ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
world
world
ರಷ್ಯಾ ಅಧ್ಯಕ್ಷೀಯ ಚುನಾವಣೆ: ಕೇರಳದಲ್ಲಿ ಮತಚಲಾವಣೆ!
ರಷ್ಯಾ ಅಧ್ಯಕ್ಷೀಯ ಚುನಾವಣೆಗೆ ಕೇರಳದ ರಷ್ಯಾ ಹೌಸ್ನಲ್ಲಿ ಮತಗಟ್ಟೆಯನ್ನು ಸ್ಥಾಪಿಸಲಾಗಿದ್ದು, ಭಾರತದಲ್ಲಿರುವ ರಷ್ಯನ್ನರು ಮತ್ತು ರಷ್ಯಾ ಪ್ರವಾಸಿಗರು ಬಂದು ಮತ ಚಲಾಯಿಸಿದರು.
ಐಬಿಎಂನಲ್ಲಿ ವಜಾ ಪರ್ವ: ಹಲವು ನೌಕರರ ವಜಾ
ಐಬಿಎಂನಲ್ಲಿ ಶೇ.30ರಷ್ಟು ನೌಕರರನ್ನು ವಜಾ ಮಾಡಿ ಅವರ ಕೆಲಸವನ್ನು ಕೃತಕ ಬುದ್ಧಿಮತ್ತೆಯ ಮೂಲಕ ಮಾಡಿಸಲು ಕಂಪನಿ ತೀರ್ಮಾನಿಸಿದೆ ಎನ್ನಲಾಗಿದೆ.
ವಿಶ್ವದ ಶಕ್ತಿಯುತ ರಾಕೆಟ್ ಸ್ಪೇಸ್ ಎಕ್ಸ್ನ ಸ್ಟಾರ್ಶಿಪ್ಗೆ ನಭಕ್ಕೆ ಯಶಸ್ವಿ ಉಡಾವಣೆ
3ನೇ ಯತ್ನದಲ್ಲಿ ಯಶ ಕಂಡ ಮಸ್ಕ್ ವಿಶ್ವದ ಶಕ್ತಿಯುತ ರಾಕೆಟ್ ಎಂದೇ ಬಿಂಬಿತವಾಗಿರುವ ಸ್ಟಾರ್ಶಿಪ್ಅನ್ನು ನಭಕ್ಕೆ ಹಾರಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಏಷ್ಯಾದ ಸೆಕೆಂಡ್ ಟಾಪ್-50ರಲ್ಲಿ ಭಾರತದ 5 ಹೋಟೆಲ್
ಮುಂಬೈನ ಮೂರು, ದೆಹಲಿಯ ಎರಡು ಹೋಟೆಲ್ಗೆ ಸ್ಥಾನ ಲಭಿಸಿದೆ.
ಚೀನಾದಲ್ಲಿ ಸರ್ಕಾರಿ ಮಾಧ್ಯಮಗಳಿಂದಲೇ ಸರ್ಕಾರದ ವಿರುದ್ಧ ಪ್ರತಿಭಟನೆ
ಸ್ಫೋಟದ ವರದಿಗೆ ತೆರಳಿದ್ದ ಪತ್ರಕರ್ತರಿಗೆ ಪೊಲೀಸರ ಅಡ್ಡಿ ಉಂಟಾಗಿದ್ದು, ಸರ್ಕಾರ ಮತ್ತು ಮಾಧ್ಯಮಗಳ ನಡುವೆ ಭಾರೀ ಜಟಾಪಟಿ ಏರ್ಪಟ್ಟಿದೆ.
ಅಮೆರಿಕ: ಈ ಸಲವೂ ಟ್ರಂಪ್ v/s ಬೈಡೆನ್ ಫೈಟ್
ಬೈಡೆನ್ಗೆ ಆಂತರಿಕ ಚುನಾವಣೆಯಲ್ಲಿ ಗೆಲುವು ಲಭಿಸಿದೆ. ಮತ್ತೊಂದೆಡೆ ನಿಕ್ಕಿ ಹ್ಯಾಲೆ ಅಭ್ಯರ್ಥಿ ಪಟ್ಟಿಯಿಂದ ಹಿಂದೆ ಸರಿದ ಹಿನ್ನೆಲೆಯಲ್ಲಿ ಟ್ರಂಪ್ಗೂ ಜಯ ಲಭಿಸಿದೆ. ಈ ಮೂಲಕ 1956ರ ಬಳಿಕ ಮೊದಲ ಬಾರಿಗೆ 2 ಅವಧಿಯಲ್ಲಿ ಒಂದೇ ಜೋಡಿ ಮುಖಾಮುಖಿಯಾಗಲಿದೆ.
