ಕೆನಡಾದಲ್ಲಿ ನಡೆದ ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಸಂಚು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೊದಲೇ ಗೊತ್ತಿತ್ತು’ ಎಂಬ ಕೆನಡಾದ ‘ಗ್ಲೋಬ್ ಆ್ಯಂಡ್ ಮೇಲ್’ ಎಂಬ ಪತ್ರಿಕೆಯ ವರದಿಯನ್ನು ಕೆನಡಾ ಸರ್ಕಾರ ಸ್ಪಷ್ಟವಾಗಿ ತಳ್ಳಿಹಾಕಿದೆ.
ಸೌರ್ ವಿದ್ಯುತ್ ಖರೀದಿ ಒಪ್ಪಂದ ಕುದುರಿಸುವ ಸಂಬಂಧ ಭಾರತದಲ್ಲಿ 5 ರಾಜ್ಯಗಳ ಅಧಿಕಾರಿಗಳಿಗೆ ಲಂಚ ನೀಡಿದ ಆರೋಪ ಎದುರಿಸುತ್ತಿರುವ ಅದಾನಿ ಸಮೂಹದ ಮುಖ್ಯಸ್ಥ ಗೌತಮ್ ಅದಾನಿ ಸೇರಿದಂತೆ 8 ಜನರ ವಿರುದ್ಧ ಅಮೆರಿಕ ಸರ್ಕಾರ ಬಂಧನದ ವಾರಂಟ್ ಪಡೆಯುವ ಮತ್ತು ಗಡೀಪಾರಿಗೆ ಮನವಿ ಮಾಡುವ ಅವಕಾಶವನ್ನು ಹೊಂದಿದೆ
2024ನೇ ಸಾಲಿನ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಡೆನ್ಮಾರ್ಕ್ನ ವಿಕ್ಟೋರಿಯಾ ಕ್ಜೇರ್ ಥೀಲ್ವಿಗ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.