ಬಾಂಗ್ಲಾ : ಕೃಷ್ಣ ಜನ್ಮಾಷ್ಟಮಿಯಲ್ಲಿ 3 ಸೇನಾ ಪಡೆಗಳ ಮುಖ್ಯಸ್ಥರು ಪ್ರತ್ಯಕ್ಷಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ, ಇಸ್ಕಾನ್ ದೇಗುಲಗಳೊಂದಿಗೆ ಸಂಘರ್ಷ, ದೇಗುಲಕ್ಕೆ ಬೆಂಕಿ ಘಟನೆಗಳ ಬೆನ್ನಲ್ಲೇ ಅಚ್ಚರಿ ಬೆಳವಣಿಗಯೊಂದರಲ್ಲಿ ಶನಿವಾರ ನಡೆದ ಕೃಷ್ಣಜನ್ಮಾಷ್ಟಮಿ ಆಚರಣೆ ವೇಳೆ ಮೂರು ಸೇನಾ ಪಡೆಗಳ ಮುಖ್ಯಸ್ಥರು ಭಾಗಿಯಾಗಿದ್ದಾರೆ.