ನಿಜ್ಜರ್ ಹತ್ಯೆಯಲ್ಲಿ ಭಾರತದ ಪಾತ್ರಕ್ಕೆ ಸಾಕ್ಷ್ಯ ಏನು?: ನ್ಯೂಜಿಲೆಂಡ್ ಪ್ರಶ್ನೆ
ನ್ಯೂಜಿಲೆಂಡ್ ವಿದೇಶಾಂಗ ಸಚಿವ ವಿನ್ಸ್ಟನ್ ಪೀಟರ್ಸ್ ಪ್ರಶ್ನೆ ಮಾಡಿ ಕೆನಡಾಗೆ ಭಾರತದ ಮೇಲೆ ಮಾಡುತ್ತಿರುವ ಆರೋಪಕ್ಕೆ ಸಾಕ್ಷ್ಯ ಕೇಳಿದ್ದಾರೆ. ಈ ಮೂಲಕ ತನ್ನ ಅತ್ಯಾಪ್ತ ಮಿತ್ರ ದೇಶದಿಂದಲೇ ಆಕ್ಷೇಪ ಎದುರಿಸಿ ಕೆನಡಾ ಮುಜುಗರ ಅನುಭವಿಸಿದೆ.
ಭಾರತದಲ್ಲಿ ಮತ್ತೆ ಮೋದಿಗೆ ಜಯ: ಅಮೆರಿಕ ಸಂಸದ
ಭಾರತದಲ್ಲಿ ಲೋಕಸಭಾ ಚುನಾವಣೆ ನಡೆಯುವ ಹೊತ್ತಿನಲ್ಲೇ ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಲಿದ್ದಾರೆ ಎಂದು ಅಮೆರಿಕದ ರಿಪಬ್ಲಿಕನ್ ಸಂಸದ ಮ್ಯಾಕ್ ಕಾರ್ಮಿಕ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಜಪಾನ್ನ ಮೊದಲ ಖಾಸಗಿ ಉಪಗ್ರಹ ರಾಕೆಟ್ ಸ್ಫೋಟ
ಜಪಾನ್ನ ಮೊದಲ ಖಾಸಗಿ ಉಪಗ್ರಹ ರಾಕೆಟ್ ಹಾರಿದ ಕೆಲವೇ ಸೆಕೆಂಡಲ್ಲಿ ಸ್ಫೋಟವಾಗಿ ಪತನಗೊಂಡಿದೆ.
ಟಿಕ್ಟಾಕ್ ನಿಷೇಧಕ್ಕೆ ಅಮೆರಿಕ ಸಂಸತ್ತು ಅಸ್ತು
ಜನಪ್ರಿಯ ಸಾಮಾಜಿಕ ಜಾಲತಾಣ ಸಂಸ್ಥೆ ಟಿಕ್ಟಾಕ್ ನಿಷೇಧಕ್ಕೆ ಅಮೆರಿಕ ಜನಪ್ರತಿನಿಧಿ ಸಭೆ ಒಪ್ಪಿಗೆ ನೀಡಿದ್ದು, ಸೆನೆಟ್ನಲ್ಲಿ ಅಂಗೀಕರಿಸಿ ದೇಶಾದ್ಯಂತ ನಿಷೇಧಿಸಲು ತೀರ್ಮಾನಿಸಲಾಗಿದೆ.
< previous
1
...
40
41
42
43
44
45
46
47
48
...
70
next >
Top Stories
ನೇಯ್ಗೆ ಕೂಲಿಗಾರರ ಮಗಳು ರಾಜ್ಯದ ಟಾಪರ್
ಸುಹಾಸ್ ಶೆಟ್ಟಿ ಹತ್ಯೆ : ದಕ್ಷಿಣ ಕನ್ನಡ ಈಗ ನೆತ್ತರ ಕನ್ನಡ!
ಜಾತಿಗಣತಿಗೆ ಬಿಜೆಪಿ ಸಮಯ ನಿಗದಿಪಡಿಸಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭಾರತಕ್ಕೆ ಬೆಚ್ಚಿದ ಪಾಕ್ । ಯುದ್ಧ ತಡೆಯಿರಿ : ಮುಸ್ಲಿಂ ದೇಶಗಳಿಗೆ ಪಾಕಿಸ್ತಾನ ಮೊರೆ!
ಎಸ್ಸೆಸ್ಸೆಲ್ಸಿ : 62.34% ಮಕ್ಕಳು ಪಾಸ್ । 22 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ!