ಕೋಟ್ಯಂತರ ರುಪಾಯಿ ವಂಚನೆ ಮಾಡಿ ಬ್ರಿಟನ್ಗೆ ಪರಾರಿಯಾಗಿರುವ ವಿಜಯ್ ಮಲ್ಯ, ನೀರವ್ ಮೋದಿ ಹಾಗೂ ಸಂಜಯ್ ಭಂಡಾರಿ ಅವರನ್ನು ಮರಳಿ ಭಾರತಕ್ಕೆ ಕರೆತರುವ ನಿಟ್ಟಿನಲ್ಲಿ ಕೇಂದ್ರೀಯ ತನಿಖಾ ಪಡೆಗಳು ಲಂಡನ್ಗೆ ತೆರಳಲಿವೆ.
ನವದೆಹಲಿ: ಕೋಟ್ಯಂತರ ರುಪಾಯಿ ವಂಚನೆ ಮಾಡಿ ಬ್ರಿಟನ್ಗೆ ಪರಾರಿಯಾಗಿರುವ ವಿಜಯ್ ಮಲ್ಯ, ನೀರವ್ ಮೋದಿ ಹಾಗೂ ಸಂಜಯ್ ಭಂಡಾರಿ ಅವರನ್ನು ಮರಳಿ ಭಾರತಕ್ಕೆ ಕರೆತರುವ ನಿಟ್ಟಿನಲ್ಲಿ ಕೇಂದ್ರೀಯ ತನಿಖಾ ಪಡೆಗಳು ಲಂಡನ್ಗೆ ತೆರಳಲಿವೆ ಎಂದು ಮೂಲಗಳು ತಿಳಿಸಿವೆ.
ಲಂಡನ್ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಈ ಮೂವರನ್ನು ಭಾರತದ ವಶಕ್ಕೆ ನೀಡುವಂತೆ ಮನವಿ ಮಾಡಲು ಸಿಬಿಐ, ಇ.ಡಿ.( ಜಾರಿ ನಿರ್ದೇಶನಾಲಯ) ಹಾಗೂ ಎನ್ಐಎ (ರಾಷ್ಟ್ರೀಯ ತನಿಖಾ ದಳ) ವಿಶೇಷ ತಂಡ ಲಂಡನ್ಗೆ ತೆರಳಲಿದೆ ಎನ್ನಲಾಗಿದೆ.
ಈ ಮೂಲಕ ವಿದೇಶಗಳಲ್ಲಿ ಅಡಗಿರುವ ವಂಚಕರಿಗೆ ಪಾಠ ಕಲಿಸಲು ಭಾರತ ಮುಂದಾಗಿದೆ.
Latest Videos
Stay updated with latest International news (ಅಂತರಾಷ್ಟ್ರೀಯ ಸುದ್ದಿ) - global headlines, international politics, world events, economy, and breaking news from across the globe at KannadaPrabha News.