ಟಿಬೆಟ್ ಹೋರಾಟ ಬೆಂಬಲಿಸುವ ಸಲುವಾಗಿ ಸರ್ವಪಕ್ಷದ ಸುಮಾರು 80 ಸಂಸದರು ಟಿಬೆಟಿಯನ್ ಬೌದ್ಧ ಧರ್ಮಗುರು ದಲೈಲಾಮಾಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಕೃತಕ ಬುದ್ಧಿಮತ್ತೆಯು ಊಹೆಗೂ ಮೀರಿ ಎಲ್ಲಾ ಕ್ಷೇತ್ರಗಳನ್ನು ಆವರಿಸಿಕೊಳ್ಳುತ್ತಿರುವ ಹೊತ್ತಿನಲ್ಲಿ, ಸೊಳ್ಳೆಗಳ ಮೇಲೆ ಕಣ್ಣಿಡಲು ಮತ್ತು ಅವುಗಳನ್ನು ನಿಯಂತ್ರಿಸಲು ಎಐ ಬಳಸಲು ಆಂಧ್ರಪ್ರದೇಶ ಮುಂದಾಗಿದೆ.
ಕೊಲ್ಲಿ ದೇಶ ಯುಎಇ ತನ್ನ ಗೋಲ್ಡನ್ ವೀಸಾ ನೀತಿಯಲ್ಲಿ ಮಹತ್ವದ ಬದಲಾವಣೆ ಮಾಡಿದೆ. ಹೀಗಾಗಿ ಕೇವಲ 23 ಲಕ್ಷ ರು. ನೀಡಿ ಅರ್ಹ ಭಾರತೀಯರು ಸುಲಭವಾಗಿ ಯುಎಇ ದೇಶದ ಪೌರತ್ವ ಪಡೆಯಬಹುದಾಗಿದೆ.
ಪಾಕ್ನ ಪರಮಾಣು ನೆಲೆಗಳ ಕೀಲಿ ಕೈ ಅಮೆರಿಕದ ಬಳಿ ಇದೆ ಎಂದು ಅಮೆರಿಕದ ಗುಪ್ತಚರ ಸಂಸ್ಥೆ ಸಿಐಎದ ಮಾಜಿ ಹಿರಿಯ ಅಧಿಕಾರಿಯೊಬ್ಬರು ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಭಾರತದ ವಿರುದ್ಧ ಈ ಹಿಂದೆ ಗಡಿಯಲ್ಲಿ ಕಿರಿಕಿರಿ ಮಾಡಿದ್ದ ಚೀನಾ ಈಗ ವ್ಯಾಪಾರ ಸಮರ ಆರಂಭಿಸಿದೆ ಫಾಕ್ಸ್ಕಾನ್ ಚೀನಾದ ಒತ್ತಡಕ್ಕೆ ಮಣಿದು ಭಾರತದಲ್ಲಿರುವ ತನ್ನ ಘಟಕಗಳಿಂದ ಸುಮಾರು 300ಕ್ಕೂ ಹೆಚ್ಚು ಚೀನಾ ಮೂಲದ ಎಂಜಿನಿಯರ್ಗಳು ಮತ್ತು ತಂತ್ರಜ್ಞರನ್ನು ವಾಪಸ್ ಕರೆಸಿಕೊಂಡಿದೆ.
ಟಿಬೆಟನ್ ಧರ್ಮಗುರು ದಲೈಲಾಮಾ ಅವರ ಉತ್ತರಾಧಿಕಾರಿ ಆಯ್ಕೆ ವಿಷಯದಲ್ಲಿದ್ದ ಊಹಾಪೋಹಕ್ಕೆ ಕೊನೆಗೂ ತೆರೆ ಬಿದ್ದಿದೆ. 2015ರಲ್ಲಿ ರಚಿಸಿದ್ದ ಗಾಡೆನ್ ಫೋಡ್ರಾಂಗ್ ಟ್ರಸ್ಟ್ಗೆ ಮಾತ್ರ ನನ್ನ ಉತ್ತರಾಧಿಕಾರಿಯನ್ನು ಗುರುತಿಸುವ ಅಧಿಕಾರವಿದೆ ಎಂದು 14ನೇ ದಲೈಲಾಮಾ ಆಗಿರುವ ಟೆಂಜಿನ್ ಗ್ಯಾಟ್ಸೊ ಘೋಷಿಸಿದ್ದಾರೆ.