ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
world
world
ಅಪಾಯದ ಅಂಚಿನಲ್ಲಿ ಭೂಮಿ ವಿಶ್ವಸಂಸ್ಥೆ ಎಚ್ಚರಿಕೆ
ಜಾಗತಿಕ ತಾಪಮಾನ ಏರಿಕೆ, ಹಿಮನದಿಗಳು ಮತ್ತು ಸಮುದ್ರದಲ್ಲಿನ ನೀರ್ಗಲ್ಲು ಕುಸಿತ ಆತಂಕಕಾರಿ ಏರಿಕೆಯಾಗಿದೆ.
ಮಲಿನ ರಾಜಧಾನಿ: ದೆಹಲಿ ವಿಶ್ವದ ನಂ1
ವಿಶ್ವದ ಅತ್ಯಂತ ಮಲಿನ ರಾಜಧಾನಿ, ಮೆಟ್ರೋಪಾಲಿಟನ್ ಪ್ರದೇಶಗಳ ಪಟ್ಟಿಯೊಂದು ಬಿಡುಗಡೆಯಾಗಿದ್ದು, ದೆಹಲಿ ವಿಶ್ವದ ಅತ್ಯಂತ ಮಲಿನ ನಗರ, ಬಿಹಾರದ ಬೇಗುಸರಾಯ್ ವಿಶ್ವದ ಅತ್ಯಂತ ಮಲಿನ ಮೆಟ್ರೋಪಾಲಿಟನ್ ಪ್ರದೇಶವೆಂಬ ಹಣೆಪಟ್ಟಿಗೆ ಪಾತ್ರವಾಗಿದೆ.
ಚೀನಾ ಗಡಿ ಭಾಗದಲ್ಲಿ ಭಾರತದಿಂದ ಬಂಕರ್
ಗಡಿಯಲ್ಲಿ ಪದೇ ಪದೇ ಕಾಲು ಕೆರೆದು ಜಗಳಕ್ಕೆ ನಿಲ್ಲುವ ಚೀನಾದ ಗಡಿಯಲ್ಲಿ ಭಾರತ ಇದೀಗ ಡಜನ್ಗಟ್ಟಲೆ ಬಂಕರ್ಗಳನ್ನು ನಿರ್ಮಾಣ ಮಾಡುತ್ತಿದೆ.
ಅಫ್ಘಾನಿಸ್ತಾನ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ: 8 ಜನರ ಸಾವು
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ ನಡೆಸಿದ್ದು, 8 ಜನ ಸಾವನ್ನಪ್ಪಿದ್ದಾರೆ.
ಕೆನಡಾ: ಅಗ್ನಿ ದುರಂತದಲ್ಲಿ ಭಾರತೀಯ ಕುಟುಂಬ ನಿಗೂಢ ಸಾವು
ಕೆನಡಾದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ಮೂವರ ಬಲಿಯಾಗಿದೆ.
ರಷ್ಯಾ ಅಧ್ಯಕ್ಷೀಯ ಚುನಾವಣೆ: ಕೇರಳದಲ್ಲಿ ಮತಚಲಾವಣೆ!
ರಷ್ಯಾ ಅಧ್ಯಕ್ಷೀಯ ಚುನಾವಣೆಗೆ ಕೇರಳದ ರಷ್ಯಾ ಹೌಸ್ನಲ್ಲಿ ಮತಗಟ್ಟೆಯನ್ನು ಸ್ಥಾಪಿಸಲಾಗಿದ್ದು, ಭಾರತದಲ್ಲಿರುವ ರಷ್ಯನ್ನರು ಮತ್ತು ರಷ್ಯಾ ಪ್ರವಾಸಿಗರು ಬಂದು ಮತ ಚಲಾಯಿಸಿದರು.
ಐಬಿಎಂನಲ್ಲಿ ವಜಾ ಪರ್ವ: ಹಲವು ನೌಕರರ ವಜಾ
ಐಬಿಎಂನಲ್ಲಿ ಶೇ.30ರಷ್ಟು ನೌಕರರನ್ನು ವಜಾ ಮಾಡಿ ಅವರ ಕೆಲಸವನ್ನು ಕೃತಕ ಬುದ್ಧಿಮತ್ತೆಯ ಮೂಲಕ ಮಾಡಿಸಲು ಕಂಪನಿ ತೀರ್ಮಾನಿಸಿದೆ ಎನ್ನಲಾಗಿದೆ.
ವಿಶ್ವದ ಶಕ್ತಿಯುತ ರಾಕೆಟ್ ಸ್ಪೇಸ್ ಎಕ್ಸ್ನ ಸ್ಟಾರ್ಶಿಪ್ಗೆ ನಭಕ್ಕೆ ಯಶಸ್ವಿ ಉಡಾವಣೆ
3ನೇ ಯತ್ನದಲ್ಲಿ ಯಶ ಕಂಡ ಮಸ್ಕ್ ವಿಶ್ವದ ಶಕ್ತಿಯುತ ರಾಕೆಟ್ ಎಂದೇ ಬಿಂಬಿತವಾಗಿರುವ ಸ್ಟಾರ್ಶಿಪ್ಅನ್ನು ನಭಕ್ಕೆ ಹಾರಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಏಷ್ಯಾದ ಸೆಕೆಂಡ್ ಟಾಪ್-50ರಲ್ಲಿ ಭಾರತದ 5 ಹೋಟೆಲ್
ಮುಂಬೈನ ಮೂರು, ದೆಹಲಿಯ ಎರಡು ಹೋಟೆಲ್ಗೆ ಸ್ಥಾನ ಲಭಿಸಿದೆ.
ಚೀನಾದಲ್ಲಿ ಸರ್ಕಾರಿ ಮಾಧ್ಯಮಗಳಿಂದಲೇ ಸರ್ಕಾರದ ವಿರುದ್ಧ ಪ್ರತಿಭಟನೆ
ಸ್ಫೋಟದ ವರದಿಗೆ ತೆರಳಿದ್ದ ಪತ್ರಕರ್ತರಿಗೆ ಪೊಲೀಸರ ಅಡ್ಡಿ ಉಂಟಾಗಿದ್ದು, ಸರ್ಕಾರ ಮತ್ತು ಮಾಧ್ಯಮಗಳ ನಡುವೆ ಭಾರೀ ಜಟಾಪಟಿ ಏರ್ಪಟ್ಟಿದೆ.
< previous
1
...
42
43
44
45
46
47
48
49
50
...
73
next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್ ರೇವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