೇಕು ಎಂದು ಮನವಿ ಮಾಡಿದೆ.
ಸರಬ್ಜಿತ್ ಸಿಂಗ್ ಹಂತಕ ಪಾಕಲ್ಲಿ ನಿಗೂಢ ವ್ಯಕ್ತಿಗಳ ಗುಂಡಿಗೆ ಬಲಿ!
ಉಗ್ರ ಹಫೀಜ್ ಸಯೀದ್ ಆಪ್ತನಾಗಿದ್ದ ಹಂತಕ ಅಮೀರ್ ತಾಂಬಾ ಬಲಿಯೊಂದಿಗೆ ಭಾರತಕ್ಕೆ ಬೇಕಾದ ವಿದೇಶಿ ಉಗ್ರರ ನಿಗೂಢ ಸಾವು 24ಕ್ಕೆ ಏರಿಕೆಯಾಗಿದೆ.
ಇಸ್ರೇಲ್ ಮೇಲೆ ಇರಾನ್ ಯುದ್ಧ 1 ದಿನಕ್ಕೇ ಅಂತ್ಯ?
300 ಕ್ಷಿಪಣಿ, ಡ್ರೋನ್ ದಾಳಿ ನಡೆಸಿದ ಇರಾನ್, ಎಲ್ಲವನ್ನೂ ಹೊಡೆದುರುಳಿಸಿದ ಇಸ್ರೇಲ್, ಬಳಿಕ ನಮ್ಮ ದಾಳಿ ಮುಗಿದಿದೆ ಎಂದು ಇರಾನ್ ಸ್ಪಷ್ಟನೆ ನೀಡಿದೆ. ಈ ಕೃತ್ಯಕ್ಕೆ ಅಮೆರಿಕ, ಭಾರತ ಸೇರಿ ಹಲವು ದೇಶಗಳ ಖಂಡನೆ ವ್ಯಕ್ತವಾಗಿದೆ.
< previous
1
2
3
4
5
6
7
8
9
...
34
next >
Top Stories
ಗ್ಯಾರಂಟಿ ಕೊಡಲು ಇವರೇನು ಮುಖ್ಯಮಂತ್ರಿನಾ? ಪ್ರಧಾನಿಯಾ?: ಎಚ್.ಡಿ. ದೇವೇಗೌಡ
ಗೆಲುವು ನನ್ನದೇ, 2ನೇ ಸ್ಥಾನಕ್ಕೆ ಬಿಜೆಪಿ-ಕಾಂಗ್ರೆಸ್ ಪೈಪೂಟಿ: ಕೆ.ಎಸ್.ಈಶ್ವರಪ್ಪ
ಮೈತ್ರಿ ಪಕ್ಷದಿಂದಲೇ ಗಿಫ್ಟ್ ಕಾರ್ಡ್ ಹಂಚಿಕೆ: ಡಿಕೆಶಿ
ರಾಜ್ಯದಲ್ಲಿ ಗ್ಯಾರಂಟಿ ಬಂದ್ ಆಗುತ್ತಾ..? ಸಿಎಂ ಉತ್ತರ
ನಾನು ಎಲ್ಲಿದ್ದರೂ ಮೊದಲು ತುಳುನಾಡಿನವಳು: ನಟಿ ಶಿಲ್ಪಾ ಶೆಟ್ಟಿ