ಜೆನ್ ಝೀಗಳ ಪ್ರತಿಭಟನೆಗೆ ಸಾಕ್ಷಿಯಾಗಿದ್ದ ನೇಪಾಳದಲ್ಲಿ, ಹಾಲಿ ಸಂಸತ್ ಅನ್ನು ವಿಸರ್ಜಿಸಲಾಗಿದ್ದು ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಸುಶೀಲಾ ಕರ್ಕಿ (73) ನೇತೃತ್ವದಲ್ಲಿ ಮಧ್ಯಂತರ ಸರ್ಕಾರ ರಚಿಸಲಾಗಿದೆ.
ದಂಗೆಪೀಡಿತ ನೇಪಾಳದಲ್ಲಿ ಬೆಂಗಳೂರಿನ 20 ಮಂದಿ ಸೇರಿದಂತೆ ದೇಶದ ವಿವಿಧ ಭಾಗಗಳ ಸುಮಾರು 150ಕ್ಕೂ ಅಧಿಕ ಪ್ರವಾಸಿಗರು ಸಿಲುಕಿಕೊಂಡಿರುವುದು ವರದಿಯಾಗಿದೆ.
ಮುಂದಿನ ವಾರಗಳಲ್ಲಿ ನಾನು ನನ್ನ ಉತ್ತಮ ಸ್ನೇಹಿತ ಪ್ರಧಾನಿ ಮೋದಿ ಅವರ ಜತೆಗೆ ಮಾತನಾಡಲು ಉತ್ಸುಕನಾಗಿದ್ದೇನೆ’ ಎಂದು ಅಮೆರಿಕ ಅಧ್ಯಕ್ಷ ಟ್ರಂಪ್ ಹೇಳಿಕೊಂಡಿದ್ದಾರೆ.
ಒಂದು ಕಡೆ ವ್ಯಾಪಾರ ಒಪ್ಪಂದದ ವಿಚಾರದಲ್ಲಿ ಭಾರತದ ಜತೆ ಮೆತ್ತಗಾದಂತೆ ವರ್ತಿಸುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಮತ್ತೊಂದು ಕಡೆ ಭಾರತದ ವಿರುದ್ಧ ಶೇ.100ರಷ್ಟು ತೆರಿಗೆ ವಿಧಿಸಿ ಎಂದು ಯುರೋಪಿಯನ್ ಯೂನಿಯನ್ಗೆ ಹೇಳಿದ್ದಾರೆ
ನೇಪಾಳದಲ್ಲಿ ಭ್ರಷ್ಟಾಚಾರ ಮತ್ತು 26 ಸಾಮಾಜಿಕ ಜಾಲತಾಣ ವೇದಿಕೆಗಳ ನಿಷೇಧ ವಿರೋಧಿಸಿ ‘ಜೆನ್-ಝೀ’ ನಡೆಯುತ್ತಿದ್ದ ಯುವಕರ ಹಾಗೂ ಜನತೆಯ ಹಿಂಸಾತ್ಮಕ ಪ್ರತಿಭಟನೆ ಮಂಗಳವಾರ ಮತ್ತೊಂದು ದಿಕ್ಕಿಗೆ ಹೊರಳಿದೆ.
ಹಮಾಸ್ನ ಉಗ್ರ ನಾಯಕರನ್ನು ಗುರಿಯಾಗಿಸಿಕೊಂಡು ಇಸ್ರೇಲ್ ದಾಳಿ ನಡೆಸಿದೆ. ಆದರೆ ಸಾವುನೋವಿನ ಮಾಹಿತಿ ಲಭಿಸಿಲ್ಲ. ದಾಳಿಯನ್ನು ಕತಾರ್ ಖಂಡಿಸಿದ್ದು. ‘ಹಮಾಸ್ ಪ್ರಧಾನ ಕಚೇರಿಯ ಮೇಲೆ ಇಸ್ರೇಲ್ ನಡೆಸಿರುವುದು ಹೇಡಿತನದ ದಾಳಿ. ಇದು ಅಂತಾರಾಷ್ಟ್ರೀಯ ಕಾನೂನಿನ ಉಲ್ಲಂಘನೆ’ ಎಂದು ಕಿಡಿಕಾರಿದೆ.
ನೇಪಾಳ ಸರ್ಕಾರ ಫೇಸ್ಬುಕ್, ವಾಟ್ಸಾಪ್, ಟ್ವೀಟರ್, ಇನ್ಸ್ಟಾಗ್ರಾಂ ಸೇರಿ 26 ಸಾಮಾಜಿಕ ಜಾಲತಾಣಗಳ ಮೇಲೆ ಸರ್ಕಾರ ನಿಷೇಧ